Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲು ಮುಂದಾಗಿರುವ ರೇಡಿಯೋ ಶಿವಮೊಗ್ಗ 90.8 ಎಫ್’ಎಂ, ನ.14ರ ನಾಳೆ ದಿನ ಸಂಪೂರ್ಣ ಕಾರ್ಯಕ್ರಮಗಳನ್ನು ಮಕ್ಕಳಿಂದಲೇ ನಡೆಸಲಿದೆ.

ಇದು ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಜೂನಿಯರ್ ಆರ್’ಜೆ ಹೆಸರಿನ ಮಕ್ಕಳಿಗಾಗಿಯೇ ಸಿದ್ಧಪಡಿಸಿದ ವಿಭಿನ್ನ ಕಾರ್ಯಕ್ರಮ ಮೂಡಿಬರುತ್ತಿದೆ.

ಬೆಳಗ್ಗೆ 6 ರಿಂದ ರಾತ್ರಿ 8 ಘಂಟೆಯವರೆಗೂ ನಡೆಯುವ ಕಾರ್ಯಕ್ರಮಗಳು, ಜಾಗೃತಿಯ ಕಾರ್ಯಕ್ರಮಗಳು, ನೇರಪ್ರಸಾರ, ಸುದ್ಧಿ ಸಮಾಚಾರ ಎಲ್ಲವನ್ನೂ ಮಕ್ಕಳೇ ನಡೆಸಿಕೊಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಶಿವಮೊಗ್ಗ, ಬೆಂಗಳೂರು, ಹಾವೇರಿ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು ಹೀಗೆ ವಿವಿಧ ಜಿಲ್ಲೆಯ 25 ಕ್ಕೂ ಹೆಚ್ಚಿನ ಮಕ್ಕಳು ಜೂನಿಯರ್ ಆರ್’ಜೆ’ಗಳಾಗಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ದಿನಚರಿಯನ್ನು ಜೂನಿಯರ್ ಆರ್’ಜೆ ಪೂಜಾ.ಡಿ.ಜಿ, ಚಂದನ್. ಡಿ.ಜಿ, ಅರುಣೋದಯ’ ಈ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಅಬ್ಧಿ ಆರ್ ನಾಡಿಗ್, ಗಾಂಧಿಓದು’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಮೇಘನಾ.ಎ.ಬಿ, ವಚನ ವಿಹಾರ’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಪ್ರಯಾಗ್.ಡಿ.ಎಚ್, ಸಾನ್ವಿ ಪಿ. ದೇವಾಡಿಗ ಮತ್ತು ಸಂಸ್ಕೃಪತಿ, ಜೂನಿಯರ್ ಆರ್’ಜೆ ಖುಷಿ ಮತ್ತು ಕೃತಿಕಾ ಮಂಕುತಿಮ್ಮನ ಕಗ್ಗ’ ದ ವಾಚನ ಮತ್ತು ನಿರೂಪಣೆ ಮಾಡಲಿದ್ದಾರೆ.ಇನ್ನು, ಜೂನಿಯರ್ ಆರ್’ಜೆ ನಮಿತಾ ಮತ್ತು ಸನ್ನಿಧಿ ಇವರುಗಳ ಕಥೆಯನ್ನು, ಯೋಗದ ಮಹತ್ವವನ್ನು ಜ್ಞಾನಶ್ರೀ ಸನ್ನಿಧಿ ದಿನದ ವಿಶೇಷ’ ಸುದ್ಧಿ ಸಮಾಚಾರವನ್ನು ಜೂನಿಯರ್ ಆರ್’ಜೆ ರಮ್ಯಾ, ಪರಿಸರ ಪರಿಚಯ’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಇಂಪನ ಇವರು ಪರಿಸರ ಮಾಲಿನ್ಯದ ಬಗ್ಗೆ, ಟ್ರಾವೆಲ್ಲರ್ಸ್ ಡೈರೀ’ ಕಾರ್ಯಕ್ರಮವನ್ನು ಬಸರೀಕಟ್ಟೆಯಿಂದ ಜೂನಿಯರ್ ಆರ್’ಜೆ ರುಚಿರ ಜೂನಿಯರ್ ಆರ್’ಜೆ ಆದ್ಯಾ ಆರ್. ಕಷ್ಯಪ್, ಕುಣಿಗಲ್ ನ ಜೂನಿಯರ್ ಆರ್’ಜೆ ಚಂದನ್.ಡಿ.ಜಿ, ಸಾಹಿತ್ಯಲೋಕ’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಆಲಾಪನ, ಬಿಂದಾಸ್ ಮಾರ್ನಿಂಗ್’ ನೇರಫೋನ್ ಇನ್ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆಗಳಾದ ಅಬ್ಧಿ ಆರ್ ನಾಡಿಗ್, ಸೃತಿ ಭಾರದ್ವಾಜ್ ನಡಿಸಿಕೊಡಲಿದ್ದಾರೆ.

ಸೋಶಿಯಲ್ ಮೀಡಿಯಾ ಕಥೆಗಳು’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಕರಣ್ ನಡೆಸಿಕೊಡಲಿದ್ದಾರೆ. ವಿಜ್ಞಾನದ ವಿಶೇಷತೆಯ ಜಾಣಸುದ್ದಿ ಬಗ್ಗೆ ಜೂನಿಯರ್ ಆರ್’ಜೆ ವಚನ.ಎಂ.ಬಿ, ಪರಿಸರದ ಬಗ್ಗೆ ಜೂನಿಯರ್ ಆರ್’ಜೆ ವೈಷ್ಣವಿ, ಆವಿಷ್ಕಾರದ ಅಸ್ಮಿತೆ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಪ್ರಣವ್.ಡಿ.ಎಚ್, ಅಂಬೇಡ್ಕರ್ ಓದು’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಲಿಖಿತ, ಅಡುಗೆ ಮನೆಯಲ್ಲೊಂದು ಸುತ್ತು’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಆರೋಹಣ, ಸ್ಥಳೀಯ ಸುದ್ಧಿಗಳನ್ನು ತಿಳಿಸುವ ಸುತ್ತಮುತ್ತಾ’ ಸುದ್ಧಿ ಸಮಾಚಾರವನ್ನು ಜೂನಿಯರ್ ಆರ್’ಜೆ ಸಮನ್ವಿತ, ಪಂಚತಂತ್ರ ಕಥೆಯನ್ನು ಜೂನಿಯರ್ ಆರ್’ಜೆ ವೈಷ್ಣವಿ, ಕಾಫಿ ವಿತ್ ಆರ್ ಜೇಸ್, ಸಿನಿಕಹಾನಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆಗಳಾದ ದಿಶಾ.ಪಿ, ಪ್ರಯಾಗ್ ಮತ್ತು ಪರ್ಣವಿ ಇವರುಗಳು ನಡೆಸಿಕೊಡಲಿದ್ದಾರೆ.
ನಮ್ಮ ನಡಿಗೆ ಪರಿಹಾರದ ಕಡೆಗೆ’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಜೀವಿತ ಮೌನೇಶ್, ವಿಸ್ಮಯಜಗತ್ತು’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ನಿತಿನ್ ಸಾಸ್ವೆಹಳ್ಳಿ, ಬ್ಯುಜಿನೆಜ್ ಬಝ್’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಸೃತಿ ಭಾರದ್ವಾಜ್, ನಿಮ್ಮ ಕೃಷಿ ನಮ್ಮ ಖುಷಿ’ ಕಾರ್ಯಕ್ರಮವನ್ನು ಜೂನಿಯರ್ ಆರ್’ಜೆ ಪರ್ಣವಿ, ವಿಜ್ಞಾನಿ, ಕೂತುಹಲ ಸಂಗತಿ ಬಗ್ಗೆ ಜೂನಿಯರ್ ಆರ್’ಜೆ ಸಿರಿ.ಎ.ಎಸ್, ಪ್ರಶಾಂತಿ ಇವರುಗಳು ನಡೆಸಿಕೊಡಲಿದ್ದಾರೆ.

ಒಟ್ಟಾರೆಯಾಗಿ 25 ಕ್ಕೂ ಹೆಚ್ಚಿನ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಸೇರಿ ಇಡೀ ದಿನದ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದು ಜೊತೆಗೆ ಕಾರ್ಯಕ್ರಮಗಳ ಮಧ್ಯೆ ಪ್ರಸಾರ ಆಗುವ ಹಲವು ಹಾಡುಗಳನ್ನು ಮಕ್ಕಳೇ ಹಾಡಿದ್ದಾರೆ. ಇದು ಮಕ್ಕಳಲ್ಲಿ ರೇಡಿಯೋ ಬಗ್ಗೆ ಅಭಿರುಚಿ, ಆಸಕ್ತಿಯನ್ನು ಮೂಡಿಸುವ ಕಾರ್ಯವಾಗಿದೆ. ಮಕ್ಕಳ ಪ್ರತಿಭೆಗೊಂದು ಅವಕಾಶವನ್ನು ರೇಡಿಯೋ ಶಿವಮೊಗ್ಗ ನೀಡಿದೆ.

ಕಾರ್ಯಕ್ರಮದ ಸಂಯೋಜಕರು, ಆರ್’ಜೆಗಳು ಎಲ್ಲಾ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಎಲ್ಲಾ ಮಕ್ಕಳನ್ನು ಸಜ್ಜುಗೊಳಿಸಿದ್ದಾರೆ. ಒಂದು ದಿನದ ಸಂಪೂರ್ಣ ಕಾರ್ಯಕ್ರಮವನ್ನು ಮಕ್ಕಳೇ ನಡೆಸಿಕೊಡುತ್ತಿರುವುದರಿಂದ ಇದೊಂದು ದಾಖಲೆಯ ಕಾರ್ಯಕ್ರಮವಾಗಿದೆ. ಕೇಳುಗರು ಎಲ್ಲಾ ಕಾರ್ಯಕ್ರಮಗಳನ್ನು ಕೇಳಿ ನಿಮ್ಮ ಅಭಿಪ್ರಾಯವನ್ನು ನಮ್ಮ ರೇಡಿಯೋ ಶಿವಮೊಗ್ಗ 90.8 ಎಫ್’ಎಂ’ನ ಸಂಖ್ಯೆ 9686096279 ಗೆ ಕಳುಹಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Children's DayKannada News WebsiteLatest News KannadaRadio Shivamogga FMShimogaShivamoggaShivamogga Newsಚಿಕ್ಕಮಗಳೂರುಜೂನಿಯರ್ ಆರ್'ಜೆತುಮಕೂರುದಾವಣಗೆರೆಬೆಂಗಳೂರುಮಕ್ಕಳ ದಿನಾಚರಣೆರೇಡಿಯೋ ಶಿವಮೊಗ್ಗ 90.8 ಎಫ್'ಎಂಶಿವಮೊಗ್ಗಹಾವೇರಿ
Previous Post

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!