ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ/ಭದ್ರಾವತಿ |
ಎಐಸಿಸಿ ಮುಖಂಡ ರಾಹುಲ್ ಗಾಂಧಿ Rahul Gandhi ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ MLA B K Sangameshwar ಪಾಲ್ಗೊಂಡಿದ್ದಾರೆ.
ಭಾರತ್ ಜೋಡೋ ಯಾತ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಗಿದ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಶಾಸಕ ಸಂಗಮೇಶ್ವರ್ ಸೇರಿದಂತೆ ತಾಲೂಕು ಕಾಂಗ್ರೆಸ್ ಮುಖಂಡು ಹಾಗೂ ಕಾರ್ಯಕರ್ತರು ಪಾಲ್ಗೊಂಡರು.

Also read: ಧಾರವಾಡ-ಬೆಂಗಳೂರು “ವಂದೇ ಭಾರತ ರೈಲು” ಸಂಚಾರಕ್ಕೆ ಕ್ರಮ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ











Discussion about this post