No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ನಾವೀನ್ಯತೆಯ ರೂಪ ಪಡೆದುಕೊಂಡ ಚಿತ್ರದುರ್ಗ ಸರ್ಕಾರಿ ಶಾಲೆ

ಭೋಷ್ ಕಂಪೆನಿ ಪಾಯೋಜಕತ್ವದಲ್ಲಿ ಸಂಸದ ನಾರಾಯಣಸ್ವಾಮಿ ಅವರ ಪ್ರಯತ್ನದ ಫಲ

kalpa News by kalpa News
April 3, 2021
in ಚಿತ್ರದುರ್ಗ
0
ನಾವೀನ್ಯತೆಯ ರೂಪ ಪಡೆದುಕೊಂಡ ಚಿತ್ರದುರ್ಗ ಸರ್ಕಾರಿ ಶಾಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಅದಕ್ಕೆ ಪ್ರಮುಖ ಕಾರಣ ಅಲ್ಲಿ ಕಂಡು ಬರುವ ಅವ್ಯವಸ್ಥೆ ಮತ್ತು ಅಸಮರ್ಪಕ ನಿರ್ವಹಣೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವುದಿಲ್ಲ, ಉತ್ತಮ ಅಧ್ಯಾಪಕರಿರುವುದಿಲ್ಲ, ಆಧುನಿಕ ಸೌಲಭ್ಯಗಳಿರುವುದಿಲ್ಲ, ಬಣ್ಣವಿರದ ಗೋಡೆ, ಸೋರುವ ಮಹಡಿ, ನಿರ್ವಹಣೆಯಿಲ್ಲದ ಶೌಚಾಲಯ ಹೀಗೆ ಅನಾನುಕೂಲಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಈಗ ಜನರ ಮನಸ್ಥಿತಿ ಬದಲಿಸಲು ದಿಟ್ಟ ಹೆಜ್ಜೆಯಿಟ್ಟಿದ್ದಾರೆ ಸಂಸದ ಎ. ನಾರಾಯಣಸ್ವಾಮಿ.

ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಲಿಟಿ ಫಂಡ್ಸ್ ಅಡಿಯಲ್ಲಿ ಹೆಸರಾಂತ ಕಂಪೆನಿ ಬೋಷ್ ಪ್ರಾಯೋಜಕತ್ವದಲ್ಲಿ ಸರ್ಕಾರಿ ಶಾಲೆಯನ್ನು ಅಂತರಾಷ್ಟ್ರೀಯ ಗುಣಮಟ್ಟದ ಶಾಲೆಗಳಿಗೆ ಸರಿಸಮನಾಗಿ ನಿರ್ಮಿಸಿ ಮಾದರಿ ಶಿಕ್ಷಣ ನೀಡಲು ಮುಂದಾಗಿದ್ದಾರೆ.
ಸಂಸದರ ಮನವಿಯನ್ನು ಗೌರವಿಸಿ ಬೋಷ್ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ನಿಧಿ ಯೊಜನೆಯಡಿ 1.5 ರಿಂದ 2 ಕೋಟಿ ರೂ. ವೆಚ್ಚದಲ್ಲಿ ಜವಗೊಂಡನಹಳ್ಳಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ ನಿರ್ಮಿಸಿ ಕೊಟ್ಟಿದ್ದಾರೆ.

ಬೋಷ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಅತ್ಯದ್ಭುತ ನಿರ್ವಹಣೆ, ಗಾಳಿ ಬೆಳಕಿನ ವ್ಯವಸ್ಥೆಯುಳ್ಳ 8 ವಿಶಾಲ ಶಾಲಾ ಕೊಠಡಿಗಳು, 1 ಉಪನ್ಯಾಸಕರ ಕೊಠಡಿ, 1 ಗ್ರಂಥಾಲಯ, 2 ಶೌಚಾಲಯದ ಜೊತೆಗೆ ಅತ್ಯಾಧುನಿಕ ಶಿಕ್ಷಣ ಪರಿಕರಗಳನ್ನೊಳಗೊಂಡ ಅತ್ಯುತ್ತಮ ಗುಣಮಟ್ಟದ ಶಾಲೆ ಇದಾಗಿದೆ. ಇಲ್ಲಿನ ಗೋಡೆಗಳ ಮೇಲಿ ಭಿನ್ನ ಬರಹ, ಸಾಮಾಜಿಕ ಸಂದೇಶ, ಗಣ್ಯರ ನುಡಿ ಹಾಗೂ ಚಿತ್ರಗಳು ಅತ್ಯಾಕರ್ಷಕವಾಗಿದೆ. ನಮ್ಮ ನಾಡಿನ ನಡೆ, ನುಡಿ, ಕಲೆ, ಸಂಸ್ಕೃತಿ, ಸಾಧಕರ ಅನಾವರಣವನ್ನು ಗೋಡೆಯ ಮೇಲೆ ಚಿತ್ರಕಲೆಯ ಮೂಲಕ ಪ್ರದರ್ಶಿಸಲಾಗಿದೆ.
ಜ್ಞಾನಪೀಠ ಪುರಸ್ಕೃತ ಸಾಹಿತಿಗಳು, ವಿಜ್ಞಾನಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರ ಭಾವಚಿತ್ರಗಳಿದ್ದು, ಇದು ಕ್ರಿಯಾಶೀಲವಾಗಿರುವುದರ ಜೊತೆಗೆ ಮಕ್ಕಳ ಓದಿನ ಆಸಕ್ತಿಯನ್ನು ಸಹ ಹೆಚ್ಚಿಸುವಂತಿದೆ. ಮಾನವನ ಅವಿಷ್ಕಾರ, ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಬಾಹ್ಯಾಕಾಶ ಸಾಧನೆ ಕುರಿತು ಅರಿವು ಮೂಡಿಸುವ ಚಿತ್ರಗಳು ಶಾಲೆಯ ಮುಂಭಾಗದ ಗೋಡೆಯ ಮೇಲೆ ಚಿತ್ರಿಸಲಾಗಿದೆ. ಇದು ನಮ್ಮ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತದೆ.

ಇನ್ನು ಕೊಠಡಿಯ ಒಳಭಾಗದ ಗೋಡೆಗಳಲ್ಲಿ ಪಂಚತಂತ್ರದ ಕಥೆಗಳು, ನೀತಿ ಕತೆ, ನಮ್ಮ ನಾಡಿನ ಸಂಗೀತ ನೃತ್ಯ ಪ್ರಾಕಾರಗಳು, ಹಬ್ಬಗಳು, ವಿಭಿನ್ನ ಆಚರಣೆಗಳ ಬಗ್ಗೆ ತಿಳಿಸುವ ಚಿತ್ರಗಳಿದೆ. ಇಲ್ಲಿನ ಪ್ರತಿ ಗೋಡೆಯು ವಿದ್ಯಾರ್ಥಿಗಳಿಗೆ ಸಹ ಹೊಸ ವಿಷಯ ಕಲಿಸುತ್ತದೆ.
ಒಬ್ಬ ವ್ಯಕ್ತಿಯ ಭವಿಷ್ಯದ ಬುನಾದಿಯೇ ಆತನಿಗೆ ಸಿಗುವ ಪ್ರಾಥಮಿಕ ಶಿಕ್ಷಣವಾಗಿದೆ ಎಂಬುದನ್ನು ನಂಬಿರುವ ಸಂಸದರಾದ ಎ.ನಾರಾಯಣಸ್ವಾಮಿಯವರು ಬೋಷ್ ಸಂಸ್ಥೆಗೆ ಮನವಿ ಮಾಡಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆಗೆ ನಾವೀನ್ಯತೆಯ ರೂಪ ಕೊಟ್ಟಿದ್ದಾರೆ.

(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaCorporate Social Responsibility FundKannada News WebsiteLatest News KannadaLocal NewsMP A Narayana Swamyಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಲಿಟಿ ಫಂಡ್ಸ್ಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಬೋಷ್ ಕಂಪೆನಿ ಪ್ರಾಯೋಜಕತ್ವಸಂಸದ ಎ. ನಾರಾಯಣಸ್ವಾಮಿ.
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

Next Post

ನಿವೃತ್ತ ಅಧಿಕಾರಿಯ ಸೇವೆ ವಿಸ್ತರಣೆಗೆ ಸಿಎಂ ಆದೇಶ

kalpa News

kalpa News

Next Post
ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ನಿವೃತ್ತ ಅಧಿಕಾರಿಯ ಸೇವೆ ವಿಸ್ತರಣೆಗೆ ಸಿಎಂ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL