Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಅರಣ್ಯ ವ್ಯಾಪ್ತಿಯನ್ನು ಶೇಕಡ 33ಕ್ಕೆ ಹೆಚ್ಚಿಸಲು ಸರ್ವ ಪ್ರಯತ್ನ ಈಶ್ವರ ಖಂಡ್ರೆ

June 17, 2023
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  |

ಪ್ರಸ್ತುತ ರಾಜ್ಯದಲ್ಲಿ ಶೇಕಡ 21ರಷ್ಟು ಅರಣ್ಯ ವ್ಯಾಪ್ತಿ ಇದ್ದು ಇದನ್ನು ಶೇ.33ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಅರಣ್ಯ ವನ್ಯಜೀವಿ ಮತ್ತು ಪರಿಸರಕ್ಕಾಗಿ ಸಚಿವ ಈಶ್ವರ ಖಂಡ್ರೆ Minister Eshwar Khandre ಹೇಳಿದ್ದಾರೆ.

ಚಿತ್ರದುರ್ಗದ ಭೋವಿಮಠದಲ್ಲಿ ಇಂದು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದರ್ಶನ ಪಡೆದು ಆಶ್ರಮದ ಆವರಣದಲ್ಲಿ ಅರಳಿ ಮತ್ತು ಬೇವಿನ ಸಸಿಗಳನ್ನು ನೆಟ್ಟ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಸರ್ಕಾರ ಅರಣ್ಯ ಕಾಯ್ದೆ ವನ್ಯಜೀವಿ ಕಾಯ್ದೆ ಸೇರಿದಂತೆ ಎಲ್ಲ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದರು.
ಅಭಿವೃದ್ಧಿ ಮತ್ತು ಪರಿಸರ ರಕ್ಷಣೆ ಎರಡೂ ಇಂದಿನ ಅಗತ್ಯವಾಗಿದ್ದು ಸರ್ಕಾರ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದು ಹೇಳಿದರು.

ಅರಣ್ಯ ಒತ್ತುವರಿ ಸಮಸ್ಯೆಗೆ ಜಂಟಿ ಸಮೀಕ್ಷೆ ಪರಿಹಾರವಾಗಿದ್ದು ಕಾಲಮಿತಿ ಒಳಗೆ ಜಂಟಿ ಸಮೀಕ್ಷೆ ನಡೆಸಲು ಕಂದಾಯ ಇಲಾಖೆಯ ಸಹಯೋಗದಲ್ಲಿ ಕಾರ್ಯ ನಿರ್ವಹಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

Also read: ಜೂನ್ 23 ರಂದು ಬರುತ್ತಿದ್ದಾನೆ ರೋಡ್ ಕಿಂಗ್ | ಸ್ಕ್ವೇಪ್’ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

ಅರಣ್ಯದಲ್ಲಿ ಮತ್ತು ಪರಿಭಾವಿತ ಅರಣ್ಯ ಪ್ರದೇಶಗಳಲ್ಲಿ ಕೆಲವರು ಒತ್ತುವರಿ ಮಾಡಿರುವ ಕುರಿತಂತೆ ದೂರುಗಳಿದ್ದು ಕಾನೂನು ರೀತ್ಯ ಕ್ರಮ ಜರುಗಿಸಲಾಗಿದೆ. ಆದರೆ ಚಿಕ್ಕ ಗುಡಿಸಿಲುಗಳನ್ನು ಕಟ್ಟಿಕೊಂಡು ಅಥವಾ ತುಂಡು ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ವಿಚಾರದಲ್ಲಿ ಮಾನವೀಯತೆಯ ನೆಲೆಘಟ್ಟಿನಲ್ಲಿ ಕಾರ್ಯ ಮಾಡುವುದು ಅನಿವಾರ್ಯ ಎಂದು ಹೇಳಿದರು.

(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Eshwar KhandreNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಸಚಿವ ಈಶ್ವರ ಖಂಡ್ರೆ
Previous Post

ಜೂನ್ 23 ರಂದು ಬರುತ್ತಿದ್ದಾನೆ ರೋಡ್ ಕಿಂಗ್ | ಸ್ಕ್ವೇಪ್’ನಲ್ಲಿ ನಿರ್ದೇಶನವಾದ ಮೊದಲ ಚಿತ್ರ

Next Post

ವೃತ್ತಿ ನಿರತರ ಒತ್ತಡ ನಿವಾರಿಸಲು ವೈ ಬ್ರೇಕ್ ಯೋಗ ಸಹಕಾರಿ: ಡಾ. ಮಹೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೃತ್ತಿ ನಿರತರ ಒತ್ತಡ ನಿವಾರಿಸಲು ವೈ ಬ್ರೇಕ್ ಯೋಗ ಸಹಕಾರಿ: ಡಾ. ಮಹೇಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!