Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಚಿತ್ರದುರ್ಗ: ಬಡ ಕುಟುಂಬಗಳಿಗೆ ಉಚಿತ ಹಾಲು ವಿತರಣೆ ಪ್ರಾರಂಭ

April 3, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿತ್ರದುರ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಎ. 14 ರವರೆಗೆ ಲಾಕ್‌ಡೌನ್ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಬಡವರಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಹಾಲು ವಿತರಿಸುವ ಯೋಜನೆ ಜಾರಿಗೆ ಬಂದಿದ್ದು, ಶುಕ್ರವಾರದಂದು ಜಿಲ್ಲೆಯಲ್ಲಿ 3120 ಬಡ ಕುಟುಂಬಗಳಿಗೆ ತಲಾ ಒಂದು ಲೀ. ಹಾಲನ್ನು ಉಚಿತವಾಗಿ ವಿತರಿಸಲಾಗಿದೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಎ. 14 ರವರೆಗೆ ಲಾಕ್‌ಡೌನ್ ಜಾರಿಗೊಳಿಸಿದೆ. ಹೀಗಾಗಿ ಈ ನಿರ್ಬಂಧಿತ ಅವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರು, ಲಾಕ್‌ಡೌನ್ ಕಾರಣದಿಂದಾಗಿ ಪುನರ್ವಸತಿಗೆ ಒಳಗಾದವರು, ಕೊಳಚೆ ಪ್ರದೇಶದವರಿಗೆ ಆಹಾರ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಉಚಿತವಾಗಿ ಆಹಾರಧಾನ್ಯವನ್ನು ಈಗಾಗಲೆ ವಿತರಿಸಲಾಗುತ್ತಿದೆ.

ಇನ್ನು ಇದರ ಜೊತೆಗೆ ಈ ಬಡ ಕುಟುಂಬಗಳಿಗೆ ನಿರ್ಬಂಧಿತ ಅವಧಿಯಲ್ಲಿ ಒಳ್ಳೆಯ ಪೌಷ್ಠಿಕಾಂಶ ನೀಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಉತ್ತಮಪಡಿಸುವ ಉದ್ದೇಶದಿಂದ ಸರ್ಕಾರ ಉಚಿತವಾಗಿ ತಲಾ ಒಂದು ಲೀ. ಹಾಲನ್ನು ವಿತರಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಅಲ್ಲದೆ ಹಾಲು ಒಕ್ಕೂಟದಲ್ಲಿ ಶೇಖರಣೆಯಾಗುವ ಹೆಚ್ಚುವರಿ ಹಾಲನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ, ರೈತರಿಗೆ ಆರ್ಥಿಕ ಬೆಂಬಲ ಹಾಗೂ ಹಾಲು ಉತ್ಪಾದನೆಗೆ ಉತ್ತೇಜನ ನೀಡುವುದು ಕೂಡ ಯೊಜನೆಯ ಉದ್ದೇಶವಾಗಿದೆ. ಯೋಜನೆಯನ್ನು ಸುಗಮವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇದಕ್ಕಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲೆಯಲ್ಲಿ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರನ್ನು ಯೋಜನೆಯ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಈ ಯೋಜನೆಯ ನೋಡಲ್ ಅಧಿಕಾರಿಯಾಗಿರುವ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಕೃಷ್ಣಪ್ಪ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಇಂತಹ ಬಡ ಕುಟುಂಬಗಳಿಗೆ ಪ್ರತಿ ದಿನ 20 ಸಾವಿರ ಲೀ. ಹಾಲು ವಿತರಿಸುವ ಗುರಿ ಹೊಂದಲಾಗಿದೆ. ಯೋಜನೆ ಜಾರಿಗೊಳಿಸಿದ ಮೊದಲ ದಿನದಂದೇ ಅಂದರೆ ಶುಕ್ರವಾರ ಜಿಲ್ಲೆಯಲ್ಲಿ 3120 ಬಡ ಕುಟುಂಬಗಳಿಗೆ ತಲಾ ಒಂದು ಲೀ. ಹಾಲನ್ನು ಬೆಳ್ಳಂ ಬೆಳಿಗ್ಗೆಯೇ ಉಚಿತವಾಗಿ ವಿತರಣೆ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ 1570 ಕುಟುಂಬಗಳು, ಚಳ್ಳಕೆರೆ-1000, ಹೊಸದುರ್ಗ-500 ಹಾಗೂ ಹಿರಿಯೂರು-100 ಲೀ. ವಿತರಣೆ ಮಾಡಲಾಗಿದೆ.

ಉಳಿದಂತೆ ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳ ಅಧಿಕಾರಿಗಳಿಂದ ಸಲ್ಲಿಕೆಯಾಗುವ ಬೇಡಿಕೆ ಪಟ್ಟಿ ಅನ್ವಯ, ಶನಿವಾರದಿಂದ ಹಾಲು ವಿತರಣೆ ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಎಲ್ಲ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳೊಡಗೂಡಿ, ಎಲ್ಲರ ಸಹಕಾರದೊಂದಿಗೆ ಬಡ ಕುಟುಂಬಗಳಿಗೆ ಹಾಲು ವಿತರಣೆ ಪ್ರಾರಂಭವಾಗಿದೆ.

ಈಗಾಗಲೇ ಜಿಲ್ಲಾಧಿಕಾರಿಗಳು ಯೋಜನೆಯ ಸಮರ್ಪಕ ಜಾರಿ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದ್ದು, ಅವರ ಸೂಚನೆಯಂತೆ ಯೋಜನೆ ಜಾರಿಗೊಳಿಸಲಾಗುವುದು. ಹಾಲು ವಿತರಣೆಯಲ್ಲಿ ದುರ್ಬಳಕೆ ತಡೆಗಟ್ಟುವ ಸಲುವಾಗಿ ಹಾಲಿನ ಪಾಕೆಟ್ ಮೇಲೆ ಕೋವಿಡ್-19, ಮಾರಾಟಕ್ಕೆ ಅಲ್ಲ, ಉಚಿತ ವಿತರಣೆ ಯೋಜನೆಗಾಗಿ’ ಎಂಬ ಮೊಹರನ್ನು ಹಾಕಲಾಗಿದೆ. ಇದಕ್ಕೆ ತಗಲುವ ವೆಚ್ಚದ ಮೊತ್ತವನ್ನು ಕೆಎಂಎಫ್ ನವರಿಗೆ ರಾಜ್ಯ ಸರ್ಕಾರದ ಪಶುಸಂಗೋಪನೆ ಇಲಾಖೆ ಮೂಲಕ ಹಣ ಪಾವತಿಯಾಗಲಿದೆ ಎಂದರು.

Get in Touch With Us info@kalpa.news Whatsapp: 9481252093

Tags: ChitradurgaCovid19KannadaNewsWebsiteLatestNewsKannadaMilk Distributionಕೋವಿಡ್-19ಚಿತ್ರದುರ್ಗಜಿಲ್ಲಾಧಿಕಾರಿಹಾಲು
Previous Post

ಚಿತ್ರದುರ್ಗ ಕೂಲಿ ಕಾರ್ಮಿಕರಿಗೆ ಜಿಲ್ಲಾಧಿಕಾರಿಗಳಿಂದ ಆಹಾರ ಕಿಟ್ ವಿತರಣೆ

Next Post

ದೀಪ ಬೆಳಗಿಲು ಮೋದಿ ಜ್ಯೋತಿಷ್ಯ ಕೇಳಿ ನಿರ್ಧರಿಸಿದ್ದಲ್ಲ.. ಬದಲಾಗಿ ದೈವ ಪ್ರೇರಣೆಯಿಂದ ನುಡಿದದ್ದು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೀಪ ಬೆಳಗಿಲು ಮೋದಿ ಜ್ಯೋತಿಷ್ಯ ಕೇಳಿ ನಿರ್ಧರಿಸಿದ್ದಲ್ಲ.. ಬದಲಾಗಿ ದೈವ ಪ್ರೇರಣೆಯಿಂದ ನುಡಿದದ್ದು!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!