Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ವೇದಾವತಿ ನದಿ ದಡದಲ್ಲಿ ಅಕ್ರಮ ಮರಳು ಸಾಗಣೆ: ಕ್ರಮಕ್ಕೆ ಆಗ್ರಹ

March 4, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ತಾಲೂಕಿನ ವಿವಿಧ ಮರಳು ಬ್ಲಾಕ್‌ಗಳಲ್ಲಿ ಗುತ್ತಿಗೆದಾರರು ನಿಯಮ ಮೀರಿ ದೊಡ್ಡ-ದೊಡ್ಡ ಗುಂಡಿಗಳನ್ನು ತೋಡುತ್ತಿದ್ದಾರೆ, ಹಾಗೂ ಮಧ್ಯರಾತ್ರಿಯಲ್ಲಿ ಪರವಾನಿಗೆ ಪಡೆಯದೆ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದರೆ ಎಂದು ಕಲಮರಹಳ್ಳಿ, ಗೊರ್ಲತ್ತು, ಬೆಳಗೆರೆ ಸುತ್ತಲ್ಲಿನ ಗ್ರಾಮಸ್ಥರು ಮರಳು ದಂಡೆಯಲ್ಲಿ ಕೂತು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ ಆಗಮಿಸಿ, ನಿಮ್ಮ ಸಮಸ್ಯೆಗಳಿಗೆ ಸದಾ ನಾವಿದ್ದೆವೆ. ಕಾನೂನು ಬಾಹಿರವಾಗಿ ಮರಳು ತುಂಬಲು ಸಹಕಾರ ನೀಡಿದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ನಾನು ನಿಮ್ಮೊಂದಿಗೆ ಪ್ರತಿಭಟನೆಗೆ ಕೂರುತ್ತೇನೆ. ಸರಕಾದ ನಿಯಮಗಳನ್ನು ಪಾಲಿಸದೆ ಅಕ್ರಮವಾಗಿ ಮರಳನ್ನು ಬೇರೆಡೆಗೆ ವರ್ಗಾಯಿಸುವುದು ಸರಿಯಲ್ಲ. ಸರಕಾರ ನಿಯಮವಳಿಗಳನ್ನು ಅನುಸರಿಸಿ ಮರಳು ತೆಗೆಯಬೇಕು. ನಿಯಮಗಳನ್ನು ಪಾಲಿಸದೆ ಇರುವ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಪಷ್ಟಪಡಿಸಬೇಕು. ಬ್ಲಾಕ್‌ಗಳಲ್ಲಿ ಸರಕಾರ ನಿಯಮಾನುಸರಾಗಿ ಸಿಸಿ ಟಿವಿ, ಮರಳು ಪರವಾನಿಗೆ, ನೊಂದಣಿಯಾದ ವಾಹನ ಎಲ್ಲವನ್ನು ಪರಿಶೀಸಲಾಗುತ್ತದೆ ಎಂದರು.


ಸ್ಥಳೀಯರ ಆರೋಪ:
ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಗುತ್ತಿಗೆದಾರರು ಪಾಲಿಸಿಲ್ಲ. ಮರಳು ತೆಗೆಯಲು ಸರಕಾರದಿಂದ ನೀಡಿದ ಆಳಕ್ಕಿಂತ ಹೆಚ್ಚಿನದಾಗಿ ತೆಗೆದು. ದೊಡ್ಡ-ದೊಡ್ಡ ಕಂದಕಗಳನ್ನು ಮಾಡಿದ್ದಾರೆ. ಇದ್ದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ವೇದಾವತಿ ನದಿ ದಡದಲ್ಲಿರುವ ಹಲವು ಗ್ರಾಮಗಳ ಬೋರ್‌ವೆಲ್‌ಗಳ ಅಂತರ್ಜಲ ಮಟ್ಟ ಕಡಿಮೆಯಾಗಿ ನೀರು ಸಿಗದಂತಾಗಿದೆ. ಕೊರೋನಾ ಸಂಧರ್ಭದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಹೋಗುವ ಲಾರಿಗಳನ್ನು ನಾವೇ ತಡೆ ಹಿಡಿದು ಖಂಡಿಸಿದ್ದೇವೆ. ಆದರೆ, ಅಧಿಕಾರಿಗಳು ಈ ಕುರಿತು ಮೌನವಹಿಸಿದ್ದಾರೆ. ಆಳ ಮೀರಿ ಮರಳು ತೋಡುವುದರಿಂದ ಈ ಭಾಗದ ರೈತರಿಗೆ ಮಾರಕವಾಗಿದೆ ಎಂದು ಆರೋಪಿಸಿದರು.

ವೇದಾವತಿ ನದಿ ದಡದಲ್ಲಿ ಪ್ರತಿಭಟನೆ: ಶಾಸಕ ರಘುಮೂರ್ತಿ
ಗರ್‍ಲತ್ತು, ಕಲಮರಹಳ್ಳಿಯಲ್ಲಿ ಅಧಿಕಾರಿಗಳು ಗುರುತಿಸಿರುವ ಮೂರು ಬ್ಲಾಕ್‌ಗಳಲ್ಲಿ ಸರಕಾರದ ನಿಯಮಾವಳಿಗಳ ಪ್ರಕಾರ ಮರಳು ತುಂಬುವುದಕ್ಕೆ ಯಾವುದೇ ಅಬ್ಯಾಂತರ ಇಲ್ಲ. ಆದರೆ ಗುತ್ತಿಗೆದಾರರು ನಿಯಮಗಳನ್ನು ಗಾಳಿಗೆ ತೂರಿ ವೇದಾವತಿ ನದಿ ಪಾತ್ರದಲ್ಲಿ ದೊಡ್ಡ-ದೊಡ್ಡ ಕಂದಗಳನ್ನು ಮಾಡಿ ಅಂತರ್ಜಲ ಕುಸಿತಕ್ಕೆ ಕಾರಣರಾಗಿದ್ದಾರೆ. ಹಾಗೂ ರಾತ್ರಿ ವೇಳೆಯಲ್ಲಿ ಪರವಾನಿಗೆ ಪಡೆಯದೆ ಲಾರಿಗಳಲ್ಲಿ ಮರಳು ಸಾಗಟ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಈ ಕೂಡಲೇ ಅಧಿಕಾರಿಗಳು ಅಕ್ರಮ ಮರಳು ಸಾಗಾಣೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ತಾನು ಕೂಡ ನದಿ ದಡದಲ್ಲೆ ಕೂತು ಪ್ರತಿಭಟನೆ ಮಾಡುತ್ತೇನೆ ಎಂದು ಶಾಸಕ ರಘುಮೂರ್ತಿ ಹೇಳಿದ್ದಾರೆ.


ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಹೇಳಿಕೆ:
ತಾಲೂಕಿನ ಗೊರಲತ್ತು ವ್ಯಾಪ್ತಿಯಲ್ಲಿ ಒಂದು ಹಾಗೂ ಕಲಮರಹಳ್ಳಿಯಲ್ಲಿ ಎರಡು ಬ್ಲಾಕ್‌ಗಳನ್ನು ಗೊತ್ತುಪಡಿಸಿ ನಿಯಮಾನುಸರವಾಗಿ 2017ರಿಂದ ಮುಂದಿನ ಐದು ವರ್ಷಗಳವರೆಗೆ ಮರಳು ತುಂಬಲು ಆದೇಶ ನೀಡಿತ್ತು. ಆದರೆ ಗುತ್ತಿಗೆ ಪಡೆದವರು ಕಾನೂನು ಪಾಲಿಸದೆ ಗುಂಡಿಗಳನ್ನು ತೋಡಿರುವ ಕಾರಣ ತಾತ್ಕಲಿಕವಾಗಿ ಮರಳು ತೆಗೆಯುವುದನ್ನು ಸ್ಥಗಿತಗೊಳಿಸಲಾಗಿದೆ.

ರದಿ: ಸುರೇಶ್ ಬೆಳಗೆರೆವ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChitradurgaIllegal sand transportKannada News WebsiteLatest News KannadaLocal NewsMLA RaghumurthyVedavathi Riverಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Previous Post

ರಮೇಶ್ ಜಾರಕಿಹೊಳಿ ವಿಡಿಯೋ ಬಹಿರಂಗಗೊಳಿಸಿದ ದಿನೇಶ್ ವಿರುದ್ಧ ದೂರು

Next Post

ಮಾದರಿ ವಿಧಾನಸಭಾ ಕ್ಷೇತ್ರವಾಗಲಿದೆ ಬೈಂದೂರು: ಸಂಸದ ರಾಘವೇಂದ್ರ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾದರಿ ವಿಧಾನಸಭಾ ಕ್ಷೇತ್ರವಾಗಲಿದೆ ಬೈಂದೂರು: ಸಂಸದ ರಾಘವೇಂದ್ರ ಭರವಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!