Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಕಾನೂನುಗಳು ಗೊಂದಲಮಯವಾಗಿರದೆ ಸ್ಪಷ್ಟ ಉದ್ದೇಶದಿಂದ ರೂಪಿಸಬೇಕು: ಸಿಎಂ ಬೊಮ್ಮಾಯಿ

November 23, 2022
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  |

ಸರ್ವೋಚ್ಚ, ಉಚ್ಛ ಹಾಗೂ ಕೆಳ ಹಂತದ ನ್ಯಾಯಾಲಯ ಹಾಗೂ ವಕೀಲರ ಸಂಘಗಳಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಲಿ. ಕಾನೂನಿನ ನೆರವಿಂದ ಈ ಸಮಸ್ಯೆಗಳಿಗೆ ಪರಿಹಾರವನ್ನು ಹೇಗೆ ಒದಗಿಸಬಹದು ಎಂಬುದರ ಚಿಂತನೆ ನಡೆಯಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.

ಬುಧವಾರ ಚಿತ್ರದುರ್ಗ ನಗರದ ಸರಸ್ವತಿ ಕಾನೂನು ಮಹಾವಿದ್ಯಾಲಯದ ಸುವರ್ಣ ಸಮಾರಂಭ ಹಾಗೂ ಕಾನೂನು ಸೌಧ ಉದ್ಘಾಟಿಸಿ ಮಾತನಾಡಿದರು.
ಶಾಸಕಾಂಗ ಹಾಗೂ ನ್ಯಾಯಾಂಗ ಒಂದನ್ನೊಂದು ಅವಲಂಬಿಸಿವೆ. ಎರಡೂ ಜೊತೆ ಜೊತೆಯಾಗಿ ಸಾಗಬೇಕು. ಶಾಸಕಾಂಗದಿಂದ ಕಾನೂನು ರೂಪಿಸುವಾಗ ಹತ್ತು ಹಲವು ವಿಚಾರಗಳನ್ನು ಗಮನಿಸಬೇಕಾಗುತ್ತದೆ. ರೂಪಿಸುವ ಕಾನೂನು ಸಂವಿಧಾನ ಬದ್ದಬಾಗಿರಬೇಕು, ಸಮಾನತೆ ಸ್ವರೂಪ ಹೊಂದಿರಬೇಕು, ಕಾನೂನುಗಳು ಗೊಂದಲ ಮಯವಾಗಿರಬಾರದು. ಸ್ಪಷ್ಟ ಉದ್ದೇಶದಿಂದ ಕಾನೂನು ರೂಪಿಸಬೇಕು ಎಂದರು.

ದೇಶದಲ್ಲಿ ವ್ಯಾಜ್ಯಗಳ ಸಂಖ್ಯೆ ಕಡಿಮೆಯಾಗಬೇಕು. ವಕೀಲರು ಮಾನವೀಯತೆ ಮರೆಯಬಾರದು. ಪ್ರಾಕೃತಿಕ ನ್ಯಾಯ ಹಾಗೂ ಮಾನವ ರಚಿತ ಕಾನೂನುಗಳು ಭಿನ್ನವಾಗಿವೆ. ಪ್ರಾಕೃತಿಕ ನ್ಯಾಯ, ಸತ್ಯ, ಧರ್ಮ, ಪರೋಪಕಾರದಿಂದ ಲಭಿಸುವ ಪುಣ್ಯ ಪ್ರಾಪ್ತಿಯ ಬಗ್ಗೆ ತಿಳಿಸುತ್ತದೆ. ಆದರೆ ಮಾನವ ನಿರ್ಮಿತ ಕಾನೂನು ಶಿಕ್ಷಾರ್ಹ ನೀತಿ ಹೊಂದಿದೆ. ಕಾನೂನು ಮೀರಿದರೆ ದಂಡ ವಿಧಿಸಲಾಗುತ್ತದೆ. ಭಾರತಕ್ಕೆ ಭವ್ಯ ಚರಿತ್ರೆ ಇದೆ. ಆದರೆ ಇಂದು ಉತ್ತಮ ಚಾರಿತ್ಯ ಹೊಂದಿರುವ ಜನರು ಬೇಕಾಗಿದೆ. ಭಾರತದಲ್ಲಿ ನೀತಿಗಳ ಬೋದಿಸುವ ಆಚಾರ್ಯರಿದ್ದಾರೆ. ಆದರೆ ನೀತಿಗಳ ಆಚರಣೆಯಾಗಬೇಕು ಎಂದರು.
ರಾಜಕಾರಣಿಗಳು ಪ್ರತಿನಿತ್ಯ ರಾಜಕಾರಣ ಮಾಡಬಾರದು. ಅಧಿಕಾರ ಲಭಿಸುವ 60 ತಿಂಗಳಲ್ಲಿ 59 ತಿಂಗಳ ಅಭಿವೃದ್ಧಿ ಮಾಡಿ 1 ತಿಂಗಳು ರಾಜಕಾರಣ ಮಾಡಬೇಕು. ಜವಬ್ದಾರಿಯುತ ರಾಜಕೀಯ ಪಕ್ಷಗಳ ಇದನ್ನು ಅರಿಯಬೇಕು. ರಾಜಕಾರಣಿ ಮುಂದಿನ ಚುನಾವಣೆ ನೋಡಿತ್ತಾನೆ. ಮುತ್ಸದ್ಧಿ ದೃಷ್ಟಿ ಮುಂದಿನ ಜನಾಂಗದ ಮೇಲೆ ಇರುತ್ತದೆ. ಮುಂದಿನ ಜನಾಂಗಕ್ಕೆ ಮೌಲ್ಯಗಳನ್ನು ತಿಳಿಸಬೇಕು ಎಂದರು.

Also read: ಗಮನಿಸಿ! ನ.24ರಂದು ಸೊರಬ, ಶಿಗ್ಗಾ ಗ್ರಾಪಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಸರಸ್ವತಿ ವಿದ್ಯಾಸ್ಥಂಸ್ಥೆ ಮಧ್ಯ ಕರ್ನಾಟಕದಲ್ಲಿ ಜನರಿಗೆ ಕಾನೂನು ನೆರವು ಲಭಿಸುವ ನಿಟ್ಟಿನಲ್ಲಿ ಉತ್ತಮ ವಕೀಲರನ್ನು ರೂಪಿಸಿದೆ.ಸ್ವಾತಂತ್ರ್ಯ ಹಾಗೂ ರಾಜ್ಯ ಏಕೀಕರಣದಲ್ಲಿ ವಕೀಲರ ಪಾತ್ರ ದೊಡ್ಡದಿದೆ. ಬ್ಯಾರಿಷ್ಟರ್ ಪದವಿ ಪಡೆದ ಮಹನೀಯರು ಸ್ವಾತಂತ್ರ್ಯ ಸಮಯದಲ್ಲಿ ಕಾನೂನು ರೂಪಿಸುವ ಸ್ಥಾನದಲ್ಲಿದ್ದರು. ಕಾಲಕ್ರಮೇಣ ಈ ಸಂಖ್ಯೆ ಇಳಿಮುಖವಾಗಿದೆ. ಇಂದು ಶೇ.25ಕ್ಕಿಂತ ಕಡಿಮೆ ವಕೀಲರು ರಾಜಕಾರಣದಲ್ಲಿದ್ದಾರೆ ಎಂದರು.
ಸರಸ್ವತಿ ಕಾನೂನು ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ರೂ.2 ಕೋಟಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಕಾನೂನು ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಹಾಸ್ಟೆಲ್ ಸ್ಥಾಪಿನೆ.‌ಕಾನೂನು ಕಾಲೇಜುಗಳ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ವಿಚಾರಗಳನ್ನು ನೋಡಿಕೊಳ್ಳಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವಾರಾಜ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಹಾಗೂ ಶಾಸಕ ಎ.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ,ವಿಧಾನ ಪರಿಷತ್ ಶಾಸಕ ರವಿಕುಮಾರ್, ಕೆ.ಎಸ್.ನವೀನ್, ನಗರ ಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ಹುಬ್ಬಳ್ಳಿ ಕಾನೂನು ವಿ.ವಿ. ಉಪಕುಲಪತಿ ಡಾ.ಸಿ.ಬಸವರಾಜು ಸರಸ್ವತಿ ಕಾನೂನು ಕಾಲೇಜು ಮುಖ್ಯಸ್ಥ ಹೆಚ್. ಹನುಮಂತಪ್ಪ, ಜಿ.ಪಂ.ಸಿಇಓ ಎಂ.ಎಸ್. ದಿವಾಕರ್, ಅಪರಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶರಾಮ್ ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಿತ್ರದುರ್ಗಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಗಮನಿಸಿ! ನ.24ರಂದು ಸೊರಬ, ಶಿಗ್ಗಾ ಗ್ರಾಪಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಮುರುಘಾ ಮಠ ಪ್ರಕರಣದ ಬಗ್ಗೆ ಅತಿಶೀಘ್ರದಲ್ಲಿ ಮುಂದಿನ ಕ್ರಮ: ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುರುಘಾ ಮಠ ಪ್ರಕರಣದ ಬಗ್ಗೆ ಅತಿಶೀಘ್ರದಲ್ಲಿ ಮುಂದಿನ ಕ್ರಮ: ಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!