Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

November 7, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿತ್ರದುರ್ಗ: ಮೊಬೈಲ್ ಮೂಲಕ ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇದು ನಡೆದಿರುವುದು ಎಲ್ಲಿ ಅಂತಿರಾ ಚಳ್ಳಕೆರೆ ನಗರದಲ್ಲಿ. ಒಬ್ಬ ಆಸಾಮಿ ಇವನಿಗೆ 55 ವರ್ಷ ವಯಸ್ಸಾಗಿದೆ, ಆದರೂ ಇವನು ಮಾಡಿರುವ ಕಸಬು ಎಂಥರನ್ನೂ ಬೆಚ್ಚಿ ಬೀಳಿಸುತ್ತದೆ.

ಈ ಚಪಲ ಚನ್ನಿಗರಾಯ ಹಲವು ಮಹಿಳೆಯರ ನಂಬರ್ ಸಂಗ್ರಹಿಸಿ ಅವರಿಗೆ ಆಶ್ಲೀಲ ಪೋಟೋ ಹಾಕೋದು, ಅಶ್ಲೀಲ ಸಂದೇಶ ಕಳುಹಿಸೋದು, ಅವರಿಗೆ ವಿಡಿಯೋ ಕಾಲ್ ಮಾಡಿ ಆಶ್ಲೀಲವಾಗಿ ಬಟ್ಟೆ ಇಲ್ಲದೆ ನಿಂತು ಅವರಿಗೆ ತೋರಿಸೋದು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.


ಖಚಿತ ಮಾಹಿತಿ ಮೇರೆಗೆ ಪಿಎಸ್’ಐ ಮಂಜುನಾಥ ಅರ್ಜುನ್ ಲಿಂಗಾರೆಡ್ಡಿ ನಗರದ ತ್ಯಾಗರಾಜ ನಗರದ ರಾಮಕೃಷ್ಣ ಎನ್ನುವ ವ್ಯಕ್ತಿಯ ಮನೆಗೆ ಹೋದಾಗ ಪೋಲೀಸ್ ಕಂಡಡೊಡನೆ ಕಾಂಪೌಂಡ್ ಹಾರಿ ಹೋಗಲು ಪ್ರಯತ್ನ ಪಟ್ಟಿದ್ದ. ಆದರೆ ಪಟ್ಟು ಬಿಡದೇ ಆತನನ್ನು ಹಿಡಿದು ಠಾಣೆಗೆ ಎಳತಂದು ವಿಚಾರಿಸಿದಾಗ ನಿಜ ಬಾಯಿಬಿಟ್ಟಿದ್ದಾನೆ.

ಆಸಾಮಿಯ ಬಳಿ ಇದ್ದ ಮೊಬೈಲ್ ಪರಿಶೀಲಿಸಿದಾಗ ಅದರಲ್ಲಿ ಅಶ್ಲೀಲ ಪೋಟೋ ಮತ್ತು ಸಂದೇಶ ಇರುವುದು ಬೆಳಕಿಗೆ ಬಂದಿದೆ.

ಕಳೆದ ಹಲವು ದಿನಗಳಿಂದ ಮಹಿಳೆಯರಿಗೆ ವಿಡಿಯೋ ಕಾಲ್ ಮಾಡುವುದು, ಆಶ್ಲೀಲವಾಗಿ ನಿಲ್ಲುವುದು, ವೀಡಿಯೋ ಕಾಲ್ ಕಟ್ ಮಾಡಿದರೆ ಅಶ್ಲೀಲ ಚಿತ್ರ ಹಾಗೂ ಅಶ್ಲೀಲ ಸಂದೇಶ ಕಳುಹಿಸುವುದು ಮಾಡುತ್ತಿದ್ದೆ ಎಂದು ಆತ ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಸೇರಿ ಹಲವು ಜಿಲ್ಲೆಗಳ ಯುವತಿಯರ ನಂಬರಗಳನ್ನು ಕಲೆಹಾಕಿ ಸಂದೇಶ ಕಳುಹಿಸುತ್ತಿದ್ದ ಎಂದು ವರದಿಯಾಗಿದೆ.
ಈತ ಮೊಬೈಲ್ ಮೂಲಕ ಸುಮಾರು 300ಕ್ಕೂ ಹೆಚ್ಚು ಮಹಿಳೆಯರಿಗೆ ಕಳುಹಿಸಿದ್ದಾನೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಯಾವ ಒಬ್ಬ ಮಹಿಯೂ ಮರ್ಯಾದೆಗೆ ಅಂಜಿ ದೂರು ನೀಡಲು ಮುಂದಾಗಿಲ್ಲ.

ಬಾತ್ಮೀದಾರರ ಮೂಲಕ ಮಾಹಿತಿ ಪಡೆದ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ ಎಂದು ಎಸ್’ಪಿ ಜಿ. ರಾಧಿಕಾ ತಿಳಿಸಿದ್ದಾರೆ.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurga NewsCrime NewsKannada News WebsiteLatest News KannadaLocal NewsPolice NewsPorn photoಅಶ್ಲೀಲ ಫೋಟೋಚಳ್ಳಕೆರೆಚಿತ್ರದುರ್ಗ
Previous Post

ಕಾಡಾ ಪ್ರಾಧಿಕಾರವನ್ನು ರೈತ ಸ್ನೇಹಿಯಾಗಿ: ನೀರಾವರಿ ತಜ್ಞ ನರಸಿಂಹಪ್ಪ ಮನವಿ

Next Post

ನಾಳೆ ಸಿಎಂ ಯಡಿಯೂರಪ್ಪ ಶಿವಮೊಗ್ಗ ಭೇಟಿ: ನಗರದಲ್ಲೇ ವಾಸ್ತವ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ನಾಳೆ ಸಿಎಂ ಯಡಿಯೂರಪ್ಪ ಶಿವಮೊಗ್ಗ ಭೇಟಿ: ನಗರದಲ್ಲೇ ವಾಸ್ತವ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!