Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಚಳ್ಳಕೆರೆಯ ಸಾರ್ವಜನಿಕರ ಬೇಡಿಕೆಯಂತೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಅವಧಿ ವಿಸ್ತರಣೆ

November 11, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಸಾರ್ವಜನಿಕರ ಬೇಡಿಕೆಯಂತೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಯ ಅವಧಿಯನ್ನು ನ.30ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಮಣಿಪಾಲ ಕಸ್ತೂರಿ ಬಾ ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ ಸಚಿನ್ ಕಾರಂತ್ ಹೇಳಿದರು.

ನಗರದ ದಲ್ಲಾಲರ ಸಮುದಾಯ ಭವನದಲ್ಲಿ ತಾಲೂಕಿನ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಣಿಪಾಲ ಕಸ್ತೂರಿ ಬಾ ಆಸ್ಪತೆ ವತಿಯಿಂದಿ ನೀಡಲಾಗುವ ವಿವಿಧ ಅರೋಗ್ಯ ಸೌಲಭ್ಯಗಳನ್ನು ಒಳಗೊಂಡ ಅರೋಗ್ಯ ಕಾರ್ಡ್ ಫಲಾನುಭವಿಯಾಗಲು ನ.30 ರ ಒಳಗೆ ನೋಂದಾಯಿತರಾಗಲು ಅವಕಶವಿದೆ. ಸಾರ್ವಜನಿಕರು ಕೂಡಲೆ ಈ ಅವಾಕಾಶವನ್ನು ಬಳಸಿಕೊಳ್ಳಬೇಕು. ಆರೋಗ್ಯ ಕಾರ್ಡಿನ ಸಂದರ್ಶನ ಶುಲ್ಕ ಪಾವತಿಸಿ ನುರಿತ ಮತ್ತು ತಜ್ಞ ವೈದ್ಯರನ್ನು ವರ್ಷದಲ್ಲಿ ಎಷ್ಟು ಬಾರಿಯಾದರೂ ಬೇಟಿಯಾಗಬಹದು. ಪ್ರಯೋಗಾಲಯ ಶುಲ್ಕದಲ್ಲಿ ಶೇ.25 ರಷ್ಟು ರಿಯಾಯ್ತಿ ಇದ್ದು ರೋಗಿಗಳಿಗೆ ಇದರಿಂದ ಹಚ್ಚು ಪ್ರಯೋಜನ ಸಿಗುತ್ತದೆ. ಒಳರೋಗಿಯಾದಲ್ಲಿ ಅವರ ಬಿಲ್ಲಿನ ಮೋತ್ತದ ಮೇಲೆ ಉಪಯೋಗವಾಗುವ ವಸ್ತುವನ್ನು ಹೊರತು ಪಡಿಸಿ ಶೇ.25 ರಷ್ಟು ರಿಯಾಯತಿ ಲಭ್ಯವಿದೆ ಎಂದರು.


ಔಷಧಿ ಚೀಟಿಯೊಂದಿಗೆ ಆಸ್ಪತ್ರೆಯ ಔಷಧಗಳ ಮೇಲೆ ಶೇ.10 ರಷ್ಟು ರಿಯಾಯ್ತಿ ನೀಡಲಾಗುವುದು. 20 ನೆಯ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ಇಂದು ವರ್ಷ ಮತ್ತು ಎರಡು ವರ್ಷದ ಜೊತೆಗೆ ಆಸ್ಪತ್ರೆಯನ್ನು ನೆಟ್’ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಅರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.

ಕುಟುಂಬಕ್ಕೆ ಅಂದರೆ ಕಾರ್ಡ್‌ದಾರ, ಅವರ ಸಗಾಂತಿ, 25 ವರ್ಷದ ಒಳಗಿನ ಮಕ್ಕಳಿಗೆ 500 ಮತ್ತು ಕುಟುಂಬ ಪ್ಲಸ್ ಯೋಜನೆ 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) 650 ರೂ. ಕುಟುಂಬಕ್ಕೆ 700 ಮತ್ತು ಕುಟುಂಬ ಪ್ರೆಸ್ ಯೋಜನೆ 850 ರೂ. ಇರುತ್ತದೆ ಎಂದು ಮಾಹಿತಿ ನೀಡಿದರು.

ಮಣಿಪಾಲ ಅರೋಗ್ಯ ಕಾರ್ಡ್‌ನ ಮುಖ್ಯ ಸಂಯೋಜಕರಾದ ಕೆಂಚೆನಗೌಡ ಮಾತನಾಡಿ, ಮಣಿಪಾಲ ಅರೋಗ್ಯ ಕಾರ್ಡ್ ಹೊಂದಿದ ಫಲಾನುಭವಿಗಳು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ, ಕಟೀಲುನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವಗಳ ಪ್ರಯೋಜನೆ ಪಡೆಯಬಹುದು. ಈ ಕಾರ್ಡ್ ನೋಂದಣಿಗೆ ನ. 30 ಕೊನೆಯ ದಿನಾಂಕವಾಗಿದ್ದು ಗೂಗಲ್ ಪೇ ಮತ್ತು ಮೊಬೈಲ್ ಪೇ ಮೂಲಕ ಹಣ ಸಂದಾಯ ಮಾಡಿ ಕಾರ್ಡ್ ನೊಂದಾಯಿಸಿಕೊಳ್ಳಬಹುದು. ಅಸಕ್ತರು ಮಣಿಪಾಲ ಆರೋಗ್ಯ ಕಾರ್ಡ್ ಮಾಹಿತಿ ಕೇಂದ್ರ ಚಿತ್ರದುರ್ಗ ಮೊಬೈಲ್ 9731709177 ಸಂಖ್ಯೆಗೆ ದೂರವಾಣಿ ನಂಬರ್’ಗೆ ಕರೆ ಮಾಡಬಹುದು ಎಂದರು.

ಮಣಿಪಾಲ ಕಸ್ತೂರಿ ಬಾ ಆಸ್ಪತ್ರೆಯ ಸಹಾಯಕ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರಸಾದ್, ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್‌ನಾಯ್ಕ, ಕಾಟಪ್ಪನಹಟ್ಟಿ ಆಟೋ ಶಿವು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaKannada News WebsiteLatest News KannadaManipal Health CardManipal Hospitalಚಳ್ಳಕೆರೆಬಯಲು ಸೀಮೆ ಸುದ್ಧಿಮಣಿಪಾಲ ಅರೋಗ್ಯ ಕಾರ್ಡ್
Previous Post

ಹಲವು ಪೊಲೀಸ್ ಅಧಿಕಾರಿಗಳಿಗೆ ಮುಂಬಡ್ತಿ: ಶಿವಮೊಗ್ಗ ಎಸ್’ಪಿ ಶಾಂತರಾಜು ಆದೇಶ

Next Post

ಡಿಎಸ್’ಎಸ್ ರಾಜ್ಯ ಮುಖಂಡ ಜಯಣ್ಣ ನಿಧನಕ್ಕೆ ಶಾಸಕ ರಘುಮೂರ್ತಿ ತೀವ್ರ ಸಂತಾಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿಎಸ್’ಎಸ್ ರಾಜ್ಯ ಮುಖಂಡ ಜಯಣ್ಣ ನಿಧನಕ್ಕೆ ಶಾಸಕ ರಘುಮೂರ್ತಿ ತೀವ್ರ ಸಂತಾಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

August 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!