Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪರಶುರಾಂಪುರ ಜನರಲ್ಲಿ ಕನ್ನಡಾಭಿಮಾನ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ

November 11, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ನಾಡು-ನುಡಿ ನೆಲ ಜಲ ಕುರಿತು ಯುವಸಮೂಹ ಅಭಿಮಾನ ಮತ್ತು ಪ್ರೀತಿ ಬೆಳೆಸಿಕೊಳ್ಳಬೇಕು ಎಂದು ತಾಪಂ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ತಿಳಿಸಿದರು.

ತಾಲೂಕಿನ ಪರಶುರಾಂಪುರ ಮುಖ್ಯವೃತ್ತದಲ್ಲಿ 65 ನೆಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗ್ರಾಮದ ಜಯಕರ್ನಾಟಕ ವೇದಿಕೆ ಹಾಗೂ ಸ್ಥಳೀಯ ಆಡಳಿತ ನಾಡ ಧ್ವಜಾರೋಹಣ ಹಾಗೂ ಕನ್ನಡದದಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತರಿಗೆ, ನಿವೃತ್ತ ನೌಕರರಿಗೆ, ವಿವಿಧ ಕನ್ನಡ ದಿನ ಪತ್ರಿಕೆಗಳ ಬಾಯ್ಸ್‌ಗೆ ಆಯೋಜಿಸಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮದಲ್ಲಿ ಪ್ರತೀ ವರ್ಷವೂ ಗ್ರಾಮದ ಮುಖ್ಯವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ ನಾಡು ನುಡಿಯ ಕುರಿತು ಜನರಲ್ಲಿ ಅಭಿಮಾನ ಮೂಡಿಸುತ್ತಿರುವುದು ಸಂತಸದ ಸಂಗತಿ ಎಂದರು.


ಗ್ರಾಮದ ಜಯಕರ್ನಾಟಕ ವೇದಿಕೆಯ ಗ್ರಾಮ ಘಟಕದ ಅಧ್ಯಕ್ಷ ಬಿ ತಿಪ್ಪೇಸ್ವಾಮಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿ ಆಂಧ್ರ ಗಡಿಭಾಗದ ಕನ್ನಡಿಗರ ಮನೆಗಳಿಗೆ ಪ್ರಾಣದ ಹಂಗು ತೊರೆದು ದಿನ ಪತ್ರಿಕೆಗಳನ್ನು ಹಂಚಿದ ಪತ್ರಿಕಾ ವಿತರಕರು, ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿವೃತ್ತ ನೌಕರರಿಗೆ ಗೌರವಿಸಿದ್ದು ಸ್ಮರಣೀಯ ಎಂದರು.

ನಿವೃತ್ತ ಶಿಕ್ಷಕರಾದ ಟಿ.ಆರ್. ಚಂದ್ರಯ್ಯ, ವಿ. ನಾಗಭೂಷಣ ರಾಜ್ಯೋತ್ಸವ ಕುರಿತು ಉಪನ್ಯಾಸ ನೀಡಿದರು.

ಇದೇ ವೇಳೆ ಗ್ರಾಮದ ನಿವೃತ್ತ ಬಿಇಒ ಪಿ. ಕುಮಾರಸ್ವಾಮಿ, ಐಒಸಿ ನಾಗರಾಜು ಹಾಗೂ ನಿವೃತ್ತ ಶಿಕ್ಷಕರಾದ ಟಿ.ಆರ್. ಚಂದ್ರಯ್ಯ, ವಿ. ನಾಗಭೂಷಣ, ಟಿ. ಚಂದ್ರಣ್ಣ, ಹಂಪಮ್ಮ, ಎನ್ ನರಸಿಂಹಪ್ಪ, ಪ್ರತಿಭಾವಂತ ವಿದ್ಯಾರ್ಥಿಗಳಾದ ಮೇಘನಾ, ನಯನಾ, ಸಂಧ್ಯಾ, ವಿನಯ್, ಲಾವಣ್ಯಾ, ಶ್ವೇತಾ, ಪೇಪರ್‌ಬಾಯ್ಸ್‌ ಗ್ರೂಪ್‌ನ (ಪತ್ರಿಕಾ ವಿತರಕರು) ಅಜೇಯ, ಜೀವನ್, ಚಂದನ್, ಹರೀಶ, ಅಭಿ, ಮಂಜುನಾಥ, ಹೆಂಜೇರಪ್ಪ, ಅರುಣ್, ವಿನಯ್ ಹಾಗೂ ಪತ್ರಿಕಾ ವರದಿಗಾರರನ್ನೂ ಜಯಕರ್ನಾಟಕ ವೇದಿಕೆಯ ವತಿಯಿಂದ ಮುಖ್ಯವೃತ್ತದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗೌರವಿಸಿದರು.

ಲಘುವಾಹನ, ಆಟೋ ಮಾಲೀಕರು, ಚಾಲಕರು ತಮ್ಮ ವಾಹನಗಳಿಗೆ ಕನ್ನಡದ ಬಾವುಟಗಳನ್ನು ಕಟ್ಟಿಕೊಂಡು ಅತ್ಯುತ್ಸಾಹದಿಂದ ಗ್ರಾಮದ ಮುಖ್ಯವೃತ್ತದಲ್ಲಿ ನಡೆದ ನಾಡ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಿದ್ದು ವಿಶೇಷವಾಗಿತ್ತು. ಗ್ರಾಮದ ಮುಖ್ಯವೃತ್ತವೂ ಸೇರಿದಂತೆ ವಿವಿಧ ಬೀದಿಗಳನ್ನು ತಳಿರು ತೋರಣ, ಕನ್ನಡ ಬಾವುಟಗಳಿಂದ ಸಿಂಗರಿಸಲಾಗಿತ್ತು.

ತಾಪಂ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ, ಜಯಕರ್ನಾಟಕ ವೇದಿಕೆಯ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ, ಕಾರ್ಯದರ್ಶಿ ಬೀಡಾ ವೆಂಕಟೇಶ, ರುದ್ರೇಶ, ಕಿಚ್ಚ ಸುದೀಪ ಬಳಗದ ಅಧ್ಯಕ್ಷ ಸುಧಾಕರ, ನಿವೃತ್ತ ನೌಕರರಾದ ಐಒಸಿ ಟಿ. ನಾಗರಾಜು, ನಿವೃತ್ತ ಬಿಇಒ ಪಿ. ಕುಮಾರಸ್ವಾಮಿ, ಗ್ರಾಪಂ ಮಾಜಿ ಸದಸ್ಯರಾದ ಪ್ರಸನ್ನಕುಮಾರ, ಆರ್ ತಿಪ್ಪೇಸ್ವಾಮಿ, ಬಿ ತಿಪ್ಪೇಸ್ವಾಮಿ, ಮಿಲ್ಟ್ರಿ ಸಿದ್ದೇಶಣ್ಣ, ಇಂದ್ರಕುಮಾರ, ತಿಪ್ಪೇಶ, ಕೆಡಿಪಿ ಜಿಪಂ ನಾಮನಿರ್ದೇಶಿತ ಸದಸ್ಯ ಜಯವೀರಾಚಾರಿ, ಲಘುವಾಹನ, ಆಟೋ ಮಾಲೀಕರು, ಚಾಲಕರು ಹಾಗೂ ಜಯಕರ್ನಾಟಕ ವೇದಿಕೆಯ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaKannada News WebsiteKannada RajyotsavaLatest News Kannadaಚಳ್ಳಕೆರೆಚಿತ್ರದುರ್ಗ
Previous Post

ಡಿಎಸ್’ಎಸ್ ರಾಜ್ಯ ಮುಖಂಡ ಜಯಣ್ಣ ನಿಧನಕ್ಕೆ ಶಾಸಕ ರಘುಮೂರ್ತಿ ತೀವ್ರ ಸಂತಾಪ

Next Post

ಸಾಗರದ ಕಲಸೆ ಚಂದ್ರಪ್ಪ ಸೇರಿ ವಿವಿಧ ಪಕ್ಷಗಳ 30ಕ್ಕೂ ಅಧಿಕ ಮುಖಂಡರು ಬಿಜೆಪಿ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಗರದ ಕಲಸೆ ಚಂದ್ರಪ್ಪ ಸೇರಿ ವಿವಿಧ ಪಕ್ಷಗಳ 30ಕ್ಕೂ ಅಧಿಕ ಮುಖಂಡರು ಬಿಜೆಪಿ ಸೇರ್ಪಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!