No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪಶುಪಾಲನೆಗೆ ಗಮನ ಕೊಡುವಂತೆ ಶಿವಮೂರ್ತಿ ಮುರುಘಾ ಸ್ವಾಮೀಜಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 30, 2021
in Small Bytes, ಚಿತ್ರದುರ್ಗ
0
ಪಶುಪಾಲನೆಗೆ ಗಮನ ಕೊಡುವಂತೆ ಶಿವಮೂರ್ತಿ ಮುರುಘಾ ಸ್ವಾಮೀಜಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಿತ್ರದುರ್ಗ: ಮನುಷ್ಯ ಮಕ್ಕಳ ಪಾಲನೆ ಪೋಷಣೆಗೆ ಸೀಮಿತವಾಗಿದ್ದು, ಸಸ್ಯಪಾಲನೆ, ಪಶುಪಾಲನೆಯ ಕಡೆಗೆ ಗಮನ ಕೊಡುತ್ತಿಲ್ಲ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಸೀಬಾರದಲ್ಲಿ ಆಯೋಜಿಸಿದ್ದ ಜಾನುವಾರು ಜಾತ್ರೆಯಲ್ಲಿ ಮಾತನಾಡಿ, ಇಂದಿನ ಜಾತ್ರೆಗಳಲ್ಲಿ ಜನಗಳ ಸಂಖ್ಯೆ ಹೆಚ್ಚಾಗುತ್ತಿದೆ. ದನಗಳ ಸಂಖ್ಯೆ ಕಮ್ಮಿಯಾಗಿ ಹಾಲು ಉತ್ಪಾದನೆ ಸಹ ಕುಗ್ಗಿದೆ ಎಂದರು.
ಗುರುಪಾದ ಸ್ವಾಮಿಗಳ ಸ್ಮರಣೆಗಾಗಿ ಈ ಜಾತ್ರೆಯನ್ನು ಪ್ರತಿವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಗುರುಪಾದ ಸ್ವಾಮಿಗಳು ತಪಸ್ವಿಗಳು ಗವಿಮಠದಲ್ಲಿ ಏಕಾಂತವಾಗಿ ಧ್ಯಾನ ಮಾಡಿ ಸಮಾಜದಲ್ಲಿ ಶಾಂತಿ, ಸಹನೆ, ಬೋಧನೆ ಮಾಡಿದ್ದಾರೆ. ಮುರುಘಾಮಠದ ಗುರುಗಳಾಗಿ ಸಮಾಜ ಸೇವೆ ಮಾಡಿದ್ದಾರೆ. ಅವರ ಗದ್ದುಗೆ ಶ್ರೀಮಠದಲ್ಲಿದೆ. ಜಯದೇವ, ಜಯವಿಭವ ಮತ್ತು ಮಲ್ಲಿಕಾರ್ಜುನ ಶ್ರೀಗಳು ಇವರೆಲ್ಲರು ಗದ್ದುಗೆಯಲ್ಲಿ ಪೂಜೆ ಪ್ರಸಾದ ಧ್ಯಾನವನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ಕಾಲದಲ್ಲಿ ಜನರಿಗೆ ಮಜ್ಜಿಗೆ ಕೊಡಿ. ಹಾಲು, ಮೊಸರು, ಬೆಣ್ಣೆ, ತುಪ್ಪ, ಪೇಡಾ ತಿನಿಸುಗಳಿಗೆ ಹಾಲು ಅತ್ಯವಶ್ಯಕ. ಹೀಗಾಗಿ ಪಶುಪಾಲನೆ ಅತಿಮುಖ್ಯವಾಗಿದ್ದು ಎತ್ತು, ಎಮ್ಮೆ, ಆಕಳು, ಕುರಿ, ಮೇಕೆಗಳನ್ನು ಸಾಕಿ ಕೃಷಿ ಕೃತ್ಯಗಳಿಗೆ ಹೆಚ್ಚಿನ ಮಹತ್ವ ಕೊಟ್ಟು ಪಶುಪಾಲನೆಯಲ್ಲಿ ತೊಡಗಿಸಿಕೊಳ್ಳಿ ಎಂದರು.
ಜಿ.ಪಂ. ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಮಾತನಾಡಿ, ಜಿಲ್ಲೆಯಲ್ಲೇ ಏಕೈಕ ಜಾನುವಾರು ಜಾತ್ರೆ ನಡೆಯುವ ಸ್ಥಳ ಸೀಬಾರವಾಗಿದೆ. ಹಿಂದೆ ಕುಟುಂಬ ವ್ಯವಸ್ಥೆಯಲ್ಲಿ ಜನರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿದ್ದು ದನಕರುಗಳನ್ನು ಸಾಕುತ್ತಿದ್ದರು. ಈಗ ಮನೆಯಲ್ಲಿ ಜನವೂ ಕಮ್ಮಿ ಪಶುಪಾಲನೆ ಪದ್ಧತಿಯು ಕಡಿಮೆಯಾಗಿದೆ ಎಂದು ಬೇಸರಿಸಿದರು.

ರಾಸಾಯನಿಕ ಗೊಬ್ಬರ ಬಳಸಿ ಆರೋಗ್ಯವನ್ನು ಕಳೆದುಕೊಂಡಿದ್ದೇವೆ. ಜಾನುವಾರುಗಳಿಂದ ದೊರೆಯುವ ಸಾವಯವ ಗೊಬ್ಬರದಿಂದ ಭೂಮಿ ಫಲವತ್ತತೆಯಾಗುತ್ತದೆ. ಜನರ ಆರೋಗ್ಯವು ಸದೃಢವಾಗುತ್ತದೆ. ಯಾಂತ್ರಿಕತೆಯಿಂದ ಜಾನುವಾರ ಸಂಪತ್ತು ಕಳೆದುಕೊಳ್ಳುತ್ತಿದ್ದು, ಜಾನುವಾರು ತಳಿಗಳನ್ನು ಸಾಕುವ ಮೂಲಕ ರೈತರು ಹಳೇ ಪದ್ಧತಿಗೆ ಮರಳಿ ಬರಬೇಕು ಎಂದರು.
ಗ್ರಾ.ಪಂ ಸದಸ್ಯ ರಾಮಾಂಜನೇಯ ಮಾತನಾಡಿ, ಮುರುಘಾಮಠದಿಂದ 66 ವರ್ಷಗಳಿಂದ ಈ ಜಾತ್ರೆ ನಿರಂತರವಾಗಿ ನಡೆಯುತ್ತ ಬಂದಿದೆ. ಇಲ್ಲಿ ನಡೆಯುವ ಜಾತ್ರೆಯಲ್ಲಿ ಈ ಹಿಂದೆ 10 ಸಾವಿರ ಜೋಡಿ ಎತ್ತುಗಳು ಭಾಗವಹಿಸಿದ ಉದಾಹರಣೆಗಳಿವೆ. ಈಗ ಲಾಭದ ಹಿಂದೆ ಹೋಗಿ ಮಾನವ ಜಾನುವಾರು ಸಾಕುವುದನ್ನೆ ಬಿಟ್ಟಿದ್ದಾನೆ. ಸಗಣಿ ಕಸ ಹೊಡೆಯುವ ಪದ್ಧತಿ ಕಣ್ಮರೆಯಾಗಿದೆ. ಎಲ್ಲರೂ ನಗರಗಳಿಗೆ ದುಡಿಯಲು ವಲಸೆ ಹೋಗುತ್ತಿರುವುದು ದುರದೃಷ್ಟಕರ. ಮುರುಘಾ ಶರಣರು ಜಾತ್ರೆಗೆ ಬೇಕಾದ ನೀರು, ಬೆಳಕು ಇನ್ನಿತರೆ ವ್ಯವಸ್ಥೆಯನ್ನು ಕಲ್ಪಿಸಿ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದಾರೆ ಎಂದರು.

ಶ್ರೀಗಳು ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿದರು. ಜಾತ್ರೆಯಲ್ಲಿ ಹಳ್ಳಿಕಾರ್, ಅಮೃತ್ ಮಹಲ್ ಇನ್ನಿತರೆ ತಳಿಗಳ ೨೫೦ಕ್ಕು ಹೆಚ್ಚು ಜೋಡಿ ಎತ್ತುಗಳು ಭಾಗವಹಿಸಿದ್ದವು.
ಎಂ.ಕೆ.ಹಟ್ಟಿ ಗ್ರಾ.ಪಂ ಅಧ್ಯಕ್ಷೆ ಬಿ.ಗೀತಾ, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೌಸಲ್ಯ ತಿಪ್ಪೇಸ್ವಾಮಿ, ತಾ.ಪಂ. ಸದಸ್ಯೆ ರಾಧಮ್ಮ ಜಗದೀಶ್, ಪ್ರಕಾಶ್, ಡಾ.ಕೃಷ್ಣಪ್ಪ, ಡಾ.ಬಿ.ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaLatest News KannadaLocal NewsLocal News in KannadaShivamurthi Muruga swamijiಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share204Tweet123Send
Previous Post

ವಿಶ್ವ ರಂಗಭೂಮಿ ದಿನಾಚರಣೆ: ರಂಗಾಯಣದಲ್ಲಿ 3 ದಿನ ರಂಗೋತ್ಸವ: ಸಂದೇಶ ಜವಳಿ

Next Post

ಸರ್ಕಾರಿ ಕಚೇರಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ಸರ್ಕಾರಿ ಕಚೇರಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

April 28, 2026
ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

April 28, 2026
ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

April 28, 2026
ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

April 28, 2026
SSLC Result | ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ: ಸಚಿವ ಮಧು ಬಂಗಾರಪ್ಪ

ಬಿಜೆಪಿಗರು ಹೊಟ್ಟೆಕಿಚ್ಚಿಗೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ಲೇವಡಿ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL