Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಇಂದಿನಿಂದ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಓಪನ್: ಆದರೆ ಡಿಸಿ ವಿಧಿಸಿದ ಷರತ್ತು ಏನಿದೆ ಗೊತ್ತಾ?

May 2, 2020
in ಶಿವಮೊಗ್ಗ
0 0
0
Representational Image

Representational Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಬಟ್ಟೆ ಅಂಗಡಿಗಳನ್ನು ಇಂದಿನಿಂದ ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದು, ಇದಕ್ಕೆ ಕೆಲವೊಂದು ಷರತ್ತುಗಳನ್ನೂ ಸಹ ವಿಧಿಸಿದ್ದಾರೆ.

ಶಿವಮೊಗ್ಗ ಜವಳಿ ವರ್ತಕರ ಸಂಘದ ಮನವಿಯ ಮೇರೆಗೆ ಜಿಲ್ಲಾಧಿಕಾರಿಗಳು ಬಟ್ಟೆ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಲಾಕ್ ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಿದ್ದು, ಷರತ್ತುಬದ್ದ ಅವಕಾಶವನ್ನು ನೀಡಿದ್ದಾರೆ.

ಈ ಕುರಿತಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜವಳಿ ವರ್ತರ ಸಂಘದ ಪ್ರಮುಖರೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ.

ಉಲ್ಲಂಘನೆಗೆ ದಂಡ
ಈ ಕುರಿತಂತೆ ಮಾಹಿತಿ ನೀಡಿರುವ ಸಂಘದ ಪ್ರಮುಖರು, ಜಿಲ್ಲಾಡಳಿತ ನೀಡಿರುವ ಈ ಸದವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ದೊಡ್ಡ ಜವಾಬ್ದಾರಿ ಗಾಂಧಿ ಬಜಾರ್ ಬಟ್ಟೆ ವ್ಯಾಪಾರಸ್ಥರ ಮೇಲಿದೆ. ಮಫ್ತಿಯಲ್ಲಿ ಇರುವ ಅಧಿಕಾರಿಗಳು ಬಟ್ಟೆ ವ್ಯಾಪಾರಸ್ಥರು ನಿಯಮಗಳನ್ನು ತಪ್ಪಿದಲ್ಲಿ, ನಮ್ಮ ಚಟುವಟಿಕೆಗಳನ್ನು ನೇರವಾಗಿ ಜಿಲ್ಲಾ ಪೋಲಿಸ್ ಅಧಿಕಾರಿಗಳಿಗೆ ಫೋಟೋಗಳನ್ನು ತೆಗೆದು ಕಳಿಸುತ್ತಾರೆ. ಪರಿಣಾಮವಾಗಿ ದಂಡ, ಲೈಸೆನ್ಸ್‌ ರದ್ದತಿ, ಸೀಜಿಂಗ್ ಹೀಗೆ ಯಾವುದೇ ಕ್ರಮಗಳನ್ನು ಸಹ ಸರ್ಕಾರ ಕೈಗೊಳ್ಳಬಹುದಾಗಿದೆ.ಆದ್ದರಿಂದ ಸದಸ್ಯರು ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಲು ವಿಶೇಷವಾಗಿ ಗಾಂಧಿ ಬಜಾರ್ ವರ್ತಕರನ್ನು ಕೋರಿದ್ದಾರೆ.

ಸದಸ್ಯರು ನಿಯಮಗಳನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಜವಳಿ ವರ್ತಕರ ಸಂಘದ ವತಿಯಿಂದ ಯಾವುದೇ ರೀತಿಯಲ್ಲಿ ಸಹಕಾರ ಅಪೇಕ್ಷಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಹೀಗಿವೆ ಷರತ್ತುಗಳು:
1) ಗಾಂಧಿ ಬಜಾರ್ ಹೊರತುಪಡಿಸಿ ನಗರದ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ಅಂದರೆ ನೆಹರು ರಸ್ತೆ, ಬಿಎಚ್ ರಸ್ತೆ, ದುರ್ಗಿಗುಡಿ, ಸವಳಂಗ ರಸ್ತೆ, ವಿನೋಬಾ ನಗರಗಳಲ್ಲದೇ ಇತರೆ ಪ್ರಮುಖವಾದ ಏರಿಯಾಗಳಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯಲು ಕೆಲವು ನಿಬಂಧನೆಗಳಿಗೆ ಒಳಪಟ್ಟು ಅವಕಾಶವಿದೆ.
2) ಗಾಂಧಿ ಬಜಾರ್’ನ ಬಟ್ಟೆ ವ್ಯಾಪಾರಸ್ಥರು ದಿನ ಬಿಟ್ಟು ದಿನ ಅಂದರೆ, ಒಂದು ದಿನ ಎಡಬದಿಯ, ಮತ್ತೊಂದು ದಿನ ಬಲಬದಿಯ, ಅಂಗಡಿಗಳನ್ನು ತೆರೆಯಬಹುದು
3) ನಾಳೆ ಅಂದರೆ 02-05-2020ರ ಶನಿವಾರದಿಂದ ಅನ್ವಯವಾಗುವಂತೆ ಗಾಂಧಿ ಬಜಾರ್’ನ ಎಡಭಾಗದವರು ಮಾತ್ರವೇ ಅಂಗಡಿಗಳನ್ನು ತೆಗೆಯಬೇಕು.
ಉದಾಹರಣೆಗೆ ಗಾಂಧಿ ಬಜಾರ್‌ನ ಎಡಭಾಗದ ಚಿರಾಗ್ ಅಂಗಡಿಯಿಂದ ರಸ್ತೆಯ ಕೆಳತುದಿಯ ಕೃಷ್ಣ ಕ್ಲಾಥ ಸೆಂಟರ್’ವರೆಗೆ ಅಲ್ಲದೇ 1 ನೇ, 2 ನೇ, 3 ನೇ ಹೀಗೆ ಎಡಭಾಗ ಬಲಭಾಗದಲ್ಲಿ ಬರುವ ಎಲ್ಲಾ ಕ್ರಾಸ್’ಗಳಲ್ಲಿ ಎಡಭಾಗದ ಅಂಗಡಿಗಳವರೂ ಮಾತ್ರವೇ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ ಅಂಗಡಿಗಳನ್ನು ತೆರೆಯಬಹುದು.
4) 3-5-2020 ರ ಭಾನುವಾರದಂದು ಗಾಂಧಿ ಬಜಾರ್’ನ ಬಲಭಾಗದಲ್ಲಿರುವ ಎಲ್ಲಾ ಬಟ್ಟೆ ವ್ಯಾಪಾರಸ್ಥರು ಮಾತ್ರವೇ ಅಂಗಡಿಗಳನ್ನು ತೆರೆಯಬಹುದು. ಉದಾಹರಣೆಗೆ, ಗಾಂಧಿ ಬಜಾರ್ ನ ಪ್ರವೇಶದ್ವಾರದ ಬಲಭಾಗದಲ್ಲಿ ಇರುವ ಮಣಿತಾಳಿ ಅಂಗಡಿಯ ಬದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್’ನ ಕೆಳತುದಿಯವರೆಗೂ ಅಲ್ಲದೇ ಗಾಂಧಿ ಬಜಾರ್’ನ ಎಲ್ಲಾ ಕ್ರಾಸ್’ಗಳಲ್ಲಿರುವ ಬಲಭಾಗದ ಅಂಗಡಿಗಳನ್ನು ಮಾತ್ರವೇ ತೆರೆಯಬೇಕು.
5) ಈ ಮೇಲ್ಕಂಡ ರೀತಿಯಲ್ಲಿ ಎಡ ಮತ್ತು ಬಲ ಭಾಗದ ಜವಳಿ ವ್ಯಾಪಾರಸ್ಥರು ಪರಸ್ಪರರ ಸಹಕಾರದಿಂದ ಸಂಯಮದಿಂದ ವರ್ತಿಸಿ ಸರ್ಕಾರದೊಂದಿಗೆ ಕೈಜೋಡಿಸಿ ನಮ್ಮ ಸಂಘದ ಒಗ್ಗಟ್ಟನ್ನು ಪ್ರದರ್ಶಿಸಬೇಕು.
6) ನಿಮ್ಮಭಾಗದ ಅಂಗಡಿಗಳು ರಜೆ ಇದ್ದಾಗ ಈ ದಿನ ರಜೆ- ನಾಳೆ ತೆರೆದಿರುತ್ತದೆ ಎಂದು ನಿಮ್ಮ ಅಂಗಡಿಗಳ ಮುಂದೆ ಫಲಕವನ್ನು ಹಾಕಬಹುದು.
7) ಗಾಂಧಿ ಬಜಾರ್ ಗೆ ಮಾತ್ರವೇ ಅನ್ವಯಿಸುವ ಮೇಲ್ಕಂಡ ನಿಬಂಧನೆಗಳು ನಗರದ ಇತರೆ ಸ್ಥಳಗಳ ವ್ಯಾಪಾರಸ್ಥರಿಗೆ ಅನ್ವಯಿಸುವುದಿಲ್ಲ. ಹಾಗಾಗಿ ಯಾವುದೇ ಗೊಂದಲವನ್ನು ಮಾಡಿಕೊಳ್ಳಬಾರದು.

Get in Touch With Us info@kalpa.news Whatsapp: 9481252093

Tags: Clothing StoreCoronavirusCovid19IndiaMalnadNewsShivamoggaTextile Merchants Associationಕೊರೋನಾ ವೈರಸ್ಜವಳಿ ವರ್ತಕರ ಸಂಘಬಟ್ಟೆ ಅಂಗಡಿಶಿವಮೊಗ್ಗ
Previous Post

ಬೆಣ್ಣೆ ನಗರ ‘ನರ್ಸ’ನಿಂದ ‘ಕೊರೋನಾ’ ನಗರ: ಬೆಣ್ಣೆ ಜಾರಿ ಸೋಂಕಿಗೆ ಬಿತ್ತಾ?

Next Post

ದಶಾವತಾರ ಲೇಖನ ಸರಣಿ-6: ಬೌದ್ಧಾವತಾರ, ಕಲ್ಕ್ಯಾವತಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಶಾವತಾರ ಲೇಖನ ಸರಣಿ-6: ಬೌದ್ಧಾವತಾರ, ಕಲ್ಕ್ಯಾವತಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!