No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂದಿನಿಂದ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಓಪನ್: ಆದರೆ ಡಿಸಿ ವಿಧಿಸಿದ ಷರತ್ತು ಏನಿದೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 2, 2020
in ಶಿವಮೊಗ್ಗ
0
ಇಂದಿನಿಂದ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಓಪನ್: ಆದರೆ ಡಿಸಿ ವಿಧಿಸಿದ ಷರತ್ತು ಏನಿದೆ ಗೊತ್ತಾ?

Representational Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಬಟ್ಟೆ ಅಂಗಡಿಗಳನ್ನು ಇಂದಿನಿಂದ ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದು, ಇದಕ್ಕೆ ಕೆಲವೊಂದು ಷರತ್ತುಗಳನ್ನೂ ಸಹ ವಿಧಿಸಿದ್ದಾರೆ.

ಶಿವಮೊಗ್ಗ ಜವಳಿ ವರ್ತಕರ ಸಂಘದ ಮನವಿಯ ಮೇರೆಗೆ ಜಿಲ್ಲಾಧಿಕಾರಿಗಳು ಬಟ್ಟೆ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಲಾಕ್ ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಿದ್ದು, ಷರತ್ತುಬದ್ದ ಅವಕಾಶವನ್ನು ನೀಡಿದ್ದಾರೆ.

ಈ ಕುರಿತಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜವಳಿ ವರ್ತರ ಸಂಘದ ಪ್ರಮುಖರೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ.

ಉಲ್ಲಂಘನೆಗೆ ದಂಡ
ಈ ಕುರಿತಂತೆ ಮಾಹಿತಿ ನೀಡಿರುವ ಸಂಘದ ಪ್ರಮುಖರು, ಜಿಲ್ಲಾಡಳಿತ ನೀಡಿರುವ ಈ ಸದವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ದೊಡ್ಡ ಜವಾಬ್ದಾರಿ ಗಾಂಧಿ ಬಜಾರ್ ಬಟ್ಟೆ ವ್ಯಾಪಾರಸ್ಥರ ಮೇಲಿದೆ. ಮಫ್ತಿಯಲ್ಲಿ ಇರುವ ಅಧಿಕಾರಿಗಳು ಬಟ್ಟೆ ವ್ಯಾಪಾರಸ್ಥರು ನಿಯಮಗಳನ್ನು ತಪ್ಪಿದಲ್ಲಿ, ನಮ್ಮ ಚಟುವಟಿಕೆಗಳನ್ನು ನೇರವಾಗಿ ಜಿಲ್ಲಾ ಪೋಲಿಸ್ ಅಧಿಕಾರಿಗಳಿಗೆ ಫೋಟೋಗಳನ್ನು ತೆಗೆದು ಕಳಿಸುತ್ತಾರೆ. ಪರಿಣಾಮವಾಗಿ ದಂಡ, ಲೈಸೆನ್ಸ್‌ ರದ್ದತಿ, ಸೀಜಿಂಗ್ ಹೀಗೆ ಯಾವುದೇ ಕ್ರಮಗಳನ್ನು ಸಹ ಸರ್ಕಾರ ಕೈಗೊಳ್ಳಬಹುದಾಗಿದೆ.ಆದ್ದರಿಂದ ಸದಸ್ಯರು ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಲು ವಿಶೇಷವಾಗಿ ಗಾಂಧಿ ಬಜಾರ್ ವರ್ತಕರನ್ನು ಕೋರಿದ್ದಾರೆ.

ಸದಸ್ಯರು ನಿಯಮಗಳನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಜವಳಿ ವರ್ತಕರ ಸಂಘದ ವತಿಯಿಂದ ಯಾವುದೇ ರೀತಿಯಲ್ಲಿ ಸಹಕಾರ ಅಪೇಕ್ಷಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಹೀಗಿವೆ ಷರತ್ತುಗಳು:
1) ಗಾಂಧಿ ಬಜಾರ್ ಹೊರತುಪಡಿಸಿ ನಗರದ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ಅಂದರೆ ನೆಹರು ರಸ್ತೆ, ಬಿಎಚ್ ರಸ್ತೆ, ದುರ್ಗಿಗುಡಿ, ಸವಳಂಗ ರಸ್ತೆ, ವಿನೋಬಾ ನಗರಗಳಲ್ಲದೇ ಇತರೆ ಪ್ರಮುಖವಾದ ಏರಿಯಾಗಳಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯಲು ಕೆಲವು ನಿಬಂಧನೆಗಳಿಗೆ ಒಳಪಟ್ಟು ಅವಕಾಶವಿದೆ.
2) ಗಾಂಧಿ ಬಜಾರ್’ನ ಬಟ್ಟೆ ವ್ಯಾಪಾರಸ್ಥರು ದಿನ ಬಿಟ್ಟು ದಿನ ಅಂದರೆ, ಒಂದು ದಿನ ಎಡಬದಿಯ, ಮತ್ತೊಂದು ದಿನ ಬಲಬದಿಯ, ಅಂಗಡಿಗಳನ್ನು ತೆರೆಯಬಹುದು
3) ನಾಳೆ ಅಂದರೆ 02-05-2020ರ ಶನಿವಾರದಿಂದ ಅನ್ವಯವಾಗುವಂತೆ ಗಾಂಧಿ ಬಜಾರ್’ನ ಎಡಭಾಗದವರು ಮಾತ್ರವೇ ಅಂಗಡಿಗಳನ್ನು ತೆಗೆಯಬೇಕು.
ಉದಾಹರಣೆಗೆ ಗಾಂಧಿ ಬಜಾರ್‌ನ ಎಡಭಾಗದ ಚಿರಾಗ್ ಅಂಗಡಿಯಿಂದ ರಸ್ತೆಯ ಕೆಳತುದಿಯ ಕೃಷ್ಣ ಕ್ಲಾಥ ಸೆಂಟರ್’ವರೆಗೆ ಅಲ್ಲದೇ 1 ನೇ, 2 ನೇ, 3 ನೇ ಹೀಗೆ ಎಡಭಾಗ ಬಲಭಾಗದಲ್ಲಿ ಬರುವ ಎಲ್ಲಾ ಕ್ರಾಸ್’ಗಳಲ್ಲಿ ಎಡಭಾಗದ ಅಂಗಡಿಗಳವರೂ ಮಾತ್ರವೇ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ ಅಂಗಡಿಗಳನ್ನು ತೆರೆಯಬಹುದು.
4) 3-5-2020 ರ ಭಾನುವಾರದಂದು ಗಾಂಧಿ ಬಜಾರ್’ನ ಬಲಭಾಗದಲ್ಲಿರುವ ಎಲ್ಲಾ ಬಟ್ಟೆ ವ್ಯಾಪಾರಸ್ಥರು ಮಾತ್ರವೇ ಅಂಗಡಿಗಳನ್ನು ತೆರೆಯಬಹುದು. ಉದಾಹರಣೆಗೆ, ಗಾಂಧಿ ಬಜಾರ್ ನ ಪ್ರವೇಶದ್ವಾರದ ಬಲಭಾಗದಲ್ಲಿ ಇರುವ ಮಣಿತಾಳಿ ಅಂಗಡಿಯ ಬದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್’ನ ಕೆಳತುದಿಯವರೆಗೂ ಅಲ್ಲದೇ ಗಾಂಧಿ ಬಜಾರ್’ನ ಎಲ್ಲಾ ಕ್ರಾಸ್’ಗಳಲ್ಲಿರುವ ಬಲಭಾಗದ ಅಂಗಡಿಗಳನ್ನು ಮಾತ್ರವೇ ತೆರೆಯಬೇಕು.
5) ಈ ಮೇಲ್ಕಂಡ ರೀತಿಯಲ್ಲಿ ಎಡ ಮತ್ತು ಬಲ ಭಾಗದ ಜವಳಿ ವ್ಯಾಪಾರಸ್ಥರು ಪರಸ್ಪರರ ಸಹಕಾರದಿಂದ ಸಂಯಮದಿಂದ ವರ್ತಿಸಿ ಸರ್ಕಾರದೊಂದಿಗೆ ಕೈಜೋಡಿಸಿ ನಮ್ಮ ಸಂಘದ ಒಗ್ಗಟ್ಟನ್ನು ಪ್ರದರ್ಶಿಸಬೇಕು.
6) ನಿಮ್ಮಭಾಗದ ಅಂಗಡಿಗಳು ರಜೆ ಇದ್ದಾಗ ಈ ದಿನ ರಜೆ- ನಾಳೆ ತೆರೆದಿರುತ್ತದೆ ಎಂದು ನಿಮ್ಮ ಅಂಗಡಿಗಳ ಮುಂದೆ ಫಲಕವನ್ನು ಹಾಕಬಹುದು.
7) ಗಾಂಧಿ ಬಜಾರ್ ಗೆ ಮಾತ್ರವೇ ಅನ್ವಯಿಸುವ ಮೇಲ್ಕಂಡ ನಿಬಂಧನೆಗಳು ನಗರದ ಇತರೆ ಸ್ಥಳಗಳ ವ್ಯಾಪಾರಸ್ಥರಿಗೆ ಅನ್ವಯಿಸುವುದಿಲ್ಲ. ಹಾಗಾಗಿ ಯಾವುದೇ ಗೊಂದಲವನ್ನು ಮಾಡಿಕೊಳ್ಳಬಾರದು.

Get in Touch With Us info@kalpa.news Whatsapp: 9481252093

Tags: Clothing StoreCoronavirusCovid19IndiaMalnadNewsShivamoggaTextile Merchants Associationಕೊರೋನಾ ವೈರಸ್ಜವಳಿ ವರ್ತಕರ ಸಂಘಬಟ್ಟೆ ಅಂಗಡಿಶಿವಮೊಗ್ಗ
Share197Tweet123Send
Previous Post

ಬೆಣ್ಣೆ ನಗರ ‘ನರ್ಸ’ನಿಂದ ‘ಕೊರೋನಾ’ ನಗರ: ಬೆಣ್ಣೆ ಜಾರಿ ಸೋಂಕಿಗೆ ಬಿತ್ತಾ?

Next Post

ದಶಾವತಾರ ಲೇಖನ ಸರಣಿ-6: ಬೌದ್ಧಾವತಾರ, ಕಲ್ಕ್ಯಾವತಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಶಾವತಾರ ಲೇಖನ ಸರಣಿ-6: ಬೌದ್ಧಾವತಾರ, ಕಲ್ಕ್ಯಾವತಾರ

ದಶಾವತಾರ ಲೇಖನ ಸರಣಿ-6: ಬೌದ್ಧಾವತಾರ, ಕಲ್ಕ್ಯಾವತಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

March 27, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL