No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಮಲವಗೊಪ್ಪಗೆ ಆಯುಕ್ತೆ ವಿಸಿಟ್: ಅಪಘಾತ ವಲಯದಲ್ಲಿ ಪರಿಹಾರಕ್ಕೆ ಸ್ಥಳೀಯರ ಮನವಿ

kalpa News by kalpa News
July 4, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ ಮಲವಗೊಪ್ಪಗೆ ಆಯುಕ್ತೆ ವಿಸಿಟ್: ಅಪಘಾತ ವಲಯದಲ್ಲಿ ಪರಿಹಾರಕ್ಕೆ ಸ್ಥಳೀಯರ ಮನವಿ
Share on FacebookShare on TwitterShare on WhatsApp

ಶಿವಮೊಗ್ಗ: ಮಲವಗೊಪ್ಪ ಸಮೀಪ ಅಪಘಾತ ವಲಯವಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಮಾರ್ಗಗಳನ್ನು ಮಾಡಿ ಎಂದು ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರಿಗೆ ಸ್ಥಳೀಯರು ಮನವಿ ಮಾಡಿದರು.

ವಾರ್ಡ್ ನಂ.16ರ ಮಲವಗೊಪ್ಪಕ್ಕೆ ನಿನ್ನೆ ಆಯುಕ್ತರು ಭೇಟಿ ನೀಡಿ, ಪರಿಶೀಲನೆ ಮಾಡಿದ ವೇಳೆ ಸ್ಥಳೀಯರು ಹಲವು ಅಹವಾಲು ಸಲ್ಲಿಸಿದರು.


ಈ ವೇಳೆ ಸ್ಥಳೀಯರ ಮನವಿಗೆ ಪ್ರತಿಕ್ರಿಯಿಸಿದ ಆಯುಕ್ತರು, ಈ ಪ್ರದೇಶ ಮಹಾನಗರಪಾಲಿಕೆಯ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಇಲಾಖೆಗೆ ಪ್ರಸ್ತಾವನೆ ಮಾಡಲು ಸಲಹೆ ನೀಡಿದರು.

ಮಲವಗೊಪ್ಪದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬಂದಿರುವುದಾಗಿ ಅಲ್ಲಿನ ಕಾರ್ಪೋರೇಟರ್ ಆರ್.ಸಿ. ನಾಯಕ್ ತಿಳಿಸಿದರು ಮತ್ತು ಅಲ್ಲಿ ವಾಟರ್ ಟ್ಯಾಂಕ್ ತುಂಬಿದರು ಸಹ ನೀರಿನ ಸಮಸ್ಯೆಗಳನ್ನು ಜನರು ಎದುರುಸುತ್ತಿರುವುದು ಮತ್ತು ಆ ವಾಟರ್ ಟ್ಯಾಂಕ್ ನ ಬಳಿಯೇ ಬೇರೊಂದು ಟ್ಯಾಂಕ್ ನಿರ್ಮಿಸಲು ಅವರು ಯೋಜನೆ ಮಾಡಿದ್ದರು. ಆದರೆ ಅದು ಸರ್ಕಾರದ ಜಾಗವಾಗಿದ್ದ ಕಾರಣ ಅದರಲ್ಲಿ ನಾಡ ಕಛೇರಿ ನಿರ್ಮಾಣವಾಗಿರುವುದು ಅಲ್ಲಿನ ಕಾರ್ಪೋರೇಟರ್’ಗೆ ತಮ್ಮ ಯೋಜನೆಗಳಿಗೆ ತೊಂದರೆಯಾಗಿರುವುದಾಗಿ ಆಯುಕ್ತರಿಗೆ ತಿಳಿಸಿದರು ಮತ್ತು ನಿದಿಗೆ ಮಂಡಲ್ ಪಂಚಾಯ್ತಿಯಿಂದ ಖಾತೆ ಮಾಡಿಸಿಕೊಂಡಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಸ್ಥಳವಾದರೆ ಏನಾದರು ಮಾಡಬಹುದು. ಆದರೆ ಸರ್ಕಾರದ ಸ್ಥಳವಾದರೆ ಈ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ ಮತ್ತು ಅನುಮತಿ ಇಲ್ಲದೆ ಕಟ್ಟಿರುವ ಗಡಿಗಳನ್ನು ಪರಿಷ್ಕರಣೆ ಮಾಡಬೇಕಾಗುತ್ತದೆ ಎಂದು ಆಯುಕ್ತರು ತಿಳಿಸಿದರು.


ಜಟ್ ಪಟ್ ನಗರ, ವಿವೇಕಾನಂದ ಬಡಾವಣೆಯಲ್ಲಿ ಇಂಜಿನಿಯರ್ ಅವರುಗಳ ಕಳಪೆ ಕಾಮಗಾರಿಯಾಗಿರುವುದು ಮತ್ತು ಮುನ್ಸೂಚನೆ ನೀಡಿರುವುದಿಲ್ಲವೆಂದ ಅಲ್ಲಿನ ಕಾರ್ಪೋರೇಟರ್ ಆರ್.ಸಿ. ನಾಯ್ಕ್ ಅವರು ಅಭಿಯಂತರರುಗಳ ಮೇಲೆ ಆರೋಪ ಮಾಡಿ, ಯುಜಿಡಿ ಕನೆಕ್ಷನ್ ಲಭ್ಯವಿಲ್ಲವೆಂದು ತಿಳಿಸಿದರು.

ಅದನ್ನು ಪರಿಶೀಲಿಸಿದ ಆಯುಕ್ತರು ಮಹಾನಗರಪಾಲಿಕೆಯ ಅಭಿಯಂತರರುಗಳಿಗೆ ಮತ್ತು ಎಇಇ ಅವರಿಗೆ ವಿಚಾರಿಸಿದಾಗ 3 ತಿಂಗಳೊಳಗೆ ಟೆಂಡರ್ ಕರೆದಿದ್ದು ಸರಿಮಾಡಿಸುವುದಾಗಿ ಅಭಿಯಂತರರು ತಿಳಿಸಿದರು.

ಸುಮಾರು 1200 ಮನೆಗಳಿರುವುದಾಗಿ ದಿನ ಬಿಟ್ಟು ದಿನ ಕಸದ ಗಾಡಿ ಬಂದು ಕಸದ ಸಮಸ್ಯೆಯನ್ನು ಬಗೆಹರಿಸಲು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಆಯುಕ್ತರು ಸ್ಥಳ ಪರಿಶೀಲನೆ ನಡೆಸುತ್ತಿರುವ ವೇಳೆ ರಸ್ತೆಯ ಬದಿಯಲ್ಲಿ ಸಾಕಷ್ಟು ಕಸಗಳು ಕಂಡುಬಂದಿದ್ದು ಅದನ್ನು ಗಮನಿಸಿದ ಆಯುಕ್ತರು ಸೂಕ್ತ Disposal mechanism ಮೂಲಕ ತಕ್ಷಣವೇ ತೆಗೆಸಬೇಕೆಂದು ಆದೇಶಿಸಿದರು.


ಇನ್ನು, ಸ್ಮಶಾನದ ಜಾಗವನ್ನು ಆಗಸ್ಟ್‌ 15 ರಂದು ವಿಶೇಷವಾದ ಯೋಜನೆಯಡಿ ಸ್ವಚ್ಚಗೊಳಿಸುವುದಾಗಿ ಆರೋಗ್ಯಾಧಿಕಾರಿಗಳು ಡಾ. ಶಿವಯೋಗಿ ಎಲಿರವರು ತಿಳಿಸಿದ್ದಾರೆ. ರಸ್ತೆಯ ಸಮಸ್ಯೆಗೆ ಕ್ರಮ ತೆಗೆದುಕೊಳ್ಳಲು ಎಸ್.ಎಫ್.ಸಿ ನಿಧಿಯ ಮೂಲಕ ಪರಿಹರಿಸಲು ಈಗಾಗಲೇ ಮೀಟಿಂಗ್’ನಲ್ಲಿ ಮಾತನಾಡಿರುವುದಾಗಿ ಮತ್ತು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲು ಆಯುಕ್ತರು ತಿಳಿಸಿದರು.

ಕೆಲವು ಸಮಸ್ಯೆಗಳಾದ ಅಂಗನವಾಡಿಯಲ್ಲಿ ಸ್ವಚ್ಚ ನೀರು ಬರುತ್ತಿಲ್ಲವೆಂದು, ಪುರಾತನ ಕಲ್ಯಾಣಿ ಚೆನ್ನಾಗಿ ಹೊಸದರಂತೆ ಮಾಡಿಸುವುದಾಗಿ, ಚಾನೆಲ್ ನೀರು ಜೆಸಿಬಿ ಮೂಲಕ ಆ ದಿನ ಮಧ್ಯಾಹ್ನವೇ ಸ್ವಚ್ಚಗೊಳಿಸುವ ಸಮಸ್ಯೆಯಾಗಲಿ, ಗಣಪತಿ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಿಸುವ ಬೇಡಿಕೆ ಇಟ್ಟರು. ಖಾತೆ ಬದಲಿಯಾಗಬೇಕಾಗಿದ್ದು ಅದು ಸರ್ಕಾರಿ ಜಾಗವಾಗಿದೆ ಮತ್ತು ಆ ಸ್ಥಳ ಮಹಾನಗರಪಾಲಿಕೆಗೆ ಸಂಬಂಧಿಸಿದ ಜಾಗವೇ ಇಲ್ಲವೆ ಎಂಬ ಗೊಂದಲವು ಇದ್ದು ಸೂಕ್ತ ಕ್ರಮ ತೆಗೆದುಕೊಳ್ಳಲು ರೆವಿನ್ಯೂ ಅಧಿಕಾರಿ ನಾಗೇಂದ್ರರವರಿಗೆ ಶೀಘ್ರ ಆ ಸ್ಥಳದ ವಿಚಾರವಾಗಿ ವರದಿ ನೀಡಲು ತಿಳಿಸಿದರು.

ಹರಿಗೆ ಬಳಿ ಕೆಲವು ಸ್ಲಾಬ್ಸ್’ಗಳನ್ನು ನಿರ್ಮಿಸಲು ಬೇಡಿಕೆ ಇಟ್ಟರು ಮತ್ತು ಜ್ಯೋತಿನಗರದಲ್ಲಿ ಡ್ರೈನ್ ಸಮಸ್ಯೆಯಿದ್ದು, ಮೋರಿ ನೀರು ಮುಂದೆ ಹರಿಯದ ಸ್ಥಿತಿಯಾಗಿದೆ ಎಂದು ಕಾರ್ಪೂರೇಟರ್ ತಿಳಿಸಿದರು. ಇದಕ್ಕೆ ಆಯುಕ್ತರು ಕಾಮಗಾರಿಯನ್ನು ಆಯ್ಕೆ ಮಾಡಿ ಮಹಾನಗರಪಾಲಿಕೆಗೆ ಕಾರ್ಪೋರೇಟರ್’ಗಳು ನೀಡಬೇಕು ಮತ್ತು ಲಭ್ಯವಿರುವ ನಿಧಿಯಲ್ಲಿ ಎಷ್ಟು ಕಾಮಗಾರಿ ಸಾಧ್ಯವೂ ಅಷ್ಟು ಕಾಮಗಾರಿ ಮಾಡಿಸಬಹುದು ಎಂದು ಆಯುಕ್ತರು ತಿಳಿಸಿದರು.

Tags: Accident ZonecemeteryCharulatha Somal IASShivamoggaShivamogga CommissionerShivamogga Corporationಅಪಘಾತ ವಲಯಕಾರ್ಪೋರೇಟರ್ಶಿವಮೊಗ್ಗಸ್ಮಶಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವತಃ ರಕ್ತದಾನ ಮಾಡಿ ಮಾದರಿಯಾದ ಸುಬ್ಬಯ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ. ನಾಗೇಂದ್ರ

Next Post

ಗೌರಿಬಿದನೂರು: ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ವಿಶೇಷ ಪೂಜೆ

kalpa News

kalpa News

Next Post
ಗೌರಿಬಿದನೂರು: ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ವಿಶೇಷ ಪೂಜೆ

ಗೌರಿಬಿದನೂರು: ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ವಿಶೇಷ ಪೂಜೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL