No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಮಲವಗೊಪ್ಪಗೆ ಆಯುಕ್ತೆ ವಿಸಿಟ್: ಅಪಘಾತ ವಲಯದಲ್ಲಿ ಪರಿಹಾರಕ್ಕೆ ಸ್ಥಳೀಯರ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 4, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ ಮಲವಗೊಪ್ಪಗೆ ಆಯುಕ್ತೆ ವಿಸಿಟ್: ಅಪಘಾತ ವಲಯದಲ್ಲಿ ಪರಿಹಾರಕ್ಕೆ ಸ್ಥಳೀಯರ ಮನವಿ
Share on FacebookShare on TwitterShare on WhatsApp

ಶಿವಮೊಗ್ಗ: ಮಲವಗೊಪ್ಪ ಸಮೀಪ ಅಪಘಾತ ವಲಯವಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಮಾರ್ಗಗಳನ್ನು ಮಾಡಿ ಎಂದು ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರಿಗೆ ಸ್ಥಳೀಯರು ಮನವಿ ಮಾಡಿದರು.

ವಾರ್ಡ್ ನಂ.16ರ ಮಲವಗೊಪ್ಪಕ್ಕೆ ನಿನ್ನೆ ಆಯುಕ್ತರು ಭೇಟಿ ನೀಡಿ, ಪರಿಶೀಲನೆ ಮಾಡಿದ ವೇಳೆ ಸ್ಥಳೀಯರು ಹಲವು ಅಹವಾಲು ಸಲ್ಲಿಸಿದರು.


ಈ ವೇಳೆ ಸ್ಥಳೀಯರ ಮನವಿಗೆ ಪ್ರತಿಕ್ರಿಯಿಸಿದ ಆಯುಕ್ತರು, ಈ ಪ್ರದೇಶ ಮಹಾನಗರಪಾಲಿಕೆಯ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಇಲಾಖೆಗೆ ಪ್ರಸ್ತಾವನೆ ಮಾಡಲು ಸಲಹೆ ನೀಡಿದರು.

ಮಲವಗೊಪ್ಪದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬಂದಿರುವುದಾಗಿ ಅಲ್ಲಿನ ಕಾರ್ಪೋರೇಟರ್ ಆರ್.ಸಿ. ನಾಯಕ್ ತಿಳಿಸಿದರು ಮತ್ತು ಅಲ್ಲಿ ವಾಟರ್ ಟ್ಯಾಂಕ್ ತುಂಬಿದರು ಸಹ ನೀರಿನ ಸಮಸ್ಯೆಗಳನ್ನು ಜನರು ಎದುರುಸುತ್ತಿರುವುದು ಮತ್ತು ಆ ವಾಟರ್ ಟ್ಯಾಂಕ್ ನ ಬಳಿಯೇ ಬೇರೊಂದು ಟ್ಯಾಂಕ್ ನಿರ್ಮಿಸಲು ಅವರು ಯೋಜನೆ ಮಾಡಿದ್ದರು. ಆದರೆ ಅದು ಸರ್ಕಾರದ ಜಾಗವಾಗಿದ್ದ ಕಾರಣ ಅದರಲ್ಲಿ ನಾಡ ಕಛೇರಿ ನಿರ್ಮಾಣವಾಗಿರುವುದು ಅಲ್ಲಿನ ಕಾರ್ಪೋರೇಟರ್’ಗೆ ತಮ್ಮ ಯೋಜನೆಗಳಿಗೆ ತೊಂದರೆಯಾಗಿರುವುದಾಗಿ ಆಯುಕ್ತರಿಗೆ ತಿಳಿಸಿದರು ಮತ್ತು ನಿದಿಗೆ ಮಂಡಲ್ ಪಂಚಾಯ್ತಿಯಿಂದ ಖಾತೆ ಮಾಡಿಸಿಕೊಂಡಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಸ್ಥಳವಾದರೆ ಏನಾದರು ಮಾಡಬಹುದು. ಆದರೆ ಸರ್ಕಾರದ ಸ್ಥಳವಾದರೆ ಈ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ ಮತ್ತು ಅನುಮತಿ ಇಲ್ಲದೆ ಕಟ್ಟಿರುವ ಗಡಿಗಳನ್ನು ಪರಿಷ್ಕರಣೆ ಮಾಡಬೇಕಾಗುತ್ತದೆ ಎಂದು ಆಯುಕ್ತರು ತಿಳಿಸಿದರು.


ಜಟ್ ಪಟ್ ನಗರ, ವಿವೇಕಾನಂದ ಬಡಾವಣೆಯಲ್ಲಿ ಇಂಜಿನಿಯರ್ ಅವರುಗಳ ಕಳಪೆ ಕಾಮಗಾರಿಯಾಗಿರುವುದು ಮತ್ತು ಮುನ್ಸೂಚನೆ ನೀಡಿರುವುದಿಲ್ಲವೆಂದ ಅಲ್ಲಿನ ಕಾರ್ಪೋರೇಟರ್ ಆರ್.ಸಿ. ನಾಯ್ಕ್ ಅವರು ಅಭಿಯಂತರರುಗಳ ಮೇಲೆ ಆರೋಪ ಮಾಡಿ, ಯುಜಿಡಿ ಕನೆಕ್ಷನ್ ಲಭ್ಯವಿಲ್ಲವೆಂದು ತಿಳಿಸಿದರು.

ಅದನ್ನು ಪರಿಶೀಲಿಸಿದ ಆಯುಕ್ತರು ಮಹಾನಗರಪಾಲಿಕೆಯ ಅಭಿಯಂತರರುಗಳಿಗೆ ಮತ್ತು ಎಇಇ ಅವರಿಗೆ ವಿಚಾರಿಸಿದಾಗ 3 ತಿಂಗಳೊಳಗೆ ಟೆಂಡರ್ ಕರೆದಿದ್ದು ಸರಿಮಾಡಿಸುವುದಾಗಿ ಅಭಿಯಂತರರು ತಿಳಿಸಿದರು.

ಸುಮಾರು 1200 ಮನೆಗಳಿರುವುದಾಗಿ ದಿನ ಬಿಟ್ಟು ದಿನ ಕಸದ ಗಾಡಿ ಬಂದು ಕಸದ ಸಮಸ್ಯೆಯನ್ನು ಬಗೆಹರಿಸಲು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಆಯುಕ್ತರು ಸ್ಥಳ ಪರಿಶೀಲನೆ ನಡೆಸುತ್ತಿರುವ ವೇಳೆ ರಸ್ತೆಯ ಬದಿಯಲ್ಲಿ ಸಾಕಷ್ಟು ಕಸಗಳು ಕಂಡುಬಂದಿದ್ದು ಅದನ್ನು ಗಮನಿಸಿದ ಆಯುಕ್ತರು ಸೂಕ್ತ Disposal mechanism ಮೂಲಕ ತಕ್ಷಣವೇ ತೆಗೆಸಬೇಕೆಂದು ಆದೇಶಿಸಿದರು.


ಇನ್ನು, ಸ್ಮಶಾನದ ಜಾಗವನ್ನು ಆಗಸ್ಟ್‌ 15 ರಂದು ವಿಶೇಷವಾದ ಯೋಜನೆಯಡಿ ಸ್ವಚ್ಚಗೊಳಿಸುವುದಾಗಿ ಆರೋಗ್ಯಾಧಿಕಾರಿಗಳು ಡಾ. ಶಿವಯೋಗಿ ಎಲಿರವರು ತಿಳಿಸಿದ್ದಾರೆ. ರಸ್ತೆಯ ಸಮಸ್ಯೆಗೆ ಕ್ರಮ ತೆಗೆದುಕೊಳ್ಳಲು ಎಸ್.ಎಫ್.ಸಿ ನಿಧಿಯ ಮೂಲಕ ಪರಿಹರಿಸಲು ಈಗಾಗಲೇ ಮೀಟಿಂಗ್’ನಲ್ಲಿ ಮಾತನಾಡಿರುವುದಾಗಿ ಮತ್ತು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲು ಆಯುಕ್ತರು ತಿಳಿಸಿದರು.

ಕೆಲವು ಸಮಸ್ಯೆಗಳಾದ ಅಂಗನವಾಡಿಯಲ್ಲಿ ಸ್ವಚ್ಚ ನೀರು ಬರುತ್ತಿಲ್ಲವೆಂದು, ಪುರಾತನ ಕಲ್ಯಾಣಿ ಚೆನ್ನಾಗಿ ಹೊಸದರಂತೆ ಮಾಡಿಸುವುದಾಗಿ, ಚಾನೆಲ್ ನೀರು ಜೆಸಿಬಿ ಮೂಲಕ ಆ ದಿನ ಮಧ್ಯಾಹ್ನವೇ ಸ್ವಚ್ಚಗೊಳಿಸುವ ಸಮಸ್ಯೆಯಾಗಲಿ, ಗಣಪತಿ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಿಸುವ ಬೇಡಿಕೆ ಇಟ್ಟರು. ಖಾತೆ ಬದಲಿಯಾಗಬೇಕಾಗಿದ್ದು ಅದು ಸರ್ಕಾರಿ ಜಾಗವಾಗಿದೆ ಮತ್ತು ಆ ಸ್ಥಳ ಮಹಾನಗರಪಾಲಿಕೆಗೆ ಸಂಬಂಧಿಸಿದ ಜಾಗವೇ ಇಲ್ಲವೆ ಎಂಬ ಗೊಂದಲವು ಇದ್ದು ಸೂಕ್ತ ಕ್ರಮ ತೆಗೆದುಕೊಳ್ಳಲು ರೆವಿನ್ಯೂ ಅಧಿಕಾರಿ ನಾಗೇಂದ್ರರವರಿಗೆ ಶೀಘ್ರ ಆ ಸ್ಥಳದ ವಿಚಾರವಾಗಿ ವರದಿ ನೀಡಲು ತಿಳಿಸಿದರು.

ಹರಿಗೆ ಬಳಿ ಕೆಲವು ಸ್ಲಾಬ್ಸ್’ಗಳನ್ನು ನಿರ್ಮಿಸಲು ಬೇಡಿಕೆ ಇಟ್ಟರು ಮತ್ತು ಜ್ಯೋತಿನಗರದಲ್ಲಿ ಡ್ರೈನ್ ಸಮಸ್ಯೆಯಿದ್ದು, ಮೋರಿ ನೀರು ಮುಂದೆ ಹರಿಯದ ಸ್ಥಿತಿಯಾಗಿದೆ ಎಂದು ಕಾರ್ಪೂರೇಟರ್ ತಿಳಿಸಿದರು. ಇದಕ್ಕೆ ಆಯುಕ್ತರು ಕಾಮಗಾರಿಯನ್ನು ಆಯ್ಕೆ ಮಾಡಿ ಮಹಾನಗರಪಾಲಿಕೆಗೆ ಕಾರ್ಪೋರೇಟರ್’ಗಳು ನೀಡಬೇಕು ಮತ್ತು ಲಭ್ಯವಿರುವ ನಿಧಿಯಲ್ಲಿ ಎಷ್ಟು ಕಾಮಗಾರಿ ಸಾಧ್ಯವೂ ಅಷ್ಟು ಕಾಮಗಾರಿ ಮಾಡಿಸಬಹುದು ಎಂದು ಆಯುಕ್ತರು ತಿಳಿಸಿದರು.

Tags: Accident ZonecemeteryCharulatha Somal IASShivamoggaShivamogga CommissionerShivamogga Corporationಅಪಘಾತ ವಲಯಕಾರ್ಪೋರೇಟರ್ಶಿವಮೊಗ್ಗಸ್ಮಶಾನ
Share196Tweet123Send
Previous Post

ಸ್ವತಃ ರಕ್ತದಾನ ಮಾಡಿ ಮಾದರಿಯಾದ ಸುಬ್ಬಯ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ. ನಾಗೇಂದ್ರ

Next Post

ಗೌರಿಬಿದನೂರು: ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ವಿಶೇಷ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೌರಿಬಿದನೂರು: ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ವಿಶೇಷ ಪೂಜೆ

ಗೌರಿಬಿದನೂರು: ನೈಸರ್ಗಿಕ ಸಂಪನ್ಮೂಲಗಳ ಉಳಿವಿಗಾಗಿ ವಿಶೇಷ ಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL