No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ವಿರುದ್ಧ ಎರಡು ಬಾರಿ ಠೇವಣಿ ಕಳೆದುಕೊಂಡಿದ್ದ ವ್ಯಕ್ತಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಂತೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2024
in ರಾಷ್ಟ್ರೀಯ
0
ಮೋದಿ ವಿರುದ್ಧ ಎರಡು ಬಾರಿ ಠೇವಣಿ ಕಳೆದುಕೊಂಡಿದ್ದ ವ್ಯಕ್ತಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಂತೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಾರಣಾಸಿ  |

ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ವಿರುದ್ಧ ಎರಡು ಬಾರಿ ಠೇವಣಿ ಕಳೆದುಕೊಂಡಿದ್ದ ವ್ಯಕ್ತಿಯೇ ಈ ಬಾರಿಯೂ ಅವರ ವಿರುದ್ಧವೇ ಕಾಂಗ್ರೆಸ್’ನಿಂದಲೇ #Congress ಸ್ಪರ್ಧಿಸುತ್ತಿದ್ದಾರೆ.

ಹೌದು… ಅಜಯ್ ರಾಯ್ #AjaiRai ಅವರೇ ಎರಡು ಬಾರಿ ಠೇವಣಿ ಕಳೆದುಕೊಂಡು ಮತ್ತೆ ಪ್ರಧಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ.
ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ #UttarPradesh ವಾರಣಾಸಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಅಜಯ್ ರಾಯ್ ಘೋಷಣೆ ಮಾಡಲಾಗಿದೆ.

ಅಜಯ್ ರಾಯ್ ಅವರು ಕಳೆದ ಎರಡು ಚುನಾವಣೆಗಳಿಂದ ಅವರು ಠೇವಣಿ ಕಳೆದುಕೊಂಡಿದ್ದಾರೆ. ಈಗ ಮತ್ತೆ ಪ್ರಧಾನಿಯವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
2014 ರಲ್ಲಿ, ಅಜಯ್ ಕೇವಲ 7% ಮತಗಳನ್ನು ಪಡೆದಿದ್ದು, 2019 ರಲ್ಲಿ ಅವರು ಮೂರನೇ ಸ್ಥಾನದಲ್ಲಿದ್ದರು.
ಯಾರಿವರು ಅಜಯ್ ರಾಯ್?
ಬಿಜೆಪಿ ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಜೀವನ ಆರಂಭಿಸಿದ ಅಜಯ್ ರಾಯ್, ಸಮಾಜವಾದಿ #SamajavadiParty ಪಕ್ಷವನ್ನೂ ಸಹ ಸೇರಿದ್ದರು. ಉತ್ತರ ಪ್ರದೇಶ ಮೂಲದ ಅಜಯ್ ರಾಯ್ ಅವರು 5 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದವರು.

ಅವರು 1996 ರಿಂದ 2007ರ ನಡುವೆ 3 ಬಾರಿ ಬಿಜೆಪಿಯಿಂದ ಕೋಲಸ್ಲಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದವರು. 2009ರಲ್ಲಿ ಲೋಕಸಭೆಯಲ್ಲಿ ಅವರಿಗೆ ಟಿಕೆಟ್ ಬಿಜೆಪಿ ನೀಡದ ಕಾರಣ ಅವರು ಸಮಾಜವಾದಿ ಪಕ್ಷವನ್ನು ಸೇರಿದ್ದರು. ಅಲ್ಲಿ ಚುನಾವಣೆಯಲ್ಲಿ ಸೋತರು, ನಂತರ ಕೋಲಸ್ಲಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದರು.
2012 ರಲ್ಲಿ ಕಾಂಗ್ರೆಸ್ ಸೇರಿದ ಅಜಯ್ ರಾಯ್ ಪಿಂಡ್ರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಶಾಸಕರಾಗಿ ಆಯ್ಕೆಯಾದರು. ಆದರೆ ಮತ್ತೆ 2017ರ ವಿಧಾನಸಭೆ ಚುನಾವಣೆಯಲ್ಲಿ ಸೋತರು.

ಈ ಮಧ್ಯೆ ಅವರು 2 ಬಾರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದು, ಎರಡು ಬಾರಿ ಪರಾಭವಗೊಂಡಿದ್ದು ಇದೀಗ ಮೂರನೇ ಬಾರಿ ಹೋರಾಟಕ್ಕೆ ಇಳಿದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Ajai RaiBJPcongressKannada News WebsiteLatest News KannadaLoksabha Eleciton 2024narendra modiParliament Election 2024PM ModiUttar Pradeshಅಜಯ್ ರಾಯ್ಉತ್ತರ ಪ್ರದೇಶಕಾಂಗ್ರೆಸ್ಪ್ರಧಾನಿ ನರೇಂದ್ರ ಮೋದಿವಾರಣಾಸಿಸಮಾಜವಾದಿ ಪಕ್ಷ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಜರ್’ಗೆ ರಾಯಚೂರು ಜಿಲ್ಲೆಯ ಗ್ರಾಮಕ್ಕೆ ಸೋನು | ಸಿಡಿದೆದ್ದೆ ಗ್ರಾಮಸ್ಥರು | ರೀಲ್ಸ್ ಸ್ಟಾರ್’ಗೆ ಛೀಮಾರಿ

Next Post

ಬಿಜೆಪಿ 5ನೇ ಪಟ್ಟಿ ರಿಲೀಸ್ | ರಾಜ್ಯ ನಾಲ್ಕು ಕ್ಷೇತ್ರಗಳಿಗೆ ಹೆಸರು ಘೋಷಣೆ? ಯಾರಿಗೆ ಸಿಕ್ತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಬಿಜೆಪಿ ಅಭಿನಂದನೆ

ಬಿಜೆಪಿ 5ನೇ ಪಟ್ಟಿ ರಿಲೀಸ್ | ರಾಜ್ಯ ನಾಲ್ಕು ಕ್ಷೇತ್ರಗಳಿಗೆ ಹೆಸರು ಘೋಷಣೆ? ಯಾರಿಗೆ ಸಿಕ್ತು?

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL