No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

27 ಜಿಲ್ಲೆಗಳಲ್ಲಿ ಸಾವಿರ ಮೀರಿದ ಕೊರೋನಾ, 1,29,287 ಜನರಿಗೆ ಹಬ್ಬಿದ ಸೋಂಕು, 2412 ಜನರ ಸಾವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2020
in ರಾಷ್ಟ್ರೀಯ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದ 27 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಮೀರಿ ಮುನ್ನುಗ್ಗುತ್ತಿದೆ. ಆಗಸ್ಟ್ ಆರಂಭದ ದಿನ 5172 ಕೇಸ್ ಪತ್ತೆಯಾಗುವ ಮೂಲಕ ಈವರೆಗೆ 1,29,287 ಜನರಿಗೆ ಸೋಂಕು ಹಬ್ಬಿ ಇಂದು ಮೃತಪಟ್ಟ 98 ಜನ ಸೇರಿದಂತೆ ಒಟ್ಟು 2412 ಮಂದಿ ಬಲಿಯಾಗಿದ್ದಾರೆ.

ಶನಿವಾರ 3860 ಮಂದಿ ಡಿಸ್ಚಾರ್ಜ್ ಹೊಂದಿದ್ದು ಈವರೆಗೆ 53,648 ಜನ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ 602 ಮಂದಿ ಸೇರಿದಂತೆ ಉಳಿದ 73,219 ಸಕ್ರಿಯ ಪ್ರಕರಣಗಳಿಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಂಬರ್ 1 ಸ್ಥಾನದಲ್ಲಿರುವ ಬೆಂಗಳೂರು ನಗರದಲ್ಲಿ ಇಂದು 1852 ಜನರಿಗೆ ಸೋಂಕು ತಾಗಿ 27 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಬಿಡುಗಡೆಗೊಂಡ 1683 ಮಂದಿ ಸೇರಿದಂತೆ ಈವರೆಗೆ 18579 ಜನ ಡಿಸ್ಚಾರ್ಜ್ ಹೊಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ 1056 ಜನ ಈ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದ 37,760 ಸಕ್ರಿಯ ಪ್ರಕರಣಗಳಿಗೆ ಜಿಲ್ಲೆಯ ವಿವಿದೆಡೆ ಚಿಕಿತ್ಸೆ ನೀಡಲಾಗುತ್ತಿದೆ.

10 ದಿನಗಳಲ್ಲಿ ಹೆಚ್ಚಿದ ಸೋಂಕು, ಸಾವು;
ಕಳೆದ 10 ದಿನದಲ್ಲಿ ರಾಜ್ಯಾದ್ಯಂತ 53,454 ಜನರಿಗೆ ಸೋಂಕು ತಾಗಿ 895 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 10 ದಿನದ ಅವಧಿಯಲ್ಲಿ 20,403 ಜನರಿಗೆ ಸೋಂಕು ಹಬ್ಬಿ 321 ಜನರನ್ನು ಬಲಿ ಪಡೆದಿದೆ.

ಜಿಲ್ಲಾವಾರು ಸೋಂಕು, ಸಾವು;
ಬಳ್ಳಾರಿ ಜಿಲ್ಲೆಯಲ್ಲಿ ಇಂದು 269 ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 6672 ತಲುಪಿ 75 ಜನರನ್ನು ಬಲಿ ಪಡೆದಿದೆ. ದಕ್ಷಿಣ ಕನ್ನಡ ಇಂದು 139 ಕೇಸ್ (ಒಟ್ಟು 5847 ಪ್ರಕರಣ, 148 ಸಾವು), ಕಲಬುರ್ಗಿ 219 (5529 ಪ್ರ, 100 ಸಾ), ಮೈಸೂರು 365 (4582 ಪ್ರ, 51 ಸಾ), ಉಡುಪಿ 136 (4491 ಪ್ರ, 35 ಸಾ), ಧಾರವಾಡ 184 (4275 ಪ್ರ, 139 ಸಾ), ಬೆಳಗಾವಿ 219 (3449 ಪ್ರ, 74 ಸಾ), ವಿಜಯಪುರ 129 (3019 ಪ್ರ, 35 ಸಾ), ಯಾದಗಿರಿ 39 (2386 ಪ್ರ, 07 ಸಾ), ರಾಯಚೂರು 109 (2382 ಪ್ರ, 25 ಸಾ), ಬೆಂಗಳೂರು ಗ್ರಾಮಾಂತರ 93 (2349 ಪ್ರ, 10 ಸಾ), ಹಾಸನ 146 (2281 ಪ್ರ, 61 ಸಾ), ಬೀದರ್ 52 (2263 ಪ್ರ, 79 ಸಾ), ದಾವಣಗೆರೆ 108 (2209 ಪ್ರ, 52 ಸಾ), ಉತ್ತರ ಕನ್ನಡ 51 (2163 ಪ್ರ, 74 ಸಾ), ಶಿವಮೊಗ್ಗ 119 (1842 ಪ್ರ, 31 ಸಾ), ಚಿಕ್ಕಬಳ್ಳಾಪುರ 72 (1840 ಪ್ರ, 35 ಸಾ), ಬಾಗಲಕೋಟೆ 134 (1813 ಪ್ರ, 47 ಸಾ), ತುಮಕೂರು 99 (1707 ಪ್ರ 52 ಸಾ), ಮಂಡ್ಯ 95 (1660 ಪ್ರ, 11 ಸಾ), ಗದಗ 99 (1480 ಪ್ರ, 34 ಸಾ), ಕೋಲಾರ 107 (1364 ಪ್ರ, 25 ಸಾ), ಕೊಪ್ಪಳ 107 (1185 ಪ್ರ, 21 ಸಾ), ರಾಮನಗರ 51 (1099 ಪ್ರ, 11 ಸಾ), ಚಿಕ್ಕಮಗಳೂರು 57 (1050 ಪ್ರ, 21 ಸಾ), ಹಾವೇರಿ 52 (1043 ಪ್ರ, 25 ಸಾ), ಚಿತ್ರದುರ್ಗ 60 (712 ಪ್ರ, 09 ಸಾ), ಚಾಮರಾಜನಗರ 43 (712 ಪ್ರ, 07 ಸಾ), ಕೊಡಗು 35 (451 ಪ್ರ, 09 ಸಾ), ಇತರೆ 0 (36 ಪ್ರ, 03 ಸಾವು) ಸೇರಿದಂತೆ ಈವರೆಗೆ ರಾಜ್ಯದಲ್ಲಿ 1,29,287 ಜನರಿಗೆ ಸೋಂಕು ಹಬ್ಬಿ 2412 ಮಂದಿ ಬಲಿಯಾಗಿದ್ದಾರೆ.

ಸಾವಿರ ಮೀರಿದ ಜಿಲ್ಲೆಗಳು;
57 ಸಾವಿರ ಕೇಸ್ ಮೀರಿದ ಜಿಲ್ಲೆ 01; ಆರು ಸಾವಿರ ಮೀರಿದ ಜಿಲ್ಲೆ 01; ಐದು ಸಾವಿರ ಮೀರಿದ ಜಿಲ್ಲೆ 02; ನಾಲ್ಕು ಸಾವಿರ ಮೀರಿದ ಜಿಲ್ಲೆ 03; ಮೂರು ಸಾವಿರ ಮೀರಿದ ಜಿಲ್ಲೆ 02; ಎರಡು ಸಾವಿರ ಮೀರಿದ ಜಿಲ್ಲೆಗಳ ಸಂಖ್ಯೆ 07; ಹಾಗೂ 11 ಜಿಲ್ಲೆಗಳಲ್ಲಿ 1 ಸಾವಿರ ಮೀರಿ ಸೋಂಕು ವ್ಯಾಪಿಸಿದೆ. ಉಳಿದ 2 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 7 ಶತಕ ದಾಟಿದ್ದರೆ, 1 ಜಿಲ್ಲೆಯಲ್ಲಿ ನಾಲ್ಕುವರೆ ಶತಕ ಮೀರಿ ಭಯ ಹುಟ್ಟಿಸಿದೆ.

ದೇಶದಾದ್ಯಂತ ಕಳೆದ 24 ಹಣತೆಯ ಅವಧಿಯಲ್ಲಿ 57,117 ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 16,95,988 ತಲುಪಿದ್ದು 10,94,374 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 36,511 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಶ್ವದಾದ್ಯಂತ ಕಳೆದ 24 ಗಂಟೆಯ ಅವಧಿಯಲ್ಲಿ 2,89,149 ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1 ಕೋಟಿ, 77 ಲಕ್ಷದ, 52 ಸಾವಿರದ, 708 ತಲುಪಿದೆ. 1 ಕೋಟಿ, 09 ಲಕ್ಷದ, 49 ಸಾವಿರದ, 259 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈವರೆಗೆ 6 ಲಕ್ಷದ, 82 ಸಾವಿರದ, 393 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎಚ್ಚರಿಕೆ; ಆದ್ದರಿಂದ ಜನತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಆರೋಗ್ಯದ ಜೊತೆಗೆ ಅಕ್ಕಪಕ್ಕದವರ ಆರೋಗ್ಯ ಸುರಕ್ಷತೆಯ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕಿದೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUCorona PositiveCorona VirusCovid19Kannada News WebsiteLatest News Kannadaಕೊರೋನಾ ಪಾಸಿಟಿವ್ಕೊರೋನಾ ವೈರಸ್ಬೆಂಗಳೂರು
Share224Tweet123Send
Previous Post

ಈ ಬಾರಿ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇಲ್ಲ, ಆಡಂಬರವೂ ಇಲ್ಲ

Next Post

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

March 21, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

March 21, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL