Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

27 ಜಿಲ್ಲೆಗಳಲ್ಲಿ ಸಾವಿರ ಮೀರಿದ ಕೊರೋನಾ, 1,29,287 ಜನರಿಗೆ ಹಬ್ಬಿದ ಸೋಂಕು, 2412 ಜನರ ಸಾವು

August 2, 2020
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದ 27 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಮೀರಿ ಮುನ್ನುಗ್ಗುತ್ತಿದೆ. ಆಗಸ್ಟ್ ಆರಂಭದ ದಿನ 5172 ಕೇಸ್ ಪತ್ತೆಯಾಗುವ ಮೂಲಕ ಈವರೆಗೆ 1,29,287 ಜನರಿಗೆ ಸೋಂಕು ಹಬ್ಬಿ ಇಂದು ಮೃತಪಟ್ಟ 98 ಜನ ಸೇರಿದಂತೆ ಒಟ್ಟು 2412 ಮಂದಿ ಬಲಿಯಾಗಿದ್ದಾರೆ.

ಶನಿವಾರ 3860 ಮಂದಿ ಡಿಸ್ಚಾರ್ಜ್ ಹೊಂದಿದ್ದು ಈವರೆಗೆ 53,648 ಜನ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ 602 ಮಂದಿ ಸೇರಿದಂತೆ ಉಳಿದ 73,219 ಸಕ್ರಿಯ ಪ್ರಕರಣಗಳಿಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಂಬರ್ 1 ಸ್ಥಾನದಲ್ಲಿರುವ ಬೆಂಗಳೂರು ನಗರದಲ್ಲಿ ಇಂದು 1852 ಜನರಿಗೆ ಸೋಂಕು ತಾಗಿ 27 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಬಿಡುಗಡೆಗೊಂಡ 1683 ಮಂದಿ ಸೇರಿದಂತೆ ಈವರೆಗೆ 18579 ಜನ ಡಿಸ್ಚಾರ್ಜ್ ಹೊಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ 1056 ಜನ ಈ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದ 37,760 ಸಕ್ರಿಯ ಪ್ರಕರಣಗಳಿಗೆ ಜಿಲ್ಲೆಯ ವಿವಿದೆಡೆ ಚಿಕಿತ್ಸೆ ನೀಡಲಾಗುತ್ತಿದೆ.

10 ದಿನಗಳಲ್ಲಿ ಹೆಚ್ಚಿದ ಸೋಂಕು, ಸಾವು;
ಕಳೆದ 10 ದಿನದಲ್ಲಿ ರಾಜ್ಯಾದ್ಯಂತ 53,454 ಜನರಿಗೆ ಸೋಂಕು ತಾಗಿ 895 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 10 ದಿನದ ಅವಧಿಯಲ್ಲಿ 20,403 ಜನರಿಗೆ ಸೋಂಕು ಹಬ್ಬಿ 321 ಜನರನ್ನು ಬಲಿ ಪಡೆದಿದೆ.

ಜಿಲ್ಲಾವಾರು ಸೋಂಕು, ಸಾವು;
ಬಳ್ಳಾರಿ ಜಿಲ್ಲೆಯಲ್ಲಿ ಇಂದು 269 ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 6672 ತಲುಪಿ 75 ಜನರನ್ನು ಬಲಿ ಪಡೆದಿದೆ. ದಕ್ಷಿಣ ಕನ್ನಡ ಇಂದು 139 ಕೇಸ್ (ಒಟ್ಟು 5847 ಪ್ರಕರಣ, 148 ಸಾವು), ಕಲಬುರ್ಗಿ 219 (5529 ಪ್ರ, 100 ಸಾ), ಮೈಸೂರು 365 (4582 ಪ್ರ, 51 ಸಾ), ಉಡುಪಿ 136 (4491 ಪ್ರ, 35 ಸಾ), ಧಾರವಾಡ 184 (4275 ಪ್ರ, 139 ಸಾ), ಬೆಳಗಾವಿ 219 (3449 ಪ್ರ, 74 ಸಾ), ವಿಜಯಪುರ 129 (3019 ಪ್ರ, 35 ಸಾ), ಯಾದಗಿರಿ 39 (2386 ಪ್ರ, 07 ಸಾ), ರಾಯಚೂರು 109 (2382 ಪ್ರ, 25 ಸಾ), ಬೆಂಗಳೂರು ಗ್ರಾಮಾಂತರ 93 (2349 ಪ್ರ, 10 ಸಾ), ಹಾಸನ 146 (2281 ಪ್ರ, 61 ಸಾ), ಬೀದರ್ 52 (2263 ಪ್ರ, 79 ಸಾ), ದಾವಣಗೆರೆ 108 (2209 ಪ್ರ, 52 ಸಾ), ಉತ್ತರ ಕನ್ನಡ 51 (2163 ಪ್ರ, 74 ಸಾ), ಶಿವಮೊಗ್ಗ 119 (1842 ಪ್ರ, 31 ಸಾ), ಚಿಕ್ಕಬಳ್ಳಾಪುರ 72 (1840 ಪ್ರ, 35 ಸಾ), ಬಾಗಲಕೋಟೆ 134 (1813 ಪ್ರ, 47 ಸಾ), ತುಮಕೂರು 99 (1707 ಪ್ರ 52 ಸಾ), ಮಂಡ್ಯ 95 (1660 ಪ್ರ, 11 ಸಾ), ಗದಗ 99 (1480 ಪ್ರ, 34 ಸಾ), ಕೋಲಾರ 107 (1364 ಪ್ರ, 25 ಸಾ), ಕೊಪ್ಪಳ 107 (1185 ಪ್ರ, 21 ಸಾ), ರಾಮನಗರ 51 (1099 ಪ್ರ, 11 ಸಾ), ಚಿಕ್ಕಮಗಳೂರು 57 (1050 ಪ್ರ, 21 ಸಾ), ಹಾವೇರಿ 52 (1043 ಪ್ರ, 25 ಸಾ), ಚಿತ್ರದುರ್ಗ 60 (712 ಪ್ರ, 09 ಸಾ), ಚಾಮರಾಜನಗರ 43 (712 ಪ್ರ, 07 ಸಾ), ಕೊಡಗು 35 (451 ಪ್ರ, 09 ಸಾ), ಇತರೆ 0 (36 ಪ್ರ, 03 ಸಾವು) ಸೇರಿದಂತೆ ಈವರೆಗೆ ರಾಜ್ಯದಲ್ಲಿ 1,29,287 ಜನರಿಗೆ ಸೋಂಕು ಹಬ್ಬಿ 2412 ಮಂದಿ ಬಲಿಯಾಗಿದ್ದಾರೆ.

ಸಾವಿರ ಮೀರಿದ ಜಿಲ್ಲೆಗಳು;
57 ಸಾವಿರ ಕೇಸ್ ಮೀರಿದ ಜಿಲ್ಲೆ 01; ಆರು ಸಾವಿರ ಮೀರಿದ ಜಿಲ್ಲೆ 01; ಐದು ಸಾವಿರ ಮೀರಿದ ಜಿಲ್ಲೆ 02; ನಾಲ್ಕು ಸಾವಿರ ಮೀರಿದ ಜಿಲ್ಲೆ 03; ಮೂರು ಸಾವಿರ ಮೀರಿದ ಜಿಲ್ಲೆ 02; ಎರಡು ಸಾವಿರ ಮೀರಿದ ಜಿಲ್ಲೆಗಳ ಸಂಖ್ಯೆ 07; ಹಾಗೂ 11 ಜಿಲ್ಲೆಗಳಲ್ಲಿ 1 ಸಾವಿರ ಮೀರಿ ಸೋಂಕು ವ್ಯಾಪಿಸಿದೆ. ಉಳಿದ 2 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 7 ಶತಕ ದಾಟಿದ್ದರೆ, 1 ಜಿಲ್ಲೆಯಲ್ಲಿ ನಾಲ್ಕುವರೆ ಶತಕ ಮೀರಿ ಭಯ ಹುಟ್ಟಿಸಿದೆ.

ದೇಶದಾದ್ಯಂತ ಕಳೆದ 24 ಹಣತೆಯ ಅವಧಿಯಲ್ಲಿ 57,117 ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 16,95,988 ತಲುಪಿದ್ದು 10,94,374 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 36,511 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಶ್ವದಾದ್ಯಂತ ಕಳೆದ 24 ಗಂಟೆಯ ಅವಧಿಯಲ್ಲಿ 2,89,149 ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1 ಕೋಟಿ, 77 ಲಕ್ಷದ, 52 ಸಾವಿರದ, 708 ತಲುಪಿದೆ. 1 ಕೋಟಿ, 09 ಲಕ್ಷದ, 49 ಸಾವಿರದ, 259 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈವರೆಗೆ 6 ಲಕ್ಷದ, 82 ಸಾವಿರದ, 393 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎಚ್ಚರಿಕೆ; ಆದ್ದರಿಂದ ಜನತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಆರೋಗ್ಯದ ಜೊತೆಗೆ ಅಕ್ಕಪಕ್ಕದವರ ಆರೋಗ್ಯ ಸುರಕ್ಷತೆಯ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕಿದೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUCorona PositiveCorona VirusCovid19Kannada News WebsiteLatest News Kannadaಕೊರೋನಾ ಪಾಸಿಟಿವ್ಕೊರೋನಾ ವೈರಸ್ಬೆಂಗಳೂರು
Previous Post

ಈ ಬಾರಿ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇಲ್ಲ, ಆಡಂಬರವೂ ಇಲ್ಲ

Next Post

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!