Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೊರೋನಾ ಹರಡಿಸಿದರಷ್ಟೇ ಹರಡುತ್ತದೆ, ತಾನಾಗಿ ಹರಡದು: ಆಯನೂರು ಮಂಜುನಾಥ್

April 18, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕಣ್ಣಿಗೆ ಕಾಣದಿರುವ ಶತೃ ಕೋವಿಡ್-19 ಇಡೀ ಪ್ರಪಂಚವನ್ನೇ ನಡುಗಿಸಿಬಿಟ್ಟಿದೆ. ವಿಶ್ವವನ್ನೇ ಬಾಧಿಸುತ್ತಿರುವ ಕೊರೋನಾ ಸೋಂಕು ತಾನಾಗೇ ಹರಡದು. ಹರಡಿಸಿದರಷ್ಟೇ ಇದು ಹರಡುತ್ತದೆ ಎಂದು ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ನಗರದಲ್ಲಿ ಕಟ್ಟಡ ಕೂಲಿಕಾರ್ಮಿಕರಿಗಾಗಿ ಏರ್ಪಡಿಸಿದ್ದ ಕೊರೋನಾ ಜಾಗೃತಿಯನ್ನುದ್ದೇಶಿಸಿ ಮಾತನಾಡಿದ ಅವರು, ತೇವಾಂಶ ಇರುವ ದೇಹದ ಭಾಗಗಳಾದ ಕಣ್ಣು, ಕಿವಿ, ಮೂಗು, ಬಾಯಿಯನ್ನು ಆಗಾಗ ಮುಟ್ಟುಕೊಳ್ಳಬಾರದು ಎಂದರು.

ಕೋವಿಡ್-19 ವೈರಸ್ ಹರಡಿಸುವುದರಿಂದ ಅದು ಹರಡುತ್ತದೆ. ಕೊರೋನಾ ಹರಡದಂತೆ ತಡೆಯಲು ಸಾಮಾಜಿಕ ಅಂತರ ಬಹಳ ಮುಖ್ಯ. ನಾವು ಕರವಸ್ತ್ರದಲ್ಲಿಯೋ ಮುಖಗೌಸಿನಲ್ಲಿಯೋ ಕೆಮ್ಮಿದರೆ, ಸೀನಿದರೆ ಅದು ಅಲ್ಲಿಯೇ ಇರುತ್ತದೆ. ಕೊರೊನಾಕ್ಕೆ ಸ್ವಂತ ಜೀವವಿಲ್ಲ. ನಾವು ಹರಡಿಸಿದರಷ್ಟೇ ಜಾಗೃತಿಯಿಲ್ಲದೆಯೋ ಅಥವಾ ನಿರ್ಲಕ್ಷ್ಯದಿಂದಲೋ ಮುನ್ನೆಚ್ಚರಿಕೆಯಿಲ್ಲದೇ ಮೈಕೈ ಮುಟ್ಟಿ ಸ್ವಚ್ಛಗೊಳಿಸದೇ ಇನ್ನೊಬ್ಬರನ್ನೋ ವಸ್ತುವನ್ನೋ ಮುಟ್ಟಿದರೆ ಅದು ಸುಲಭವಾಗಿ ಹರಡುತ್ತದೆ. ಈ ಬಗ್ಗೆ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಎಲ್ಲರಿಗೂ‌ ಜಾಗೃತಿ ಇರುವುದು ಮುಖ್ಯ ಎಂದರು.

ಕೊರೋನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ವೈದ್ಯರಾಗಲೀ, ಆಶಾಕಾರ್ಯಕರ್ತೆಯರಾಗಲೀ ಬರೀ ಸಂಬಳಕ್ಕಾಗಿ ಕೆಲಸ ಮಾಡದೇ ಸೇವೆ ಕರ್ತವ್ಯವೆಂದು ತಮ್ಮ ಪ್ರಾಣವನ್ನೂ ಸಹ ಲೆಕ್ಕಿಸದೇ ದುಡಿಯುತ್ತಿದ್ದಾರೆ. ಇವರ ಕರ್ತವ್ಯಕ್ಕೆ ನಾವೆಲ್ಲ ಸಹಕರಿಸಬೇಕು. ನಮಗೇನೂ ಆಗಿಲ್ಲ ನಾವು ಏಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಬೇಜವಾಬ್ದಾರಿ ತೋರದೇ ಆರೋಗ್ಯ ತಪಾಸಣೆಗೊಳಪಡಬೇಕು ಎಂದು‌  ಸಲಹೆ ನೀಡಿದರು.

Tags: CoronavirusCovid19IndiaKannadaNewsWebsiteLatestNewsKannadaMalnadNewsMLC Ayanur ManjunathShivamoggaಆಯನೂರು ಮಂಜುನಾಥ್ಶಿವಮೊಗ್ಗ
Previous Post

ಮಲೆನಾಡಿನ ಕುಂಚ ಮಾಂತ್ರಿಕ ಕೋಟೆ ಗದ್ದೆ ರವಿ ಕುರಿತು ನೀವು ತಿಳಿಯಲೇಬೇಕು

Next Post

ಲಾಕ್ ಡೌನ್ ದಿನಗಳನ್ನು ಆದಷ್ಟು ಸಂತೋಷದಾಯಕವಾಗಿಸಿಕೊಳ್ಳುವ ಮಾರ್ಗಗಳಿವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಾಕ್ ಡೌನ್ ದಿನಗಳನ್ನು ಆದಷ್ಟು ಸಂತೋಷದಾಯಕವಾಗಿಸಿಕೊಳ್ಳುವ ಮಾರ್ಗಗಳಿವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!