No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

ಸಂಭ್ರಮದಲ್ಲಿ ವಿಜಯನಗರದ ಜನತೆ | ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ

kalpa News by kalpa News
October 24, 2025
in ರಾಷ್ಟ್ರೀಯ
0
ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್’ಗೆ ನೇರ ವಿಮಾನ: ಸಮಯವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  |

ಬೆಂಗಳೂರು ಹಾಗೂ ಹಂಪಿಯನ್ನು #Hampi ಸಂಪರ್ಕಿಸುವ ದೈನಂದಿನ ವಿಮಾನ ಸೇವೆಯನ್ನು ಸ್ಟಾರ್ ಏರ್ #StarAir ಸಂಸ್ಥೆ ನವೆಂಬರ್ 1ರಿಂದ ಪ್ರಾರಂಭಿಸುತ್ತಿದ್ದು, ವಿಜಯನಗರ ಜಿಲ್ಲೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಈ ಹೊಸ ಪ್ರಯಾಣಿಕ ಸೇವೆಯಿಂದ ಯುನೆಸ್ಕೋ #UNESCO ವಿಶ್ವ ಪರಂಪರೆಯ ತಾಣವಾದ ಹಂಪಿ ಸೇರಿದಂತೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರ ಕ್ಷೇತ್ರಗಳಿಗೆ ಹೊಸ ಚೈತನ್ಯ ಸಿಗಲಿದೆ.

ಐತಿಹಾಸಿಕ ಪಟ್ಟಣ ಹಂಪಿಗೆ ಹತ್ತಿರದ ವಿದ್ಯಾನಗರ ವಿಮಾನ ನಿಲ್ದಾಣದಿಂದ ಈ ವಿಮಾನಗಳು ಸಂಚರಿಸಲಿವೆ. ಕಳೆದ ಒಂದು ತಿಂಗಳಿಂದ ಈ ವಿಮಾನ ನಿಲ್ದಾಣದಲ್ಲಿ ಸೇವೆ ಸ್ಥಗಿತಗೊಂಡಿದ್ದರಿಂದ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಹೊಸ ಘೋಷಣೆಯು ನಿರಾಳತೆ ಮೂಡಿಸಿದೆ.
ಸ್ಟಾರ್ ಏರ್ ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ವಿಮಾನವು ಬೆಂಗಳೂರಿನಿಂದ ಬೆಳಿಗ್ಗೆ 7:50 ಕ್ಕೆ ಹೊರಟು 8:40 ಕ್ಕೆ ವಿದ್ಯಾನಗರ ತಲುಪಲಿದೆ. ನಂತರ 9:10 ಕ್ಕೆ ವಿದ್ಯಾನಗರದಿಂದ ಹಿಂತಿರುಗಿ ಬೆಳಿಗ್ಗೆ 10:00 ಕ್ಕೆ ಬೆಂಗಳೂರು ತಲುಪಲಿದೆ. ಇದು ಪ್ರತಿದಿನವೂ ಸಂಚರಿಸುವ ನಿತ್ಯ ಸೇವೆಯಾಗಿರಲಿದೆ.

ಈ ಸೇವೆ ಆರಂಭಗೊಂಡರೆ ಹಂಪಿಗೆ ನೇರ ಸಂಪರ್ಕ ಸುಲಭವಾಗಲಿದೆ. ಪ್ರಸ್ತುತ, ಪ್ರವಾಸಿಗರು ಹುಬ್ಬಳ್ಳಿ ವಿಮಾನ ನಿಲ್ದಾಣ (ಸುಮಾರು 150 ಕಿಮೀ ದೂರ) ಬಳಸಬೇಕಾಗುತ್ತದೆ. ಆದರೆ ವಿದ್ಯಾನಗರ ವಿಮಾನ ನಿಲ್ದಾಣ ಹಂಪಿಯಿAದ ಕೇವಲ 35 ಕಿಮೀ ದೂರದಲ್ಲಿರುವುದರಿಂದ ಪ್ರವಾಸಿಗರಿಗೆ ಇದು ಬಹು ಸುಲಭ ಮಾರ್ಗವಾಗಲಿದೆ.

ಈ ಕ್ರಮಕ್ಕೆ ಸಾರ್ವಜನಿಕರು ಈ ಘೋಷಣೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

(ವರದಿ: ಮುರುಳೀಧರ ನಾಡಿಗೇರ್, ಹೊಸಪೇಟೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUFlightHampiHospetIndian FlightKannada News WebsiteLatest News KannadaStar AirTourismVijayanagarWorld Heritage Siteಬೆಂಗಳೂರುಯುನೆಸ್ಕೋವಿಮಾನವಿಶ್ವ ಪರಂಪರೆಯ ತಾಣಸ್ಟಾರ್ ಏರ್ಹಂಪಿಹೊಸಪೇಟೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ | ರಾಣಿ ಚೆನ್ನಮ್ಮ ಜಯಂತ್ಯೋತ್ಸವ | ಪ್ರಯಾಣಿಕರ ಜೊತೆ ಅಮೃತ್ ಸಂವಾದ ಯಶಸ್ವಿ

Next Post

ಹುಬ್ಬಳ್ಳಿ | ನೈಋತ್ಯ ರೈಲ್ವೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜನ್ಮ ದಿನಾಚರಣೆ

kalpa News

kalpa News

Next Post
ಹುಬ್ಬಳ್ಳಿ | ನೈಋತ್ಯ ರೈಲ್ವೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜನ್ಮ ದಿನಾಚರಣೆ

ಹುಬ್ಬಳ್ಳಿ | ನೈಋತ್ಯ ರೈಲ್ವೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜನ್ಮ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL