ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಆತನ ಮನೆಯ ಮುಂದೆಯೇ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ #Murder ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಕೊಲೆಯಾದವನನ್ನು ರೌಡಿ ಶೀಟರ್ ಮುಜಾಹಿದ್ದೀನ್(32) ಎಂದು ಗುರುತಿಸಲಾಗಿದೆ.

Also read: ಕಲಾಪದಿಂದ 10 ಬಿಜೆಪಿ ಶಾಸಕರ ಅಮಾನತು: ಎಸ್. ದತ್ತಾತ್ರಿ ಖಂಡನೆ
ಹತ್ಯೆಯಾಗಿರುವ ಮುಜಾಹಿದ್ದೀನ್ ರೌಡಿ ಶೀಟರ್ ಆಗಿದ್ದು, ಹಿಂದೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post