ಕಲ್ಪ ಮೀಡಿಯಾ ಹೌಸ್
ಉಳ್ಳಾಲ: ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿರಿವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಉಳ್ಳಾಲಕ್ಕೂ ತಟ್ಟಿದ್ದು, 50ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿವೆ.
ಸೋಮೇಶ್ವರ ಹಿಂದೂ ರುದ್ರಭೂಮಿಯ ತಡೆಗೋಡೆ ಸೇರಿದಂತೆ ತೆಂಗಿನಮರಗಳು ಸಮುದ್ರ ಪಾಲಾಗಿದೆ. ಉಳ್ಳಾಲದ ಸುಭಾಷನಗರ, ಕೈಕೋ, ಹಿಲೆರಿಯಾನಗರ, ಮುಕ್ಕಚ್ಚೇರಿ, ಒಂಭತ್ತುಕೆರೆ, ಸೋಮೇಶ್ವರ , ಉಚ್ಚಿಲ ಭಾಗದಲ್ಲಿ ಸಮುದ್ರದ ಅಲೆಗಳು ಕೆಲ ಮೀ. ದೂರಕ್ಕೆ ಅಪ್ಪಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post