ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ Shri Kshethra Dharmasthala ಭಜನಾ ಪರಿಷತ್ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ ಇವರ ನೇತೃತ್ವದಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು Dr. Veerendra Heggade ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಭಜನಾ ಪರಿಷತ್ ಕಾರ್ಯದರ್ಶಿ ಜಯರಾಮ್ ನೆಲ್ಲಿತ್ತಾಯ, ಸಂಪನ್ಮೂಲ ವ್ಯಕ್ತಿ ರಮೇಶ್ ಕಲ್ಮಾಡಿ, ಕುಂದಾಪುರ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್, ಕಾರ್ಕಳ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಪೂಜಾರಿ, ಕಾರ್ಕಳ ತಾಲೂಕು ಕಾರ್ಯದರ್ಶಿ ಶೈಲೇಶ್ ಸಾಣೂರು, ಬಂಟ್ವಾಳ ಅಧ್ಯಕ್ಷ ದಿನೇಶ್ ಮಾಮೇಶ್ವರ, ಮೂಡಬಿದ್ರೆ ಪರಿಷತ್ ಅಧ್ಯಕ್ಷ ಅಶೋಕ್ ನಾಯ್ಕ್ ಮೂಡಬಿದ್ರೆ, ಕುಂದಾಪುರ ತಾಲೂಕು ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ, ವಲಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ಶೆಟ್ಟಿ, ಹಾಗೂ ಜಯರಾಮ್ ನಾಯ್ಕ್ ಕುಂಟ್ರಕಲ, ನಿತಿನ್ ನಾಯ್ಕ್ ಮೂಡಬಿದ್ರೆ ಉಪಸ್ಥಿತರಿದ್ದರು.
Also read: ಸತ್ಯಸಂಕಲ್ಪ ತೀರ್ಥರ ನಂಬಿ ಬದುಕಿರೋ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post