ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ದ ಕ ಜಿಲ್ಲಾ ಜನತಾ ದಳದ ಹಿರಿಯ ನಾಯಕ, ನಿಯೋಜಿತ ಜಿಲ್ಲಾಪ್ರಧಾನ ಕಾರ್ಯದರ್ಶಿ ಸುಶೀಲ್ ನರೋಹ್ನ ಹೃದಯಘಾತದಿಂದ ನಿಧನರಾಗಿದ್ದಾರೆ.
ಅನೇಕ ವರ್ಷಗಳಿಂದ ಜನತಾ ಪಕ್ಷ ಮತ್ತು ಜನತಾ ದಳಗಳಲ್ಲಿ ತೊಡಗಿಸಿಕೊಂಡಿದ್ದ ಸುಶೀಲ್ ವೃತ್ತಿಯಿಂದ ವಿದ್ಯುತ್ ಗುತ್ತಿಗೆದಾರರಾಗಿದ್ದರು. ಇತ್ತೀಚೆಗೆ ನಡೆದ ಗುತ್ತಿಗೆದಾರರ ರಾಜ್ಯ ಸಮಿತಿ ಚುನಾವಣೆಯಲ್ಲಿ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ಸಂತಾಪ:
ಜೆಡಿಎಸ್ ರಾಜ್ಯ ವಕ್ತಾರ ಎಮ್.ಬಿ.ಸದಾಶಿವ ಸುಶೀಲ್ ನರೋನ್ಹ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.












Discussion about this post