Tuesday, July 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದಲಿತರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಚಳ್ಳಕೆರೆ ಡಿವೈಎಸ್’ಪಿ ಶ್ರೀಧರ ಕರೆ

April 4, 2021
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ದಲಿತ ನಾಗರಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಡಿವೈಎಸ್’ಪಿ ಕೆ.ವಿ. ಶ್ರೀಧರ್ ಕರೆ ನೀಡಿದರು.

ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ದಲಿತರ ಕುಂದುಕೊರತೆ ಸಭೆಯನ್ನುದ್ದೇಶಸಿ ಅವರು ಮಾತನಾಡಿದರು.
ದಲಿತ ನಾಗರೀಕರು ಮುಖ್ಯವಾಗಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಬಾಲ್ಯವಿವಾಹ, ಮೌಢ್ಯತೆ, ಕಂದಚಾರಕ್ಕೆ ಬಲಿಯಾಗಬಾರದು. ದೌರ್ಜನ್ಯ ಅನ್ಯಾಯವಾದಗ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ತಾಲೂಕಿನಲ್ಲಿ ಪ್ರತಿ ತಿಂಗಳು ದಲಿತ ಸಭೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಯಾವುದೇ ರೀತಿಯಲ್ಲೂ ದಲಿತರಿಗೆ ಅನ್ಯಾಯವಾಗದ ರೀತಿಯಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದರು.
ದಲಿತರು ತಮ್ಮ ನ್ಯಾಯಯುತ ಬೇಡಿಕೆ, ಸಮಸ್ಯೆಗಳ ಇತ್ಯರ್ಥಕ್ಕಾಗಿ ತಮ್ಮನ್ನು ಯಾವುದೇ ಸಂದರ್ಭದಲ್ಲಿ ಭೇಟಿಯಾಗಿ, ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಸಂವಿಧಾನ, ಕಾನೂನಿನ ಅರಿವು, ನೆರವು ಕುರಿತು ಇಂದಿನ ಯುವಕ, ಯುವತಿಯರಲ್ಲಿ ಅರಿವು ಮೂಡಬೇಕು. ದಲಿತರ ನಾಗರಿಕರು ಮುಖ್ಯವಾಗಿ ಶಿಕ್ಷಣಕ್ಕೆ ಹಚ್ಚು ಒತ್ತು ನೀಡಬೇಕು. ಅಂಬೇಡ್ಕರ್ ಸಂವಿಧಾನವನ್ನು ಅರ್ಥಮಾಡಿಕೊಳ್ಳಬೇಕು, ಸಮಸ್ಯೆಗಳು ಬಂದಾಗ ತಕ್ಷಣವೇ ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು, ಬಾಲ್ಯವಿವಾಹ ಮಾಡಕೂಡದು ಹಾಗೂ ಮೌಢ್ಯತೆ ಹೊಡೆದೊಡಿಸಬೇಕು ಎಂದು ಕರೆ ನೀಡಿದರು.

ಪೋಲೀಸ್ ಇನ್ಸ್‌’ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ ಮಾತನಾಡಿದರು. ರೆಡ್ಡಿಹಳ್ಳಿ ಗ್ರಾಮದ ಮುಖಂಡರು ನಾಗರೀಕರು ಪೋಲೀಸ್ ಸಿಬ್ಬಂದಿಗಳು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaKannada News WebsiteLatest Kannada Newsಚಳ್ಳಕೆರೆಪೊಲೀಸ್
Previous Post

ಚಳ್ಳಕೆರೆ ಮಹಿಳಾ ಠಾಣೆ ಹೆಡ್ ಕಾನ್ಸ್‌’ಟೇಬಲ್ ನಾಗರತ್ನಗೆ ಮುಖ್ಯಮಂತ್ರಿ ಪದಕ

Next Post

ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Special Train Between Hubballi-Bengaluru and Bengaluru-Vijayapura

July 29, 2025

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ | ಹುಬ್ಬಳ್ಳಿ-ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

July 29, 2025

ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ | ಯಾವತ್ತು? ಇಲ್ಲಿದೆ ಡಿಟೇಲ್ಸ್

July 29, 2025

ಬೈಂದೂರು | ವಾರಕ್ಕೊಮ್ಮೆ ಇರುವ ರೈಲಿನ ಸೇವೆಯನ್ನು ಪ್ರತಿನಿತ್ಯಕ್ಕೆ ವಿಸ್ತರಿಸಿ | ಎಂಪಿ ರಾಘವೇಂದ್ರ ಮನವಿ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Special Train Between Hubballi-Bengaluru and Bengaluru-Vijayapura

July 29, 2025

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ | ಹುಬ್ಬಳ್ಳಿ-ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

July 29, 2025

ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ | ಯಾವತ್ತು? ಇಲ್ಲಿದೆ ಡಿಟೇಲ್ಸ್

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!