Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದಶಾವತಾರ ಲೇಖನ ಸರಣಿ-2: ದಶಾವತಾರಗಳ ಹಿಂದಿನ ಅಂತರಾರ್ಥ-ಮತ್ಸ್ಯಾವತಾರ, ಕೂರ್ಮಾವತಾರ

April 26, 2020
in Small Bytes, ಡಾ.ಗುರುರಾಜ ಪೋಶೆಟ್ಟಿಹಳ್ಳಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ದಶಾವತಾರಗಳೋ, ದ್ವಾದಶಾವತಾರಗಳೋ, ಶತಾವತಾರಗಳೋ ಅಥವಾ ಸಹಸ್ರ ವಿರಾಟ್ ರೂಪಗಳೊ ಎಂಬುದು ಮುಖ್ಯವಲ್ಲ. ಈ ಅವತಾರಗಳ ಮೂಲಕ ನಮ್ಮ ಜೀವನಕ್ಕೆ ದೊರಕುವ ದಿವ್ಯ ಸಂದೇಶವೇನು? ಅದನ್ನು ನಾವೆಷ್ಟರ ಮಟ್ಟಿಗೆ ಅನುಷ್ಠಾನಕ್ಕೆ ತಂದುಕೊಳ್ಳುತ್ತೇವೆ ಎಂಬುದಷ್ಟೇ ಮುಖ್ಯವಾಗುತ್ತದೆ. ಆದಿ ಪೌರುಷವೇ ಪುರುಷ. ಅದೇ ಆದಿಶಕ್ತಿ ಕೂಡಾ. ನಾರಾ ಎಂದರೆ ನೀರು. ಅಯಣ ಎಂದರೆ ಆಶ್ರಯ. ಸಕಲ ಜೀವಿಗಳೂ ನೀರನ್ನೇ ಆಶ್ರಯಿಸಿವೆ. ಭಗವಂತನ ಅಭಿವ್ಯಕ್ತತೆಯೂ ನೀರಿನಿಂದಲೇ ಆಗಿದೆ. ಆದ್ದರಿಂದಲೇ, ದಶಾವತಾರಗಳು ಅಭಿವ್ಯಕ್ತ ಸ್ವರೂಪವಾಗಿವೆ.

ಮತ್ಸ್ಯಾವತಾರ
ನೀರಿನಲ್ಲಿ ಮೊದಲು ಜಲಚರವಾಗಿ ಪರಮಾತ್ಮನ ಅವತಾರ. ಹಾಗೆಯೇ ಮಾನವ ಶರೀರದಲ್ಲೂ, ಜ್ಞಾನಗಂಗೆಯ ರೂಪದಲ್ಲಿ ಜೀವವಿಕಾಸವಾಗಿ, ವಿಚಾರಮಂಥನಕ್ಕೆ ಅವಕಾಶವಾದುದು ಮತ್ಸ್ಯಾವತಾರ. ಮತ್ಸ್ಯಾವತಾರದಲ್ಲಿ ಮೀನೊಂದು ಅನೇಕ ಜನರನ್ನು ಪ್ರಳಯದಿಂದ ಸಂರಕ್ಷಣೆಯನ್ನು ಮಾಡಿದಂತೆಯೇ, ಜ್ಞಾನೋದಯವು ನಮ್ಮ ಜೀವನದಲ್ಲಿ ಒಮ್ಮೊಮ್ಮೆ ಏಳುವ ಬಿರುಗಾಳಿ ಹಾಗೂ ಪ್ರಳಯದಿಂದ ನಮ್ಮನ್ನು ಸಂರಕ್ಷಿಸುತ್ತದೆ.

ಈ ಅವತಾರದಲ್ಲಿ ಮಾನವ ಜನಾಂಗದ ಮೂಲ ಪುರುಷನಾದ ಮನು ಮತ್ತು ಬ್ರಹ್ಮನ ಮಾನಸ ಪುತ್ರರಾದ ಮಹರ್ಷಿಗಳು ಮತ್ತು ಅವರ ಪತ್ನಿಯರನ್ನು ಪ್ರಳಯದಲ್ಲಿ ವಿಷ್ಣುವು ಮೀನಿನ ರೂಪ ಧರಿಸಿ ಕಾಪಾಡುತ್ತಾನೆ. ಸೃಷ್ಟಿ ಕ್ರಿಯೆ ಪ್ರಪಂಚದಲ್ಲಿ ಆರಂಭವಾದಾಗ ಎಲ್ಲೆಲ್ಲೂ ನೀರು ತುಂಬಿ ಕೇವಲ ಜಲಚರಗಳು ಮಾತ್ರ ವಾಸಿಸುತ್ತಿದ್ದವು ಎಂಬುದನ್ನು ವಿಜ್ಞಾನವೇ ಒಪ್ಪಿದೆ. ಈ ಸೃಷ್ಟಿಕ್ರಿಯೆಯ ಆರಂಭಿಕ ಹಂತವನ್ನು ಮತ್ಸ್ಯಾವತಾರ ಸಂಕೇತಿಸುತ್ತದೆ.

ಕೂರ್ಮಾವತಾರ
ಕೂರ್ವೆಂದರೆ ಆಮೆ. ಅಮೆಯ ಬೆನ್ನು ಬಹಳ ಗಟ್ಟಿಯಾದುದು. ಸಮುದ್ರಮಂಥನದ ಸಂದರ್ಭದಲ್ಲಿ ಪರಮಾತ್ಮನು ಕೂರ್ಮಾವತರಿಯಾಗಿ ಬಂದನು. ನಮ್ಮ ಅಂತರಂಗದಲ್ಲೂ ಹೃದಯಸಾಗರದಲ್ಲಿ ಪ್ರಜ್ಞಾನವೆಂಬ ಶ್ರೇಷ್ಠವಾದ ಮತ್ತು ಎತ್ತರವಾದ ಪರ್ವತವನ್ನು ಇರಿಸಿ, ಕುಂಡಲಿನೀ ಎಂಬ ಸರ್ಪವನ್ನೇ ಸುತ್ತಿ, ಇಂದ್ರಿಯಗಳೆಂಬ ದೇವ-ದಾನವರ ಸಹಕಾರದಿಂದ, ವಿಚಾರಮಂಥನವನ್ನು ಕೈಗೊಂಡಾಗ, ಯಾವುದೇ ರೀತಿಯಲ್ಲಿ ಕುಸಿಯಬಾರದೆಂಬ ದೃಷ್ಟಿಯಿಂದ ಭಗವಂತನಲ್ಲಿ ಭಕ್ತಿ ಎಂಬ ಕೂರ್ಮನ ಸಹಾಯವನ್ನು ಪಡೆಯಬೇಕು. ಆಮೆಯು ತನ್ನ ಕಾಲುಗಳನ್ನು ಒಳಗೆ ಸೇರಿಸಿಕೊಂಡಂತೆ, ನಾವು ನಮ್ಮ ಇಂದ್ರಿಯಗಳನ್ನು ಒಳಮುಖವಾಗಿಸಿಕೊಳ್ಳುವುದೇ ಕೂರ್ಮಾವತಾರದ ಸಂಕೇತ.

ಈ ಅವತಾರದಲ್ಲಿ ವಿಷ್ಣುವು ಸಮುದ್ರ ಮಥನ ಕಾಲದಲ್ಲಿ ಮಂದರ ಪರ್ವತಕ್ಕೆ ಆಮೆಯ ರೂಪಿಯಾಗಿ ಆಧಾರವಾಗಿದ್ದನ್ನು ಎಂಬುದು ಕತೆ. ಸೃಷ್ಟಿಕ್ರಿಯೆಯಲ್ಲಿ ಜಲಚರಗಳ ಮುಂದಿನ ಸ್ಥಿತಿ ನೀರು ಮತ್ತು ಭೂಮಿಗಳೆರಡರಲ್ಲೂ ವಾಸಿಸುವ ಉಭಯ ವಾಸಿಗಳದ್ದು. ಆಮೆ ಇಂತಹ ಉಭಯ ವಾಸಿಯಾಗಿದ್ದು ಈ ಅವತಾರ ಸೃಷ್ಟಿ ಮುಂದಿನ ಹಂತವನ್ನು ಸೂಚಿಸುತ್ತದೆ.

(ನಾಳೆ: ವರಾಹವತಾರ ಹಾಗೂ ನೃಸಿಂಹಾವತಾರ)


Get in Touch With Us info@kalpa.news Whatsapp: 9481252093

Tags: DashavataraDr Gururaj PoshettihalliKannadaNewsWebsiteKurmavataraLatestNewsKannadaMatsyavataraಕೂರ್ಮಾವತಾರಡಾ.ಗುರುರಾಜ ಪೋಶೆಟ್ಟಿಹಳ್ಳಿದಶಾವತಾರಮತ್ಸ್ಯಾವತಾರಸನಾತನ ಧರ್ಮ
Previous Post

ದೇಶದಲ್ಲಿ ಕೊರೋನಾ ಮರಣಮೃದಂಗ: ಒಂದೇ ದಿನ 1990 ಹೊಸ ಪ್ರಕರಣ, 49 ಮಂದಿ ಬಲಿ

Next Post

ಮೇ 3ರ ನಂತರವೂ ಲಾಕ್ ಡೌನ್ ಮುಂದುವರಿಕೆಯ ಸಾಧ್ಯತೆಗಳೇ ಹೆಚ್ಚು? ಗ್ರೀನ್ ಝೋನ್ ಕಥೆಯೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
file image

ಮೇ 3ರ ನಂತರವೂ ಲಾಕ್ ಡೌನ್ ಮುಂದುವರಿಕೆಯ ಸಾಧ್ಯತೆಗಳೇ ಹೆಚ್ಚು? ಗ್ರೀನ್ ಝೋನ್ ಕಥೆಯೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!