No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Sunday, April 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

ದಶಾವತಾರ ಲೇಖನ ಸರಣಿ-4: ವಾಮನಾವತಾರ, ಪರಶುರಾಮಾವತಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 28, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ, Small Bytes
0
ದಶಾವತಾರ ಲೇಖನ ಸರಣಿ-4: ವಾಮನಾವತಾರ, ಪರಶುರಾಮಾವತಾರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಾಮನಾವತಾರ
ಬಲಿ ಚಕ್ರವರ್ತಿ ಪ್ರಹ್ಲಾದನ ವಂಶಸ್ಥ. ಇಲ್ಲಿ, ವಾಮನನು ಭೂಮನ್ಯಾಕಾಶಗಳಿಗೂ ವ್ಯಾಪಿಸಿ, ಒಂದು ಹೆಜ್ಜೆಯನ್ನು ಭೂಮಿಗೂ, ಇನ್ನೊಂದು ಹೆಜ್ಜೆಯನ್ನು ಆಕಾಶಕ್ಕೂ ಹಾಗೂ ಮತ್ತೊಂದು ಹೆಜ್ಜೆಯನ್ನು ಬಲಿಯ ತಲೆಯ ಮೇಲಿಟ್ಟದ್ದು ಎಲ್ಲರಿಗೂ ತಿಳಿದ ವಿಷಯ. ಅಂತರಾರ್ಥವೆಂದರೆ, ನಾವೆಲ್ಲರೂ ಈ ಜಗತ್ತಿಗೆ ವಾಮನರಾಗಿಯೇ ಬಂದವರು. ಜ್ಞಾನದ ಮೂಲಕ, ಸಾಧನೆಯ ಮೂಲಕ, ತಪಸ್ಸಿನ ಮೂಲಕ, ಸರ್ವವ್ಯಾಪಕತ್ವದಿಂದ ತ್ರಿವಿಕ್ರಮರಾಗಿ ಬೆಳೆಯಬೇಕು. ತ್ರಿಕರಣಶುದ್ಧರಾಗುವುದೇ ಮೂರು ಹೆಜ್ಜೆಗಳು.

ಅಹಂಕಾರವೆಂಬ ಸಂಕುಚಿತ ಭಾವವೇ ವಾಮನತ್ವ. ವಾಮನತ್ವದ ಬಲುಯಾದೊಡನೆಯೇ ವ್ಯಕ್ತಿಯು ತ್ರಿವಿಕ್ರಮನಾಗಿ ಬೆಳೆಯುತ್ತಾನೆಂಬುದು ಸಾರಾಂಶ. ಸಮಸ್ತ ಜಗತ್ತೂ ಮೂರು ವಕಾರಗಳಿಂದ ಸಂಪನ್ನವಾಗಿದೆ. ವ್ಯಕ್ತಿ, ವಸ್ತು ಹಾಗೂ ವಿಷಯಗಳು. ಇವು ಮೂರು ವಕಾರಗಳು. ಅಷ್ಟೇ ಅಲ್ಲ, ಮೂರು ವಿಕಾರಗಳು ಕೂಡಾ! ಈ ಮೂರು ವಿಕಾರಗಳನ್ನು ಕ್ರಮಬದ್ಧವಾಗಿ ಕ್ರಮಿಸಿದಾಗ ಮಾನವನು ತನ್ನಲ್ಲಿರಬಹುದಾದ ದಾನವತ್ವವನ್ನು ಕಳೆದುಕೊಂಡು ದೈವತ್ವವನ್ನು ಹೊಂದುತ್ತಾನೆಂಬುದು ತತ್ತ್ವಾರ್ಥ.

ಮಾನವ ವರ್ಗದ ಆರಂಭಿಕ ದಿನಗಳಲ್ಲಿ ಕಾಣಿಸಿಕೊಂಡವರು ಕುಬ್ಜರು ಎಂಬುದನ್ನು ಇದರ ಜೀವನ ಚಕ್ರದ ಸಂಕೇತದಲ್ಲಿ ಅರ್ಥಮಾಡಿಕೊಳ್ಳಬಹುದು. ಜೊತೆಗೆ ಈ ಕತೆ ಅಹಂಕಾರವನ್ನು, ವಾಮನನು ತುಳಿಯುವ ಕ್ರಿಯೆ ಹೇಳುವ ಮೂಲಕ ಇದಕ್ಕೆ ಅಹಂಕಾರ ಮರ್ಧನನದ ಸಂಕೇತಾರ್ಥವನ್ನು ನೀಡಿ ಕಾವ್ಯಾತ್ಮವಾಗಿಯೂ ಸೊಗಸಾಗಿಯೂ ರೂಪುಗೊಂಡಿದೆ.

ಪರಶುರಾಮಾವತಾರ
ಜಮದಗ್ನಿ ಮತ್ತು ರೇಣುಕಾಂಬಾ ಇವರ ಮಗನೇ ಪರಶುರಾಮ. ತಾತ್ತ್ವಿಕವಾಗಿ, ಭೃಗುಕುಲ ರಾಮ ಪರೇಶ ನಮೋ ಎಂದಂತೆ ಇವನ ಹೆಸರು ಪರೇಶ ರಾಮ! ಇವನು ಗಣಪತಿಯ ಆರಾಧಕನಾದ್ದರಿಂದಲೋ ಏನೋ, ಅವನ ಪ್ರೀತಿಯ ಸಂಖ್ಯೆಯಾದ ಇಪ್ಪತ್ತೊಂದನ್ನು ಅನುಸರಿಸಿ, ಇಪ್ಪತ್ತೊಂದು ಬಾರಿ ಭೂಮಂಡಲವನ್ನು ಪ್ರದಕ್ಷಿಣೆ ಹಾಕಿ ಮದಾಂಧರಾಗಿದ್ದ ಕ್ಷತ್ರಿಯರನ್ನು ಸದೆಬಡಿಯುತ್ತಾನೆ. ಕ್ಷತ್ರಿಯ ಧರ್ಮಕ್ಕೆ ವಿರುದ್ಧರಾದವರನ್ನು ಸದೆಬಡಿದವನು ಪರೇಶರಾಮನು!

ಜಮದಗ್ನಿ ಮತ್ತು ರೇಣುಕೆಯರ ಮಗನಾಗಿ ಜನಿಸಿದ ಇವನು ಪ್ರಜಾ ಪೀಡಕರಾಗಿದ್ದ ಕಾರ್ತವೀರ್ಯನನ್ನು ಮತ್ತು ಇತರ ಕ್ಷತ್ರಿಯರನ್ನು ನಾಶಗೊಳಿಸಿದನು, ಇತಿಹಾಸದ ದೃಷ್ಟಿಯಿಂದ ಇದು ಬ್ರಾಹ್ಮಣ ಮತ್ತು ಕ್ಷತ್ರಿಯರ ನಡುವೆ ಅಧಿಕಾರದ ಪಾರಮ್ಯಕ್ಕಾಗಿ ನಡೆದ ಹೋರಾಟವನ್ನು ಸೂಚಿಸುತ್ತದೆ ಜೊತೆಗೆ ಸಮಾಜ ಒಂದು ವ್ಯವಸ್ಥೆಯನ್ನು ಆರಿಸಿಕೊಳ್ಳಬೇಕಾಗಿದ್ದ ಸಂಕ್ರಮಣ ಸ್ಥಿತಿಯನ್ನೂ ಇದು ಸೂಚಿಸುತ್ತದೆ.

(ನಾಳೆ: ರಾಮಾವತಾರ ಹಾಗೂ ಕೃಷ್ಣಾವತಾರ)


Get in Touch With Us info@kalpa.news Whatsapp: 9481252093

Tags: DashavataraDr Gururaj PoshettihalliKannadaNewsWebsiteParasuramavataraVamanavataraಡಾ.ಗುರುರಾಜ ಪೋಶೆಟ್ಟಿಹಳ್ಳಿದಶಾವತಾರಪರಶುರಾಮಾವತಾರವಾಮನಾವತಾರ
Share222Tweet123Send
Previous Post

ನಮಾಮಿ ಭಗವತ್ಪಾದಂ ಶಂಕರಂ ಲೋಕ ಶಂಕರಂ

Next Post

ನಂದಿ ಬಂಕ್’ನಿಂದ ಪೊಲೀಸ್ ಚೀತಾ ವಾಹನಗಳಿಗೆ ಉಚಿತ ಪೆಟ್ರೋಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಂದಿ ಬಂಕ್’ನಿಂದ ಪೊಲೀಸ್ ಚೀತಾ ವಾಹನಗಳಿಗೆ ಉಚಿತ ಪೆಟ್ರೋಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

April 4, 2026
BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

April 4, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL