ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಹೊಸ ವರ್ಷ ಸಂಭ್ರಮಾಚರಣೆ ದಿನವೇ ಬೈಕ್ ಅಪಘಾತದಲ್ಲಿ #Bike Accident ಯುವಕನೊಬ್ಬ ಸಾವಿಗೀಡಾಗಿರುವ #Death ಘಟನೆ ದಾವಣಗೆರೆಯಲ್ಲಿ ನಡೆದಿದೆ.
ನಗರದ ನೂತನ್ ಕಾಲೇಜ್ ಮುಂಭಾಗ ಕಳೆದ ರಾತ್ರಿ 1 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಬಲಿಯಾಗಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
Also read: Union Minister H.D. Kumaraswamy Holds Talks with PMO on RINL Revival

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post