Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಚನ್ನಗಿರಿ: ಅವಕಾಶ ವಂಚನೆಯಿಂದ ಬ್ರಾಹ್ಮಣರು ದೇಶ ತೊರೆಯುತ್ತಿದ್ದಾರೆ

November 27, 2018
in ದಾವಣಗೆರೆ
0 0
0
Share on facebookShare on TwitterWhatsapp
Read - < 1 minute

ಚನ್ನಗಿರಿ: ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಅವಕಾಶ ಸಿಕ್ಕರೆ ಯಾರೂ ದೇಶಬಿಟ್ಟು ಹೋಗುವುದಿಲ್ಲ. ತಮ್ಮ ಪ್ರತಿಭೆಯಿಂದ ಸ್ವದೇಶದಲ್ಲೇ ಸೇವೆಗೈಯುತ್ತಾರೆ. ಅವಕಾಶ ವಂಚನೆಯಿಂದ ಬ್ರಾಹ್ಮಣರು ದೇಶ ತೊರೆಯುತ್ತಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್. ವೆಂಕಟನಾರಾಯಣ ಅಭಿಪ್ರಾಯಪಟ್ಟರು.
ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದಿನ ಮತ್ತು ಪ್ರಸ್ತುತ ಸರ್ಕಾರ ಬ್ರಾಹ್ಮಣ ಸಮುದಾಯದ ಕಲ್ಯಾಣಕ್ಕೆ 25 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದೆ. ಸರ್ಕಾರ ಅದನ್ನು ಶೀಘ್ರ ಬಿಡುಗಡೆ ಮಾಡುವಂತೆ ತಾವು ಪ್ರಯತ್ನಿಸುತ್ತಿರುವುದಾಗಿ ಅವರು ತಿಳಿಸಿದರು.
ರಾಜ್ಯ ಮಹಾಸಭಾದ ಉಪಾಧ್ಯಕ್ಷ ಅಬಸೆ ದಿನೇಶ್ ಮಾತನಾಡಿ, ಈಗಿನ ವಿಪ್ರ ಸಮುದಾಯದ ಹೀನ ಸ್ಥಿತಿಗೆ ರಾಜಕೀಯವಾಗಿ ದೇಶಮಟ್ಟದಲ್ಲಿ ಉನ್ನತ ಸ್ಥಾನದಲ್ಲಿದ್ದ ವಿಪ್ರರು ಸರಿಯಾಗಿ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದೂ ಒಂದು ಮುಖ್ಯ ಕಾರಣ ಎಂದರು.
ಪ್ರಧಾನ ವಕ್ತಾರ ಮ.ಸ. ನಂಜುಂಡಸ್ವಾಮಿ ಮಾತನಾಡಿ, ಚನ್ನಗಿರಿ ವಿಪ್ರ ಸಮುದಾಯ ಅತ್ಯಂತ ಶಿಸ್ತಿನಿಂದ ಈ ಸಮಾರಂಭ ಏರ್ಪಡಿಸಿದೆ. ಬಹಳಷ್ಟು ವಿಪ್ರ ಸಂಘಟನೆಗಳ ಸಮಾರಂಭದಲ್ಲಿ ಯುವಜನತೆ ಭಾಗವಹಿಸದೇ ವಯಸ್ಸಾದವರನ್ನೇ ಹೆಚ್ಚು ಕಾಣುತ್ತಿದ್ದೆ. ಆದರೆ ಇಲ್ಲಿನ ಸಂಘಟನೆಯಲ್ಲಿ ಯುವಜನತೆ ಸಕ್ರೀಯವಾಗಿ ಪಾಲ್ಗೊಂಡಿರುವುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಾ. ಆರ್.ಎಸ್. ಹೆಗಡೆ ಮಾತನಾಡಿ, ಉದ್ಘಾಟನೆ ಕೇವಲ ಇಂದಿಗೇ ನಿಲ್ಲದೆ ಕಾರ್ಯಶೀಲವಾಗಿ ಮುಂದಡಿಯಿಡಬೇಕು ಎಂದು ಆಶಿಸಿದರು.
ಸಮಾರಂಭದ ಅಧ್ಯಕ್ಷ ಪಿ. ರಂಗನಾಥ ರಾವ್ ಮಾತನಾಡಿ, ಇಂದಿನ ವಿಪ್ರ ಕುಟುಂಬದ ಯುವತಿಯರನ್ನು ತಮ್ಮತ್ತ ಸೆಳೆಯಲು ವಿಪ್ರ ಯುವಕರು ಸೋತಿದ್ದಾರೆ ಎಂದರು. ಸಮಾರಂಭದ ಯಶಸ್ಸಿಗೆ ಎಲ್ಲರ ಶ್ರಮಕಾರಣ ಎಂದು ಶ್ಲಾಘಿಸಿದರು.
ಮಹಾಸಭಾದ ಉಪಾಧ್ಯಕ್ಷ ಸಂತೇಬೆನ್ನೂರು ಸುಮತೀಂದ್ರ ನಾಡಿಗ್ ಅವರು ತಮ್ಮ ಪ್ರಸ್ತಾವನಾ ನುಡಿಗಳಲ್ಲಿ ಚನ್ನಗಿರಿ ತಾಲೂಕಿನ ದೇವಾಲಯಗಳು, ಶಾಸನಸ್ಥ ಕವಿಗಳು ಮತ್ತು ಪ್ರಸ್ತುತ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕಲಾಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ವಿಪ್ರ ಮಹನೀಯರ ಬಗ್ಗೆ ಸೋದಾಹರಣವಾಗಿ ನಿರೂಪಿಸಿದರು.
ಮೊದಲಿಗೆ ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಚಿದಂಬರ ದೀಕ್ಷಿತ್ ಸ್ವಾಗತ ಕೋರಿ, ಖಜಾಂಚಿ ಎನ್.ವಿ. ರಮೇಶ್ ಸಂದೇಶ ವಾಚನ ಮಾಡಿದರು. ಡಾ.ಚನ್ನಗಿರಿ ಸುಧೀಂದ್ರ ಮತ್ತು ಶಿಕ್ಷಕ ವಾದಿರಾಜ್ ಕಾರ್ಯಕ್ರಮ ನಿರೂಪಿಸಿದರು.
ಬೆಳಿಗ್ಗೆ ಚನ್ನಗಿರಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಆರಂಭಗೊಂಡ ಶೋಭಾಯಾತ್ರೆಯಲ್ಲಿ ವಿಪ್ರ ಮಹಿಳೆಯರು ಮಹನೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಶ್ರೀಯುತರಾದ ಜಯಶಂಕರ ಶಾಸ್ತ್ರಿ, ಮಂಜುನಾಥ ಶಾಸ್ತ್ರಿ, ನರಸಿಂಹ ಭಟ್, ಕಾಶೀನಾಥ ಜೊಯಿಸ್, ಬಿ.ಎಸ್. ಸುದರ್ಶನ, ಸಿ.ಜಿ. ಪ್ರಾಣೇಶಾ ಚಾರ್ ಅವರಿಂದ ವೇದಘೋಷ ಪ್ರಸ್ತುತಿ ನಡೆಯಿತು.
(ವರದಿ: ಡಾ. ಸುಧೀಂದ್ರ)

Tags: Akhil Karnataka Brahmin MahasabhaChannagiriDavanagereKannada Newsಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಕೆ.ಎನ್. ವೆಂಕಟನಾರಾಯಣಚನ್ನಗಿರಿದಾವಣಗೆರೆಬ್ರಾಹ್ಮಣ ಮಹಾಸಭಾ ಚನ್ನಗಿರಿ
Previous Post

ಶಿವಮೊಗ್ಗ: ತಡೆಗೋಡೆಗೆ ಆಗ್ರಹಿಸಿ ಮಲೆಶಂಕರ ಬಸ್ ತಡೆದು ಪ್ರತಿಭಟನೆ

Next Post

ವಿಪ್ರರಲ್ಲಿನ ಸಮಸ್ಯೆಗಳಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು: ಮಹೇಶ್ ಜೋಷಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಪ್ರರಲ್ಲಿನ ಸಮಸ್ಯೆಗಳಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು: ಮಹೇಶ್ ಜೋಷಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!