ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ಭಾಗದ ಪ್ರಯಾಣಿಕರ /ಭಕ್ತರ ಅನುಕೂಲಕ್ಕಾಗಿ ದಾವಣಗೆರೆ ವಿಭಾಗದಿಂದ ಡಿ.23 ರಿಂದ ಪುಣ್ಯ ಸ್ಥಳಗಳಿಗೆ ಪ್ರತಿನಿತ್ಯ ವೇಗದೂತ ಸಾರಿಗೆ ಸೌಕರ್ಯವನ್ನು ಪ್ರಯಾಣಿಕರ ಹಿತದೃಷ್ಠಿಯಿಂದ ಕಲ್ಪಿಸಲಾಗಿದೆ.
ಮಾರ್ಗದ ವಿವರ:
ಪ್ರತಿದಿನ ಸಂಜೆ 6.55ಕ್ಕೆ ದಾವಣಗೆರೆಯಿಂದ ಹೊರಟು ಹರಿಹರ ಶಿವಮೊಗ್ಗ ಚಿಕ್ಕಮಂಗಳೂರು ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ 4.30ಕ್ಕೆ ಕುಕ್ಕೆ ಸುಬ್ರಮಣ್ಯ ತಲುಪಲಿದೆ.

Also read: ಬೆಳಗಾವಿ ಅಧಿವೇಶನಕ್ಕೆ ಈಶ್ವರಪ್ಪ ಗೈರು: ಸ್ಪೀಕರ್ಗೆ ಬರೆದ ಪತ್ರದಲ್ಲೇನಿದೆ?












Discussion about this post