Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಗೋ ಸಂಪತ್ತು ಸಂರಕ್ಷಣೆ ಎಲ್ಲರ ಹೊಣೆ ಉಡುಪಿ | ಪಲಿಮಾರು ಶ್ರೀವಿದ್ಯಾಧೀಶ ತೀರ್ಥರ ಹೇಳಿಕೆ

ದಾವಣಗೆರೆಯಲ್ಲಿ ಗುರು ರಾಯರ ವರ್ಧಂತಿ ಮಹೋತ್ಸವ

March 18, 2024
in ದಾವಣಗೆರೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗೋವುಗಳ ಸಂರಕ್ಷಣೆಯಾದರೆ ಅದು ನಾಡಿನ ಪ್ರಗತಿ ಸೂಚಕ ಎಂದು ಉಡುಪಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಶನಿವಾರ, ಶ್ರೀ ರಾಘವೇಂದ್ರ ಸಪ್ತಾಹ ಮಹೋತ್ಸವದ 6ನೇ ದಿನ ಗುರು ರಾಯರ ವರ್ಧಂತಿ ಅಂಗವಾಗಿ ವೃಂದಾವನಕ್ಕೆ ಸಹಸ್ರ ಕಳಶ ಕ್ಷೀರಾಭಿಷೇಕ ನೆರವೇರಿಸಿ ಅವರು ಅನುಗ್ರಹ ಸಂದೇಶ ನೀಡಿದರು.
ಗುರುಗಳಿಗೆ ಸಮರ್ಪಿಸಿ
ಗುರುಗಳಿಗೆ ಹಾಲಿನ ಅಭಿಷೇಕ ಸಮರ್ಪಣೆ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ. ಹಣಕಾಸು ಬ್ಯಾಂಕಿನಲ್ಲಿಟ್ಟಿದ್ದು ಡೆಡ್ ಇನ್‌ವೆಸ್ಟ್‌ಮೆಂಟ್ ಆಗಬಹುದು, ಆದರೆ ಗುರುಗಳಿಗೆ ಭಕ್ತಿಯಿಂದ ನೀಡಿದರೆ ಅದರ ನೂರು ಪಟ್ಟು ನಮಗೆ ಅನುಗ್ರಹವಾಗಿ ಬರುವುದು ಖಚಿತ. ಹಾಗಾಗಿ ಸಮರ್ಪಣೆಯಲ್ಲಿ ಭಕ್ತಿ ಬಹು ಮುಖ್ಯ ಎಂದರು.

ಹಸುಗಳು ಹಾಲು, ಮೊಸರು, ಬೆಣ್ಣೆ, ತುಪ್ಪ ಸೇರಿ ನಮಗೆ ಬೇಕಾದ ಪದಾರ್ಥಗಳನ್ನು ನೀಡುವ ಕಾಮಧೇನು. ನಾವು ಅವುಗಳಿಗೆ ಕಸ ನೀಡಿದರೆ ಪ್ರತಿಯಾಗಿ ರಸ ಕೊಡುತ್ತವೆ. ನಮಗೆ ಉಪಕಾರ ಮಾಡುವ ಈ ಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸುವಂತಾಗಬೇಕು. ಅವುಗಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

http://kalpa.news/wp-content/uploads/2024/02/VID-20240229-WA0025.mp4

ಜಗತ್ತಿನಲ್ಲಿ ಎಲ್ಲ ಬಗೆಯ ಕಾರ್ಖಾನೆಗಳಿವೆ, ಆದರೆ, ಹಾಲು ಉತ್ಪಾದಿಸುವ ಕೈಗಾರಿಕೆ ಎಲ್ಲಿಯೂ ಇಲ್ಲ. ಗೋಪಾಲಕೃಷ್ಣನ (ಗೋವುಗಳು) ಫ್ಯಾಕ್ಟರಿಯಲ್ಲಿ ಮಾತ್ರ ಕ್ಷೀರ ತಯಾರಾಗುತ್ತದೆ ಎಂದು ತಿಳಿಸಿದರು.

ಭಾರತ ಹಿಂದು ರಾಷ್ಟ್ರವಾಗಬೇಕು
ಭಾರತ ಹಿಂದು ರಾಷ್ಟ್ರವಾಗಬೇಕು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬೇಕು. ರಾಮ ಮಂದಿರ ಪೂರ್ಣವಾಗಬೇಕು, ರಾಮರಾಜ್ಯವಾಗಬೇಕು. ಕಾಶಿ ಕ್ಷೇತ್ರದಲ್ಲಿ ಕಾರಿಡಾರ್ ಅಭಿವೃದ್ಧಿಯಾಗಿದೆ. ಜಗತ್ತಿನ ಆರ್ಥಿಕತೆಯಲ್ಲಿ ಭಾರತ 5ನೇ ಸ್ಥಾನಕ್ಕೇರಿದ್ದು ಮುಂಬರುವ ದಿನಗಳಲ್ಲಿ ಅದು 1 ನೇ ಸ್ಥಾನಕ್ಕೇರಲಿ, ರಾಯರು ಹಾಗೆ ಮಾಡಿಸಲಿ ಎಂದು ಆಶಿಸಿದರು.

ವಿದುಷಿ ಶುಭದಾ ಮತ್ತು ತಂಡದಿಂದ ವೀಣಾ ವಾದನ ನಡೆಯಿತು. ಕಲಾವಿದರಾದ ಸುಮನಾ, ನಿಹಾರಿಕಾ, ಸ್ಮಿತಾ, ಸ್ವರೂಪಾ, ಮಾಧುರಿ, ಕವಿತಾ, ಚಂದ್ರಿಕಾ, ಗೌರಿ, ಶಕುಂತಲಾ, ಸೌಮ್ಯಾ ಸಾಥ್ ನೀಡಿದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ನಮ್ಮ ಸಂಸ್ಕೃತಿಯಿಂದ ದೂರ ಉಳಿಯುತ್ತಿದ್ದಾರೆ. ಅವರಿಗೆ ಜಾಗೃತಿ ಮೂಡಿಸಬೇಕು. ಕುಂಕುಮ, ಬಳೆ, ಕಾಲುಂಗುರ, ಮೂಗುತಿ ಧರಿಸಿ ನಮ್ಮ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ತಿಳಿಸಿದರು.
ಯೋಗಿಗಳ ಸಂಗ ಮಾಡಿ
ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಿ, ಭಗವಂತ ಎಲ್ಲೆಡೆ ಇದ್ದಾನೆ.  ಯೋಗಿಗಳಿಗೆ ಮಾತ್ರ ಆತ ಸಿಗುತ್ತಾನೆ. ಅಂಥವರ ಸಂಗವನ್ನು ಮಾಡುವುದರಿಂದ ನಾವೂ ದೇವರ ಬಗ್ಗೆ ಸ್ವಲ್ಪ ತಿಳಿಯಬಹುದು ಎಂದು ಹೇಳಿದರು. ಎಲ್ಲವನ್ನೂ ಭಗವಂತನಿಗೆ ಸಮರ್ಪಿಸಬೇಕು. ಧರ್ಮ ಜಾಗೃತಿಯಾಗಬೇಕು. ಎಲ್ಲರೂ ಸೇರಿ ಸಮರ್ಥ ಭಾರತವನ್ನು ಕಟ್ಟೋಣ ಎಂದರು.

ಮಂತ್ರಾಲಯದ ರಾಘವೇಂದ್ರ ಸಪ್ತಾಹ ಕಾರ್ಯಾಚರಣ ಸಮಿತಿ ಅಧ್ಯಕ್ಷ ಪರಿಮಳಾಚಾರ್ಯ, ವ್ಯಾಸರಾಜಾಚಾರ್ಯ, ರಮಾಕಾಂತಾಚಾರ್ಯ, ವಿದ್ವಾನ್ ಕೆ. ಅಪ್ಪಣ್ಣಾಚಾರ್ಯ, ಡಾ. ಜೆ. ಸದಾನಂದ ಶಾಸ್ತ್ರಿ, ಮಹೋತ್ಸವ ಸಮಿತಿ ಕಾರ್ಯದರ್ಶಿ ಕಂಪ್ಲಿ ಗುರುರಾಜಾಚಾರ್ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsBharataDavanagereHindu RashtraKannada News WebsiteLatest News KannadaPalimaru MuttUdupiಈಶಪ್ರಿಯತೀರ್ಥ ಶ್ರೀಪಾದರುಉಡುಪಿಏಕರೂಪ ನಾಗರಿಕ ಸಂಹಿತೆಗೋ ಸಂರಕ್ಷಣೆದಾವಣಗೆರೆಪಲಿಮಾರು ಮಠಭಾರತಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಹಿಂದು ರಾಷ್ಟ್ರ
Previous Post

ಟಿಕೇಟ್ ವಿಚಾರದಲ್ಲಿ ಈಶ್ವರಪ್ಪ ಅಸಮಾಧಾನ ಹಿನ್ನೆಲೆ: ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

Next Post

ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
file image

ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್'ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ | ಕ್ರೈಸ್ಟ್‌ಕಿಂಗ್ ಕಾಲೇಜಿನ ಮೂವರಿಗೆ ರ್‍ಯಾಂಕ್

May 17, 2025

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

May 17, 2025

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ | ಕ್ರೈಸ್ಟ್‌ಕಿಂಗ್ ಕಾಲೇಜಿನ ಮೂವರಿಗೆ ರ್‍ಯಾಂಕ್

May 17, 2025

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

May 17, 2025

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!