No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2025
in ದಾವಣಗೆರೆ
0
ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ನುಡಿದರು.

ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

56 ಇಂಚಿನ ಎದೆಯ ಪ್ರಧಾನಿ ಮೋದಿಯವರು #PM Modi useless ಆಗಿದ್ದಾರೆ.‌ ಎದೆ ಎಷ್ಟು ಇಂಚು ಎನ್ನುವುದು ಮುಖ್ಯವಲ್ಲ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲವಾಗಿದೆ ಎಂದು ಟೀಕಿದಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ 1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1892 ಮನೆಗಳನ್ನು ವಿತರಿಸಿದ್ದೇವೆ ಎಂದರು.

ಸಮಾಜದ ಎಲ್ಲಾ ಜಾತಿ, ವರ್ಗ ಮತ್ತು ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಾವು ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿಗೊಳಿಸುತ್ತಾ ಸಮ ಸಮಾಜದ ಆಶಯವನ್ನು ಈಡೇರಿಸುತ್ತಿದ್ದೇವೆ ಎಂದರು.

ಮೋದಿಯವರ ಅಚ್ಚೇ ದಿನ್ ಆಯೆಗಾ ಬರೀ ಡೈಲಾಗ್. ಯಾರ ಕಣ್ಣಿಗಾದರೂ ಅಚ್ಚೆ ದಿನ ಕಂಡಿದೆಯಾ ? ಮೋದಿ ಪ್ರಧಾನಿ ಆಗುವ ಮೊದಲು ಪೆಟ್ರೋಲ್, ಡೀಸೆಲ್, ಚಿನ್ನ, ರಸಗೊಬ್ಬರ ಬೆಲೆ ಎಷ್ಟಿತ್ತು. ಈಗ ಎಷ್ಟಿದೆ ಮೋದಿಯವರೇ ಎಂದು ಪ್ರಶ್ನಿಸಿದ ಸಿಎಂ, ಬೆಲೆ ಏರಿಕೆಯ ಕಾರಣಕರ್ತ ಪ್ರಧಾನಿ ಮೋದಿಯವರೇ ಆಗಿದ್ದಾರೆ ಎಂದರು.

ಹೀಗಾಗಿ ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವ್, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ಕಾಂಗ್ರೆಸ್ ಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ಅನ್ಯಾಯ ಆಯಿತು. 11500 ಕೋಟಿ ರೂಪಾಯಿ 15 ನೇ ಆಯೋಗದಿಂದ ಅನ್ಯಾಯವಾಯಿತು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5000 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ನೀಡಲಿಲ್ಲ ಎಂದು
ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

ಅಶೋಕ್- ವಿಜಯೇಂದ್ರ ಸಾರ್ವಜನಿಕ‌ ಚರ್ಚಗೆ ಬನ್ನಿ

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: CM SiddaramaiahDavanagereKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Modiದಾವಣಗೆರೆಪ್ರಧಾನಿ ಮೋದಿಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

Next Post

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್'ನಿಂದ ಬರೆ | ತಾಯಿ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL