Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಸರ್ಜಿ ಫೌಂಡೇಷನ್ ಮಹತ್ವದ ಹೆಜ್ಜೆ: ಪಲ್ಲಾಗಟ್ಟೆಯಲ್ಲಿ ಆರೋಗ್ಯ ಕೇಂದ್ರಕ್ಕೆ ಒಡಂಬಡಿಕೆ

March 7, 2023
in ದಾವಣಗೆರೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  |

ಟಿ ಆರ್ ಡಿ ಎಫ್ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಪಿಎಂಜೆ ವೈನ ಎನೇಬಲ್ ಹೆಲ್ತ್ ಆಂಡ್ ವೆಲ್ನೆಸ್ ಸೆಂಟರ್ ಅನ್ನು ಜಗಳೂರು ತಾಲೂಕಿನ ಪಲ್ಲಾಗಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ.

ಸಿರಿಗೆರೆಯ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಕೇಂದ್ರವನ್ನು ಸ್ಥಾಪಿಸಲು ಒಡಬಂಡಿಕೆ ಮಾಡಿಕೊಳ್ಳಲಾಗಿದೆ.
ಕೇಂದ್ರ ಸರಕಾರ 2017 ರಲ್ಲಿ ದೇಶದ ಎಲ್ಲೆಡೆ 1.50 ಲಕ್ಷ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಜಗಳೂರು ತಾಲೂಕು ಪಲ್ಲಾಗಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಬೆಂಗಳೂರಿನ ಟೆಸ್ಲಾನ್‌ ಟೆಕ್ನಾಲಜೀಸ್‌ ರೂಪಿಸಿರುವ ತಂತ್ರಜ್ಞಾವನ್ನು ಬಳಸಿಕೊಂಡು ಕೇಂದ್ರ ಸ್ಥಾಪನೆಗೊಳ್ಳಲಿದೆ. ಶಿವಮೊಗ್ಗ ಸರ್ಜಿ ಆಸ್ಪತ್ರೆಗಳ ಸಮೂಹ, ಸಿರಿಗೆರೆ ತರಳಬಾಳು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಜಿಲ್ಲಾ ಆರೋಗ್ಯ ಇಲಾಖೆ, ಬೆಂಗಳೂರು ಟೆಸ್ಲಾನ್‌ ಟೆಕ್ನಾಲಜೀಸ್‌ ಅವರುಗಳನ್ನೊಳಗೊಂಡು ಒಡಂಬಡಿಕೆ ಮಾಡಿಕೊಳ್ಳಲಾಯಿತು.

ಅಸ್ತಿತ್ವದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲು ಹಾಗೂ ದಾನಿಗಳ ಸಹಾಯದಿಂದ ತಂತ್ರಜ್ಞಾನ ಸಕ್ರಿಯಗೊಳಿಸಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಸ್ಥಳೀಯ ಮತ್ತು ದೂರದ ವೈದ್ಯರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಧನಂಜಯ ಸರ್ಜಿ ಅವರು ತಮ್ಮ ಆಸ್ಪತ್ರೆಗಳಿಂದ ಪರಿಣಿತ ವೈದ್ಯರ ಸೇವೆ ಒದಗಿಸಲಿದ್ದು, ಇದು ಯೋಜನೆಗೆ ಮತ್ತಷ್ಟು ಬಲ ತಂದಿದೆ. ಅಲ್ಲದೇ ಅವರ ಮಾನವೀಯ ಕಾಳಜಿಗೆ ಸಾಕ್ಷಿಯಾಗಿದೆ.

ಡಾ.ಕೆ.ಬಸವರಾಜ್‌, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ

Also read: ವಿಶ್ವಮಟ್ಟದಲ್ಲಿ ಕರ್ನಾಟಕ ಸಂಗೀತ ಪರಿಚಯಿಸುವ ಹೊಣೆ ನಮ್ಮ ಮೇಲಿದೆ: ವಯೋಲಿನ್ ವಿದ್ವಾಂಸ ಡಾ. ಮಂಜುನಾಥ್

ಈ ಮಹತ್ವದ ಯೋಜನೆಗೆ ಸರ್ಜಿ ಆಸ್ಪತ್ರೆಯು ಅಗತ್ಯ ತಜ್ಞ ವೈದ್ಯರ ಸೇವೆಯನ್ನು ಒದಗಿಸುವ ಮೂಲಕ ಪ್ರಧಾನ ಮಂತ್ರಿಗಳ ಕನಸಿನ ಕೂಸಾದ ಉನ್ನತ ಮಟ್ಟದ ವೈದ್ಯಕೀಯ ಸೇವೆಯನ್ನು ಪ್ರತಿ ಹಳ್ಳಿಗಳಿಗೆ ತಲುಪಿಸಲು ಡಾ. ಧನಂಜಯ ಸರ್ಜಿಯವರು ಪ್ರಥಮ ಹೆಜ್ಜೆ ಇಟ್ಟಂತಾಗಿದೆ. ಟೆಸ್ಲಾನ್‌ ಟೆಕ್ನಾಲಜೀಸ್‌ ಸಂಸ್ಥೆಯು ತಾಂತ್ರಿಕತೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಯೋಜನೆ ಅನುಷ್ಠಾನಕ್ಕೆ ಮುಂದಾಗಲಿದೆ. ಈ ಒಂದು ಒಡಂಬಡಿಕೆಗೆ ಸಹಿ ಮಾಡುವ ಮೂಲಕ ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ದೇಶಕ್ಕೆ ಮಾದರಿಯಾಗಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದಂತಾಗಿದೆ. ಎಲ್ಲೆಡೆ ಆರೋಗ್ಯ ಮತ್ತು ಎಲ್ಲರಿಗೂ ಆರೋಗ್ಯ ಘೋಷ ವಾಕ್ಯದಡಿ ಸೇವೆ ದೊರೆಯಲಿದೆ.
ಪಲ್ಲಾಗಟ್ಟೆಯ ಬೆಸ್ಕಾಂ ನಿವೃತ್ತ ಅಧೀಕ್ಷಕ ಎಂಜಿನಿಯರ್‌ ವೈ.ಕೆ.ಬಸವರಾಜಪ್ಪ ಮತ್ತು ಕುಟುಂಬದವರು ಈ ಯೋಜನೆಗೆ ಆರ್ಥಿಕ ನೆರವು ನೀಡಿದ್ದಾರೆ. ಈ ಸಂದರ್ಭ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಡಾ.ಕೆ.ಬಸವರಾಜ್‌, ಜಿಲ್ಲಾ ವೈದ್ಯಾಧಿಕಾರಿ ಡಾ.ನಾಗರಾಜ್‌, ಜಿಲ್ಲಾ ಕ್ಷಯ ರೋಗ ವಿಶೇಷಾಧಿಕಾರಿ ಡಾ.ಗಂಗಾಧರ, ಶಿವಮೊಗ್ಗ ಸರ್ಜಿ ಆಸ್ಪತ್ರೆಗಳ ಸಮೂಹದ ಮ್ಯಾನೇಜಿಂಗ್‌ ಡೈರೆಕ್ಟರ್‌ ಡಾ.ಧನಂಜಯ ಸರ್ಜಿ, ಸೂರ್ಯ ಶಂಕರ್‌, ಹರ್ಷ ಮರೂರ್‌ ಹಾಗೂ ಬೆಂಗಳೂರಿನ ಒಪೆಲ್‌ ಕಂಪನಿಯ ರಾಘವೇಂದ್ರ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DavanagereKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaದಾವಣಗೆರೆ
Previous Post

ವಿಶ್ವಮಟ್ಟದಲ್ಲಿ ಕರ್ನಾಟಕ ಸಂಗೀತ ಪರಿಚಯಿಸುವ ಹೊಣೆ ನಮ್ಮ ಮೇಲಿದೆ: ವಯೋಲಿನ್ ವಿದ್ವಾಂಸ ಡಾ. ಮಂಜುನಾಥ್

Next Post

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!