No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದೇಶ-ಧರ್ಮ ರಕ್ಷಣೆಗೆ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳಿವು

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಇಂದು ಸಮಾರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2018
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಇಂದು ಸಮಾರೋಪಗೊಂಡಿದ್ದು, ದೇಶ ಸೇವೆ ಹಾಗೂ ಧರ್ಮ ರಕ್ಷಣೆಗಾಗಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಹೀಗಿವೆ ನಿರ್ಣಯಗಳು:

1. ದೇಶರಕ್ಷಣೆಗೆ ಬದ್ಧ : ಅರಿವಿನಲ್ಲಿ ವಿಶ್ವಗುರುವೆಂದು ಮಾನ್ಯತೆ ಪಡೆದ ನಮ್ಮ ಈ ಪುಣ್ಯಭೂಮಿ ಭಾರತ ದೇಶದ ಸಂಸ್ಕೃತಿ, ಸಂಸ್ಕಾರಗಳ ಸಂರಕ್ಷಣೆ ಹಾಗೂ ಸಂವರ್ಧನೆಯಲ್ಲಿ ತ್ರಿಕರಣ ಪೂರ್ವಕವಾಗಿ ಯಾವಜ್ಜೀವವೂ ಕಂಕಣ ಬದ್ಧರಾಗಿರುತ್ತೇವೆ.

2. ಸನಾತನ ಧರ್ಮಸಂರಕ್ಷಣೆಗೆ ಬದ್ಧ : ಅದೆಷ್ಟೋ ವರ್ಷಗಳ ಪೂರ್ವಪುಣ್ಯಫಲದಿಂದ ನಾವು ಹುಟ್ಟಿ ಬಂದ ಈ ಸನಾತನಧರ್ಮದ ಪ್ರಾವಿತ್ರ್ಯತೆ, ಶ್ರೇಷ್ಠತೆ ಹಾಗೂ ಸರ್ವಮಾನ್ಯತೆಯನ್ನು ಅನೂಚಾನವಾಗಿ ಕಾಪಾಡುವಲ್ಲಿ ನಾವೆಲ್ಲರೂ ಸದಾ ಸಿದ್ಧರಾಗಿರುತ್ತೇವೆ- ಬದ್ಧರಾಗಿರುತ್ತೇವೆ.

3. ಹವ್ಯಕ ಸಂಸ್ಕೃತಿಯ ರಕ್ಷಣೆಗೆ ಬದ್ಧ : ವೇದ – ವಾಙ್ಮಯಗಳ ತತ್ತ್ವಾನುಷ್ಠಾನಗಳ ಶ್ರೇಷ್ಠತೆಯಿಂದ ಸಮಗ್ರ ಸನಾತನಧರ್ಮಕ್ಕೂ, ಭಾರತೀಯತೆಗೂ ರತ್ನಸದೃಶವಾದ ಕೊಡುಗೆಗಳನ್ನು ಕೊಡುತ್ತಿರುವ ಅಪೂರ್ವವಾದ ನಮ್ಮ ಹವ್ಯಕ ಸಂಸ್ಕೃತಿ-ಸಂಸ್ಕಾರಗಳನ್ನು ಉಳಿಸಿ-ಬೆಳೆಸಿಕೊಳ್ಳುವಲ್ಲಿ ನಾವು ಸದಾ ಬದ್ಧರಾಗಿರುತ್ತೇವೆ.

4. ಶ್ರೀಗುರುಪೀಠದ ರಕ್ಷಣೆಗೆ ಬದ್ಧ: ನಮ್ಮ ಶ್ರದ್ಧಾ-ಭಕ್ತಿಕೇಂದ್ರವಾದ ಶ್ರೀರಾಮಚಂದ್ರಾಪುರಮಠದ ಮೇಲಾಗಲೀ, ಶ್ರೀಗುರುಗಳಾದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮೇಲಾಗಲೀ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮಾಡಿದ ಎಲ್ಲಾ ಮಿಥ್ಯಾರೋಪಗಳನ್ನು ಹಾಗೂ ಅವಹೇಳನಕಾರೀ ಕೃತ್ಯಗಳನ್ನು ಈ ಸಭೆ ಖಂಡಿಸುತ್ತದೆ ಮತ್ತು ಮುಂದೆ ಯಾವತ್ತೂ ಅಂತಹ ಮಿಥ್ಯಾರೋಪಗಳನ್ನು ಯಾ ಅವಹೇಳನಕಾರೀ ಹೇಳಿಕೆಗಳನ್ನು ಯಾವುದೇ ವ್ಯಕ್ತಿ, ಸಂಘಟನೆ ಯಾ ಮಠಗಳು ನೀಡಿದಲ್ಲಿ ಅವುಗಳ ವಿರುದ್ಧ ನಾವೆಲ್ಲರೂ ಸಂಘಟಿತರಾಗಿ ಹೋರಾಡಲು ಬದ್ಧರಾಗಿರುತ್ತೇವೆ.

5. ಮಠ ಮಾನ್ಯ ಮತ್ತು ದೇವಾಲಯಗಳ ರಕ್ಷಣೆಗೆ ಬದ್ಧ : ಯಾವುದೇ ರೀತಿಯಲ್ಲಿ ಯಾವುದೇ ಕಾರಣಕ್ಕೂ ಮಠಮಾನ್ಯಗಳಾಗಲಿ ದೇವಸ್ಥಾನಗಳಾಗಲಿ ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದನ್ನು ನಾವು ಖಂಡಿಸುತ್ತೇವೆ ಹಾಗೂ ಅವುಗಳಿಗೆ ಮೊದಲಿನಂತೆ ಸ್ವತಂತ್ರತೆಯನ್ನೂ, ಸ್ವಾಯತ್ತತೆಯನ್ನೂ, ಮುಂದುವರೆಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇವೆ. ಹಾಗೂ ಅವುಗಳ ರಕ್ಷಣೆಗೆ ನಾವು ಬದ್ಧರಾಗಿರುತ್ತೇವೆ.

Tags: 2nd world havyaka ConferenceDecisionsHavyaka Maha MandalaKannada Newsಹವ್ಯಕ ಸಮ್ಮೇಳನ
Share197Tweet123Send
Previous Post

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

Next Post

ಕೆ.ಎಸ್. ಭಗವಾನ್ ವಿರುದ್ದ ಎಫ್‌ಐಆರ್: ಯಾವುದೇ ವೇಳೆ ಬಂಧನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೆ.ಎಸ್. ಭಗವಾನ್ ವಿರುದ್ದ ಎಫ್‌ಐಆರ್: ಯಾವುದೇ ವೇಳೆ ಬಂಧನ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಚಿಪ್ಪು ಹಂದಿಯ ಚಿಪ್ಪು ಮಾರಾಟ ಯತ್ನ ಹಿನ್ನೆಲೆ | ಮೂವರ ಬಂಧನ

May 7, 2026
ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026
ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

May 7, 2026
ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

May 7, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL