ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಇತಿಹಾಸ ಸಂಶೋಧನ ಮತ್ತು ಅಧ್ಯಯನ ವೇದಿಕೆ ಮತ್ತು ಶ್ರೀಗಂಧ ಸಂಸ್ಥೆ ವತಿಯಿಂದ ಜು.25ರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ದಾರ್ಶನಿಕರು, ದಾಸಶ್ರೇಷ್ಠರಾದ ಕನಕದಾಸರ ಅರಮನೆ ಉತ್ಕನದ ಕುರಿತು ಪ್ರಾತ್ಯಕ್ಷಿಕ ಕಾರ್ಯಕ್ರಮಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ವೇದಿಕೆಯ ಅಧ್ಯಕ್ಷರು ಹಾಗೂ ಇತಿಹಾಸ ಸಂಶೋಧಕ ಡಾ.ಎಸ್.ಜಿ.ಸಾಮಕ್ ನಡೆಸಿಕೊಡಲಿದ್ದಾರೆ.

Also read>> Special Weekly Express Trains Between Prayagraj and Yesvantpur Announced
ಆದಿಚುಂಚನಗಿರಿ ಮಠದ ಶಿವಮೊಗ್ಗ ಶಾಖೆಯ ಶ್ರೀ ನಾದಮಯಾನಂದನಾಥ ಸ್ವಾಮಿ ಸಾನಿಧ್ಯ ವಹಿಸಲಿದ್ದು, ಶ್ರೀಗಂಧ ಸಂಸ್ಥೆಯ ಅಧ್ಯಕ್ಷರಾದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಉಪಸ್ಥಿತರಿರುವರು ಎಂದರು ವೇದಿಕೆಯ ಕಾರ್ಯದರ್ಶಿ ದಿಲೀಪ್ ನಾಡಿಗ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









