Tuesday, May 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸರ್ಕಾರಿ ನೌಕರರು ಹೊಂದಿರುವ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

June 20, 2020
in Small Bytes, ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಇತ್ಯಾದಿಗಳ ಅಧಿಕಾರಿ ಹಾಗೂ ನೌಕರರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದು ಉಪಯೋಗಿಸುತ್ತಿರುವ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿರುವ ಹಿನ್ನಲೆಯಲ್ಲಿ, ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ ನೌಕರರು ಅಥವಾ ನೌಕರರ ಅವಲಂಬಿತರು ಜುಲೈ 10 ರೊಳಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿಯ ಸೌಲಭ್ಯವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡಿರುವುದಾಗಿದ್ದು, ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುವ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಇತ್ಯಾದಿಗಳ ಅಧಿಕಾರಿ, ನೌಕರರು ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧವಾಗಿರುತ್ತದೆ. ನಿಗದಿತ ದಿನಾಂಕಗಳೊಳಗೆ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಿಕೊಳ್ಳದಿದ್ದಲ್ಲಿ ಅಂತಹ ಅಧಿಕಾರಿ, ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದಲ್ಲದೇ ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿರುತ್ತಾರೆ.

Get In Touch With Us info@kalpa.news Whatsapp: 9481252093

Tags: BPL CardDeputy CommissionerShivamoggaಜಿಲ್ಲಾಧಿಕಾರಿಪಡಿತರ ಚೀಟಿಬಿಪಿಎಲ್ ಕಾರ್ಡ್ಶಿವಮೊಗ್ಗ
Previous Post

ಬನಶಂಕರಿ 3ನೆಯ ಹಂತದಲ್ಲಿ ಫುಟ್’ಪಾತ್ ಇದೆ, ಆದರೆ ಪಾದಚಾರಿಗಳ ಬಳಕೆಗೆ ಮಾತ್ರ ಇಲ್ಲ

Next Post

ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಪ್ರತಿ ದಿನ ಯೋಗ ತರಗತಿ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಪ್ರತಿ ದಿನ ಯೋಗ ತರಗತಿ: ಸಚಿವ ಕೆ.ಎಸ್. ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಂಜಾಬ್‌ | ನಕಲಿ ಮದ್ಯ ಸೇವಿಸಿ 15 ಜನ ಸಾವು | 10 ಮಂದಿ ಗಂಭೀರ

May 13, 2025

ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಸಂತೋಷ್ ಲಾಡ್’ರಿಗೆ ಕವಿತಾ ಥೊರತ್ ಅಭಿನಂದನೆ

May 13, 2025

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಂಜಾಬ್‌ | ನಕಲಿ ಮದ್ಯ ಸೇವಿಸಿ 15 ಜನ ಸಾವು | 10 ಮಂದಿ ಗಂಭೀರ

May 13, 2025

ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಸಂತೋಷ್ ಲಾಡ್’ರಿಗೆ ಕವಿತಾ ಥೊರತ್ ಅಭಿನಂದನೆ

May 13, 2025

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!