ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಬಹುದೊಡ್ಡ ಜಯವಾಗಿದೆ. ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದ್ದು, ಬರ ಪರಿಹಾರ ಸೇರಿದಂತೆ ತುರ್ತು ಕಾರ್ಯಗಳು ನಡೆಯಲಿವೆ ಎಂದಿದ್ದಾರೆ.
Darling Krishna, Milana Nagaraj ’s Love Mocktail 3 Premieres This 21st on Zee Kannada
Kalpa Media House | Bengaluru | Staying committed to showcasing stories that connect with viewers of all generations, Zee Kannada...
Read moreDetails
















