Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸರಸ್ವತಿಯಿಂದ ಕಲೆಯನ್ನು ವರವಾಗಿ ಪಡೆದ ಕಲಾ ಕುಸುಮ ಈ ‘ಧನ್ವಿ ಪೂಜಾರಿ’

May 25, 2019
in Special Articles
0 0
0
Share on facebookShare on TwitterWhatsapp
Read - 2 minutes

ತಲೆಯಲ್ಲಿ ಕಲೆಯ ಹೊತ್ತು ಕಡಲ ತಡಿಯಲ್ಲಿ, ಕಲೆಯ ಅಲೆಯಲ್ಲಿ ತೇಲಿ ಬಂದವಳು ಇವಳು. ಕಡಲು ಹೇಗೆ ತನ್ನ ಒಡಲಿಂದ ಅಲೆಯನ್ನು ಎತ್ತಿ ಎತ್ತಿ ದಡಕ್ಕೆಸೆಯುತ್ತದೆಯೋ, ಅಂತೆಯೇ ತನಗೊಲಿದ ಕಲೆಯಲ್ಲಿ ಎದ್ದು ಗೆದ್ದು ಗುರಿ ಸೇರುತ್ತಿರುವವಳು ಇವಳು.

ಹೌದು… ಕಡಲು ಎಂದೊಡನೆ ನೆನಪಾಗುವುದು ಜಗತ್ಪ್ರಸಿದ್ಧವಾದ ಮರವಂತೆಯ ಬೀಚ್. ಒಂದು ಕಡೆ ಸಮುದ್ರ, ಇನ್ನೊಂದು ಕಡೆ ನದಿ, ಮಧ್ಯದಲ್ಲಿ ಹಾದುಹೋಗುವಂತೆ ರಾಜ ಮಾರ್ಗ ಇಂತಹ ಪ್ರಕೃತಿಯ ಮಡಿಲಲ್ಲಿ ಹುಟ್ಟಿದವಳೇ ನಮ್ಮ ಕಡಲ ಕುಡಿ ಧನ್ವಿ ಪೂಜಾರಿ ಮರವಂತೆ.

ಇವರು ಜ್ಯೋತಿ ಮತ್ತು ಚಂದ್ರಶೇಖರ ಇವರ ಮುದ್ದಿನ ಮಗಳು. ಡಾನ್ ಬಾಸ್ಕೋ ಮೊವಾಡಿ ಶಾಲೆಯಲ್ಲಿ ಆರನೆಯ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ಇವಳು ಕಲೆಯಲ್ಲಿ ಮಾತ್ರ ಅಲ್ಲ ಓದಿನಲ್ಲಿ ಕೂಡ ತರಗತಿಯಲ್ಲಿ ಪ್ರಥಮ, ಹಾಗಾಗಿ ಇವರು ಶಾಲೆಯ ಅಚ್ಚು ಮೆಚ್ಚಿನ ವಿದ್ಯಾರ್ಥಿ.


ಅರಿವಿನಲ್ಲಿ ಮೂಡಿದ ಕಲೆಯನ್ನು ತೊಳೆಯಬಹುದು. ಆದರೆ ಅರಿವಿನಲ್ಲಿ ಮೂಡಿದ ಕಲೆಯನ್ನು ಯಾವತ್ತೂ ಯಾರಿಂದಲೂ ತೊಳೆಯಲಾಗದು. ಅಂತಹ ಅದ್ಭುತ ಕಲೆಯನ್ನು ಸರಸ್ವತಿಯಿಂದ ವರವಾಗಿ ಪಡೆದವಳು ಇವಳು.

ನೃತ್ಯ, ಯಕ್ಷಗಾನ, ಅಭಿನಯ, ಯೋಗ, ಸ್ಕೇಟಿಂಗ್ ಭರತನಾಟ್ಯ ಮುಂತಾದ ಕಲೆಗಳಲ್ಲಿ ಪ್ರವೀಣೆಯಾಗಿರುವ ಇವಳು ಅತ್ಯದ್ಭುತವಾದ ಬಹುಮುಖ ಪ್ರತಿಭೆ. ಇದುವರೆಗೂ ಐನೂರಕ್ಕೂ ಮಿಕ್ಕಿ ನೃತ್ಯ ಪ್ರದರ್ಶನವನ್ನು ನೀಡಿದ ಹೆಮ್ಮೆ ಇವರದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಇವರು ಹಲವಾರು ರಾಜ್ಯಮಟ್ಟದ ಪ್ರದರ್ಶನಗಳಲ್ಲಿ ಬಹುಮಾನ ಪಡೆದಿರುವ ಹೆಮ್ಮೆ ಇವರದು.


ರವಿ ಬಸ್ರೂರು ಇವರ ಗಿರ್ಮಿಟ್ ಮತ್ತು ಪಿ. ಶೇಷಾದ್ರಿಯವರ ಮೂಕಜ್ಜಿಯ ಕನಸುಗಳು ಚಿತ್ರದಲ್ಲಿ ಭಾಗವಹಿಸಿದ ಹೆಮ್ಮೆ ಇವರದು. ಪ್ರಸ್ತುತ ಇವರು ನಮ್ಮ ಟಿವಿಯ ಕುಸಲ್ದ ಒರ್ಸ ಎನ್ನುವ ಸ್ಟ್ಯಾಂಡ್’ಅಪ್ ಕಾಮಿಡಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ವೀರ ಕೇಸರಿ ಎನ್ನುವ ಚಿತ್ರದಲ್ಲಿ ಕೂಡ ಸದ್ಯದಲ್ಲೇ ಅಭಿನಯಿಸಲಿದ್ದಾಳೆ. ಕುಂದಾಪುರದ ಗೋಟ್ ಟ್ಯಾಲೆಂಟ್ ಅವಾರ್ಡ್ ಕೂಡ ಸಿಕ್ಕಿದೆ.

ಇಂತಹ ಅದ್ಭುತವಾದ ಪ್ರತಿಭೆಗೆ ಗುಜ್ಜಾಡಿ ಫ್ರೆಂಡ್ಸ್‌, ಇವರು ಮಯೂರ ನರ್ತಕಿ ಮತ್ತು ಕರಾವಳಿ ಯಕ್ಷಮಿತ್ರರು ಹಾಗೂ ಬಹುಮುಖ ಪ್ರತಿಭೆಗಳ ಸಂಗಮ ಇವರು ಕರಾವಳಿ ಸಿರಿ ಎನ್ನುವ ಬಿರುದನ್ನು ನೀಡಿ ಗೌರವಿಸುತ್ತಾರೆ.


ಕಲಾ ಮಾತೆಯ ಸೇವೆ ಮಾಡುತ್ತಿರುವ ಇವರು ಗೌರವದ ನೂರಾರು ಸನ್ಮಾನ ಪುರಸ್ಕಾರಗಳನ್ನು ಪಡದಿದ್ದಾರೆ. ಇವರು ಮುಕ್ತ ವಾಹಿನಿಯ ಅನ್ವೇಷಣ್ ಕಾರ್ಯಕ್ರಮ ಮತ್ತು ನಮ್ಮ ಕುಡ್ಲ ಚಾನೆಲ್’ನ ಪುಟ್ಟ ಪ್ರಪಂಚ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಇವರು ಕಲಾಲೋಕದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು ಇನ್ನಷ್ಟು ಹೆಸರನ್ನು ಮಾಡಿ ಸಾಧನೆಯ ಶಿಖರವೇರಿ ನಿಲ್ಲಬೇಕೆನ್ನುವುದು ನಮ್ಮ ಆಶಯ.

ಲೇಖನ ಮತ್ತು ಚಿತ್ರಕೃಪೆ: ಶಶಿಧರ್ ಗುಜ್ಜಾಡಿ

Tags: DanceDwani PoojariGoddess saraswatiKannada ArticleMaravante BeachNamma KudlaSouth KendraSpecial Articleಧನ್ವಿ ಪೂಜಾರಿಮರವಂತೆ ಬೀಚ್
Previous Post

ದೇಶದ 15ನೆಯ ಪ್ರಧಾನಿಯಾಗಿ ಮೋದಿ ನೇಮಕ, ಸಂಪುಟ ಸದಸ್ಯರ ಆಯ್ಕೆಗೆ ರಾಷ್ಟ್ರಪತಿ ಸೂಚನೆ

Next Post

ಮೇ 23ರಂದು ಜನಿಸಿದ ತಮ್ಮ ಮಗುವಿಗೆ ನರೇಂದ್ರ ಮೋದಿ ಹೆಸರಿಟ್ಟ ಮುಸ್ಲಿಂ ದಂಪತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೇ 23ರಂದು ಜನಿಸಿದ ತಮ್ಮ ಮಗುವಿಗೆ ನರೇಂದ್ರ ಮೋದಿ ಹೆಸರಿಟ್ಟ ಮುಸ್ಲಿಂ ದಂಪತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!