Saturday, August 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ವಿಮಾ ಹಣ ವಿತರಿಸದ ಕಂಪೆನಿ | ರೂ. 15 ಲಕ್ಷ ಡೆಪಾಸಿಟ್ ಇಡಲು ಆಯೋಗ ಆದೇಶ

November 23, 2023
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಧಾರವಾಡ |

ಗ್ರಾಹಕರೊಬ್ಬರಿಗೆ ಒಪ್ಪಂದದಂತೆ ಅಪಘಾತ ವಿಮಾ ಹಣ ವಿತರಿಸದ ಖಾಸಗಿ ವಿಮಾ ಕಂಪೆನಿಯೊಂದಕ್ಕೆ ರೂ. 15 ಲಕ್ಷ ಡೆಪಾಸಿಟ್ ಇರಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.

ನವಲಗುಂದ ತಾಲೂಕಿನ ಹಾಲ ಕುಸುಗಲ್ಲ ಗ್ರಾಮದ ಬಸವರಾಜ ಶಂಕರಪ್ಪ ಸವದಿ ಎನ್ನುವವರು ತಮ್ಮ ಗೂಡ್ಸ್ ವಾಹನಕ್ಕೆ ರೂ. 15 ಲಕ್ಷ ವೈಯಕ್ತಿಕ ಅಪಘಾತದ ವಿಮೆ ಮಾಡಿಸಿದ್ದರು. 2021ರ ಮಾರ್ಚ್ ತಿಂಗಳಿನಲ್ಲಿ ಈ ವಾಹನ ಹುಬ್ಬಳ್ಳಿ-ವಿಜಯಪುರ ರಸ್ತೆಯಲ್ಲಿ ಅಪಘಾತಕ್ಕೀಡಾಗಿತ್ತು. ಇದರಲ್ಲಿ ವಾಹನದ ಮಾಲೀಕರೂ ಆದ ಚಾಲಕ ಬಸವರಾಜ್ ತೀವ್ರವಾಗಿ ಗಾಯಗೊಂಡು ಮೃತರಾಗಿದ್ದರು.
ಘಟನೆ ಹಿನ್ನೆಲೆಯಲ್ಲಿ ತಂದೆಗೆ ಸಂಬಂಧಿಸಿದ ವಿಮಾ ಹಣ ರೂ.15 ಲಕ್ಷ ನೀಡುವಂತೆ ಅಲ್ಪವಯಿ ಮಗ ಸಿದ್ದಪ್ಪನ ಪರವಾಗಿ ಅವರ ತಾಯಿ ಪ್ರಸುತಿ ಎದುರುದಾರ ವಿಮಾ ಕಂಪನಿಗೆ ದಾಖಲೆಗಳ ಸಮೇತ ಕ್ಲೇಮ್ ಅರ್ಜಿ ಕೊಟ್ಟಿದ್ದರು. ಇನ್ನು, ಇದೇ ವೇಳೆ ಮೃತ ಬಸವರಾಜನಿಗೆ ತಾನು ಹೆಂಡತಿ ಎಂದು ಇನ್ನೊಬ್ಬ ಮಾಲಾಶ್ರೀ ಎನ್ನುವವರು ವಿಮಾ ಪರಿಹಾರ ತನಗೂ ಕೊಡುವಂತೆ ಆಕ್ಷೇಪಣೆ ಹಾಕಿದ್ದರು. ಮತ್ತೊಬ್ಬ ಬಸವ್ವ ಸವದಿ ಅನ್ನುವವರು ತಾನು ಮೃತ ಬಸವರಾಜನ ಅವಿವಾಹಿತ ಸಹೋದರಿ ಇದ್ದು ತನಗೂ ವಿಮಾ ಹಣ ಸೇರತಕ್ಕದೆಂದು ಆಕ್ಷೇಪಿಸಿದ್ದರು. ಈ ಎಲ್ಲ ಆಕ್ಷೇಪಗಳನ್ನು ಪರಿಗಣಿಸಿದ ವಿಮಾ ಕಂಪನಿ ಪರಿಹಾರ ಯಾರಿಗೆ ಕೊಡುವುದು ಅಂತ ಗೊತ್ತಾಗುತ್ತಿಲ್ಲ ಎಂದು ದೂರುದಾರ ಕ್ಲೇಮನ್ನು ತಿರಸ್ಕರಿಸಿದ್ದರು.

ವಿಮಾ ಕಂಪನಿಯ ನಡಾವಳಿಕೆ ಗ್ರಾಹಕರ ಹಿತರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ವಿಮಾಕಂಪನಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ಮೃತನ ಸಹೋದರಿ ಬಸವ್ವ ಮತ್ತು ಮೃತನ ಹೆಂಡತಿ ಅನ್ನುವ ಮಾಲಾಶ್ರೀ ಅವರು ಮೃತನ ಸಾವಿನಿಂದ ಬರಬಹುದಾದ ಪರಿಹಾರದ ಹಣವನ್ನು ತಮಗೆ ಕೊಡುವಂತೆ ಕೋರಿ ಧಾರವಾಡ ಮತ್ತು ಬೆಳಗಾವಿಯ ಕೋರ್ಟುಗಳಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಮತ್ತು ಪ್ರಭು. ಸಿ. ಹಿರೇಮಠ ಮೃತ ವಿಮಾದಾರ ಹಾಗೂ ಎದುರುದಾರ ವಿಮಾ ಕಂಪನಿಯವರ ಮಧ್ಯೆ ಆಗಿರುವ ಒಪ್ಪಂದದಂತೆ ಅವರು ಸತ್ತ ಮೇಲೆ ವೈಯಕ್ತಿಕ ಅಪಘಾತ ವಿಮೆ ರೂ.15 ಲಕ್ಷ ಅವಲಂಬಿತರಿಗೆ ಕೊಡಬೇಕಾದುದು ಅವರ ಕರ್ತವ್ಯವಾಗಿದೆ ಎಂದು ಆಯೋಗ ಅಭಿಪ್ರಾಯ ಪಟ್ಟು ತೀರ್ಪು ನೀಡಿದ್ದು, ತೀರ್ಪು ನೀಡಿದ 1 ತಿಂಗಳೊಳಗಾಗಿ 15 ಲಕ್ಷ ಹಣವನ್ನು ಗ್ರಾಹಕರ ರಕ್ಷಣಾ ಆಯೋಗದಲ್ಲಿ ಡಿಪಾಸಿಟ ಮಾಡುವಂತೆ ಎದುರುದಾರ ವಿಮಾ ಕಂಪನಿಗೆ ಆಯೋಗ ನಿರ್ದೇಶಿಸಿದೆ.

Also read: ಬಿಸಿಲಿನಲ್ಲಿ ಕುಳಿತುಕೊಳ್ಳುವ ಶಿಕ್ಷೆ ನೀಡಿದ ಶಿಕ್ಷಕ: ನಾಲ್ಕನೇ ತರಗತಿ ವಿದ್ಯಾರ್ಥಿ ಸಾವು

ದೂರುದಾರ ಮೃತನ ಮಗನಿದ್ದು, ಒಬ್ಬ ಸಹೋದರಿ ಹಾಗೂ ಇನ್ನೊಬ್ಬ ಹೆಂಡತಿಯ ಮಧ್ಯೆ ಮೃತನ ಅವಲಂಬಿತರಾರು ಎನ್ನುವ ಬಗ್ಗೆ ತಂಟೆ ತಕರಾರು ಇದೆ. ಅಂತಹ ಗಂಭೀರ ಸಂಗತಿಗಳನ್ನು ನಿರ್ಣಯಿಸುವ ಅಧಿಕಾರ ವ್ಯಾಪ್ತಿ ಗ್ರಾಹಕರ ಆಯೋಗಕ್ಕೆ ಬರುವುದಿಲ್ಲ. ಕಾರಣ ಅವರು ಸಂಬಂಧಿಸಿದ ಸಿವಿಲ್ ಕೋರ್ಟು ಅಥವಾ ಅಧಿಕಾರಯುತ ಪ್ರಾಧಿಕಾರದ ಮುಂದೆ ಪ್ರಕರಣ ದಾಖಲಿಸಿ ಆ ಹಣ ಪಡೆಯಲು ತಾವೇ ಹಕ್ಕುದಾರರು ಎಂದು ಆದೇಶ ತರುವಂತೆ ಆಯೋಗ ಆ ಮೂವರಿಗೂ ನಿರ್ದೇಶನ ನೀಡಿದೆ.
ಆದೇಶ ತರುವವರೆಗೆ ವಿಮಾ ಕಂಪನಿ ಡಿಪಾಸಿಟ್ ಮಾಡಿದರೂ ರೂ. 15 ಲಕ್ಷ ಅನ್ನು ರಾಷ್ತ್ರೀಕೃತ ಬ್ಯಾಂಕನಲ್ಲಿ ಕಾಯಂ ಠೇವಣಿ ಇಡುವಂತೆ ತೀರ್ಪಿನಲ್ಲಿ ಹೇಳಿದೆ. ಸಿವಿಲ್ ಕೋರ್ಟು ಅಥವಾ ಅಧಿಕಾರಯುತ ಪ್ರಾಧಿಕಾರದಿಂದ ಆದೇಶ ತಂದ ವ್ಯಕ್ತಿ ಅಥವಾ ವ್ಯಕ್ತಿಗಳು ಸದರಿ ಆದೇಶದಂತೆ ಬಡ್ಡಿ ಸಮೇತ ಡಿಪಾಸಿಟ್ ಹಣ ಪಡೆಯಲು ಅರ್ಹರಿದ್ದಾರೆ ಎಂದು ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಬಿಸಿಲಿನಲ್ಲಿ ಕುಳಿತುಕೊಳ್ಳುವ ಶಿಕ್ಷೆ ನೀಡಿದ ಶಿಕ್ಷಕ: ನಾಲ್ಕನೇ ತರಗತಿ ವಿದ್ಯಾರ್ಥಿ ಸಾವು

Next Post

ಕಾರವಾರ ಪೊಲೀಸರ ಬೇಟೆ: 8 ಲಕ್ಷ ರೂ. ಮೌಲ್ಯದ ಚಿನ್ನದ ಜೊತೆ ಅಂತಾರಾಜ್ಯ ಕಳ್ಳರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾರವಾರ ಪೊಲೀಸರ ಬೇಟೆ: 8 ಲಕ್ಷ ರೂ. ಮೌಲ್ಯದ ಚಿನ್ನದ ಜೊತೆ ಅಂತಾರಾಜ್ಯ ಕಳ್ಳರ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

August 2, 2025

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು

August 2, 2025

ಅಧ್ಯಯನ-ಭರತನಾಟ್ಯ ಎರಡರ ಸಮನ್ವಯದಿಂದ ಬಹುಮುಖೀ ಸಾಧನೆ ಮಾಡಿ: ವೈಜಯಂತಿ ಕಾಶಿ

August 2, 2025

ವಿಷ ಸೇವಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು..!

August 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

August 2, 2025

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು

August 2, 2025

ಅಧ್ಯಯನ-ಭರತನಾಟ್ಯ ಎರಡರ ಸಮನ್ವಯದಿಂದ ಬಹುಮುಖೀ ಸಾಧನೆ ಮಾಡಿ: ವೈಜಯಂತಿ ಕಾಶಿ

August 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!