No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2023
in ಹುಬ್ಬಳ್ಳಿ-ಧಾರವಾಡ
0
ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆ ಒಂದು ಶಪಥವಿದ್ದಂತೆ. ಅದನ್ನು ಪಾಲಿಸಿ, ಕೆಲಸ ಮಾಡುವಾಗ ಅಧೀನ ಅಧಿಕಾರಿ, ಸಿಬ್ಬಂದಿಗಳಿಂದ ಆಗುವ ಸಣ್ಣಪುಟ್ಟ ತಪ್ಪುಗಳನ್ನು ಮನ್ನಿಸಿ, ಮುನ್ನಡೆಸುವ ಗುಣ ಹಿರಿಯ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಮಹಿಳಾ ಪೊಲೀಸ ಅಧಿಕಾರಿ ಎಲ್. ಎಸ್. ಮುಗಳಗೇರಿ ಹೇಳಿದರು.

ಧಾರವಾಡ ಪೊಲೀಸ್ ಇಲಾಖೆಯು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ ಸುಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಬಲವಾದ ಸ್ನಾಯು ಇದ್ದವರು ಸಮುದ್ರವನ್ನೇ ಈಜ ಬಲ್ಲರು ಎನ್ನುವಂತೆ ಅಡೆತಡೆಗಳು ಬಂದಾಗ ಕುಗ್ಗದೇ ಪ್ರಾಮಾಣಿಕತೆಯಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಕಾರ್ಯಮಾಡಬೇಕಿದೆ ಎಂದು ಹೆಳಿದರು.

ಇಲಾಖೆಯಲ್ಲಿ ಎಲ್ಲರೂ ಒಂದು ಕುಟುಂಬ ಸದಸ್ಯರಂತೆ ಬದುಕುತ್ತಿದ್ದೇವೆ. ಇಲಾಖೆ ಸಾಕಷ್ಟು ಸಹಾಯ ಮಾಡಿದೆ. ನಾವು ನಿಷ್ಠೆಯಿಂದ ಇದ್ದರೆ ಸಾರ್ವಜನಿಕರು ನಮ್ಮನ್ನು ಗೌರವದಿಂದ ಕಾಣುತ್ತಾರೆ ಹಾಗೂ ಹಿರಿಯ ಅಧಿಕಾರಿಗಳು ಪ್ರೀತಿಯಿಂದ ಕಾಣುತ್ತಾರೆ ಎಂದು ಅವರು ಹೇಳಿದರು.

ಪಾಲಿಗೆ ಬಂದ್ದದ್ದು ಪಂಚಾಮೃತವೆಂದು ಸ್ವೀಕರಿಸಿದರೆ ಬದುಕು ಅಮೃತವಾಗುತ್ತದೆ. ಇಲಾಖೆಯಲ್ಲಿ ತಂತ್ರಜ್ಞಾನ ಹಾಗೂ ಹಲವು ಆಧುನಿಕ ಆವಿಷ್ಕಾರದ ಆಯಾಮಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಮಹಿಳಾ ಪೊಲೀಸ್ ಸಿಬ್ಬಂದಿಗಳು ಕುಟುಂಬದ ಒತ್ತಡದಲ್ಲಿಯೂ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದಕ್ಕೆ ಇಲಾಖೆಯ ಸಹಕಾರವೇ ಕಾರಣ. ಅಧೀನದಲ್ಲಿರುವ ಸಿಬ್ಬಂದಿಗಳನ್ನು ಉದಾರವಾಗಿ ಕಾಣಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅವರು ಪೊಲೀಸ್ ಕಲ್ಯಾಣ ಚಟುವಟಿಕೆಗಳ ವರದಿ ವಾಚನ ಮಾಡಿದರು.
ಧಾರವಾಡ ಗ್ರಾಮೀಣ ಡಿವೈಎಸ್ ಪಿ ಎಸ್.ಎಂ.ನಾಗರಾಜ ಹಾಗೂ ಡಿ.ಸಿ.ಆರ್.ಬಿ ಯ ಡಿಎಸ್ಪಿ ಎಸ್.ಎಸ್.ಹಿರೇಮಠ ಅವರು ಸ್ವಾಗತಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಎಸ್ಪಿ ಭರತ ತಳವಾರ ವಂದಿಸಿದರು. ಆಕಾಶವಾಣಿ ಹಿರಿಯ ಉದ್ಘೋಷಕಿ ಮಾಯಾ ರಾಮನ್ ಕಾರ್ಯಕ್ರಮ ನಿರೂಪಿಸಿದರು.

Also read: ಹಿರಿಯರ ಪುಣ್ಯದ ಫಲ ಉಣ್ಣುವಾಗ ಆ ತಲೆಮಾರನ್ನು ನೆನೆಯಬೇಕು: ಹಿರಿಯ ಪತ್ರಕರ್ತ ಭಾಸ್ಕರ್ ರಾವ್

ಆಕರ್ಷಕ ಪಥಸಂಚಲನ: ಪರೇಡ್ ಕಮಾಂಡರ್ ವಿಠ್ಠಲ ಕೋಕಟನೂರ ನೇತೃತ್ವದಲ್ಲಿ ಪರೇಡ್ ನಡೆಯಿತು. ಆರ್.ಎಸ್.ಐ ಕೆ.ಎಫ್. ಹದ್ದಣ್ಣವರ ನೇತೃತ್ವದ ಡಿಎಆರ್ ತಂಡ, ಪಿಎಸ್.ಐ ವಿ.ಎಸ್.ಮಂಕಣಿ ನೇತೃತ್ವದ ಬರಳು ಮುದ್ರೆ ತಂಡ, ಪ್ರೋಬೇಷನರಿ ಆರ್.ಎಸ್.ಐ ಮಲ್ಲನಗೌಡ ಎಸ್.ಜಿ ನೇತೃತ್ವದ ಡಿಎಆರ್ ತಂಡ, ಪಿ.ಎಸ್.ಐ ನಿರ್ಮಲಾ ಎಸ್.ಕೆ.ನೇತೃತ್ವದ ನಿಸ್ತಂತು ಜಿಲ್ಕಾ ನಿಯಂತ್ರಣ ತಂಡ, ಪ್ರೋಬೇಷನರಿ ಆರ್.ಎಸ್.ಐ ಆನಂದಕುಮಾರ,ವಾಸು ರಕ್ಷೇದ ಬಿ., ಅವರ ನೇತೃತ್ವದ ತಂಡಗಳು ಆಕರ್ಷಕವಾಗಿ ತೀವ್ರಗತಿಯ ಮತ್ತು ನಿಧಾನಗತಿಯ ಪಥ ಸಂಚಲನ ನಡೆಸಿದವು.
Kalahamsa Infotech private limitedಆರ್.ಎಸ್.ಐ ಆಗಿರುವ ಆರ್.ಎಸ್.ಗುಡನಟ್ಟಿ ಅವರ ಬೆಂಗಾವಲಿನಲ್ಲಿ ಪೊಲೀಸ್ ಧ್ವಜ ಮತ್ತು ರಾಷ್ಟ್ರ ಧ್ವಜ ವಂದನೆ ನಡೆಯಿತು. ಪೊಲೀಸ್ ಸಿಬ್ಬಂದಿಗಳಾದ ವೆಂಕಟೇಶ ಕುರುಗೋವಿನಕೊಪ್ಪ, ಎಸ್.ಐ.ಗಣಾಚಾರಿ,ಪಿ.ಎನ್.ಹನುಮಂತಗೌಡ್ರ, ಆರ್ ಟಿ.ನಾಯ್ಕರ್, ಕೆ.ಡಿ.ಆಲೂರ ಮತ್ತು ರಾಮು ಕಾತ್ರಾಟ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿಗಳಾದ ಗುರು ಮತ್ತೂರ, ಕೆ.ಡಿ.ಮಲ್ಲನಗೌಡ, ಎಂ.ಎನ್.ಜೋಗಳೆಕರ, ಎಚ್.ಎ.ದೇವರಹೊರು ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಎ.ಸಿ.ಕುಲಕರ್ಣಿ, ಬಿ.ಡಿ.ಪಾಟೀಲ, ಬಿ.ಕೆ.ಹಂಚಿನಾಳ,ಕೋಳೆಕರ ಸೇರಿದಂತೆ ವಿವಿಧ ಹಂತದ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಇತರರು ಭಾಗವಹಿಸಿದ್ದರು.

ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವ ಸನ್ಮಾನ: ಎ.ಆರ್.ಎಸ್.ಐ ಎಸ್.ಎ.ಮಾಣಿಕ, ಎ.ಎಸ್.ಐ ಎಂ.ಸಿ.ಸಾಲಿಮಠ, ಪೋಲಿಸ್ ಸಿಬ್ಬಂದಿ ಗಳಾದ ಜೆ.ಸಿ.ಗಾಣಿಗೇರ, ಕೆ‌ಎಸ್.ಬೀರಣ್ಣವರ, ಆರ್.ಬಿ.ಮೊಗಲಾಯಿ, ಎಲ್.ಎಸ್. ಮುಗಳಗೇರಿ, ಎ.ಎಸ್.ಹ ಳ್ಳಿಯವರ, ಎಸ್.ಪಿ. ಪರ್ವತಿ, ಎಚ್.ಜೆ. ಮೆಂಡ್ರೊ, ಎಂ.ಟಿ. ಜಕ್ಕಲಿ, ಐ.ಪಿ. ಡಿಸೋಜಾ, ಕೇಶವ ಎನ್. ಗುತ್ತಿ, ಪಿ.ಎ. ಮುಧೋಳೆ ಅವರ ಸೇವೆಯನ್ನು ಸ್ಮರಿಸಿ, ಆತ್ಮೀಯವಾಗಿ ಗೌರವಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Previous Post

ಹಿರಿಯರ ಪುಣ್ಯದ ಫಲ ಉಣ್ಣುವಾಗ ಆ ತಲೆಮಾರನ್ನು ನೆನೆಯಬೇಕು: ಹಿರಿಯ ಪತ್ರಕರ್ತ ಭಾಸ್ಕರ್ ರಾವ್

Next Post

ರಾಜ್ಯದ ನದಿಗಳ ಮೂಲ ಗುರುತಿಸಿ ಸಂರಕ್ಷಣೆ ನಿರ್ಧಾರ: ಜೀವವೈವಿಧ್ಯ ಮಂಡಳಿಗೆ ವೃಕ್ಷಲಕ್ಷ ಆಂದೋಲನ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದ ನದಿಗಳ ಮೂಲ ಗುರುತಿಸಿ ಸಂರಕ್ಷಣೆ ನಿರ್ಧಾರ: ಜೀವವೈವಿಧ್ಯ ಮಂಡಳಿಗೆ ವೃಕ್ಷಲಕ್ಷ ಆಂದೋಲನ ಅಭಿನಂದನೆ

ರಾಜ್ಯದ ನದಿಗಳ ಮೂಲ ಗುರುತಿಸಿ ಸಂರಕ್ಷಣೆ ನಿರ್ಧಾರ: ಜೀವವೈವಿಧ್ಯ ಮಂಡಳಿಗೆ ವೃಕ್ಷಲಕ್ಷ ಆಂದೋಲನ ಅಭಿನಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL