Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಬಾಕಿಯಿರುವ ಫಲಾನುಭವಿಗಳ ಅರ್ಜಿ ಪ್ರಸ್ತಾವನೆಗಳನ್ನು ತಕ್ಷಣವೇ ವಿಲೇವಾರಿ ಮಾಡಿ: ಡಿಸಿ ಗುರುದತ್ತ ಹೆಗಡೆ

ಜಿಲ್ಲಾ ಸಲಹಾ ಹಾಗೂ ಪ್ರಗತಿ ಸಮಿತಿ ಹಾಗೂ ಜಿಲ್ಲಾ ಮಟ್ಟದ ಬ್ಯಾಂಕರುಗಳ ಪರಿಶೀಲನಾ ಸಮಿತಿ ಸಭೆ

November 25, 2022
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ನಬಾರ್ಡ್ ಪ್ರಕಟಿಸಿರುವ 2023-24ನೇ ಆರ್ಥಿಕ ವರ್ಷದ 14418 ಕೋಟಿ ರೂ.ಗಳ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಬಿಡುಗಡೆ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಸಲಹಾ ಹಾಗೂ ಪ್ರಗತಿ ಸಮಿತಿ ಹಾಗೂ ಜಿಲ್ಲಾ ಮಟ್ಟದ ಬ್ಯಾಂಕರುಗಳ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಬ್ಯಾಂಕ್‍ಗಳಲ್ಲಿ ವಿವಿಧ ಇಲಾಖೆಗಳಿಂದ ಸಲ್ಲಿಸಲಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಬಾಕಿಯಿರುವ ಫಲಾನುಭವಿಗಳ ಅರ್ಜಿ ಪ್ರಸ್ತಾವನೆಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ನಬಾರ್ಡ್ ಹೊರತಂದಿರುವ ಧಾರವಾಡ ಜಿಲ್ಲಾ ಆರ್ಥಿಕ ವರ್ಷದ 14418 ಕೋಟಿ ರೂ.ಗಳ ಸಾಲ ಯೋಜನೆಯಲ್ಲಿ ಬೆಳೆ ಸಾಲಕ್ಕೆ 3820 ಕೋಟಿ ರೂ. ಅವಧಿ ಸಾಲ 1118 ಕೋಟಿ ರೂ. ಕೃಷಿ ಸಂಪನ್ಮೂಲ ಕ್ಷೇತ್ರಕ್ಕೆ 3116 ಕೋಟಿ ರೂ. ಆಹಾರ ಸಂಸ್ಕರಣೆ ಹಾಗೂ ಇತರೆ ಕ್ಷೇತ್ರಕ್ಕೆ 9938 ಕೋಟಿ ಹಾಗೂ ಸಣ್ಣ ಅತೀಸಣ್ಣ ಕೈಗಾರಿಕೆ ಕ್ಷೇತ್ರಕ್ಕೆ 5893 ಕೋಟಿ ರೂ., ರಫ್ತು, ಶಿಕ್ಷಣ, ವಸತಿ ಕ್ಷೇತ್ರ ಸೇರಿದಂತೆ ಒಟ್ಟು 14418 ಕೋಟಿ ರೂ. ಸಾಲ 2023-24 ಕ್ಕೆ ಕ್ಷಮತೆ ವಾರ್ಷಿಕ ಸಾಲ ಯೋಜನೆ ನಬಾರ್ಡ್ ರೂಪಿಸಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪ್ರಧಾನಮಂತ್ರಿ ಫಸಲು ಬಿಮಾ, ಪ್ರಧಾನಮಂತ್ರಿ ಸ್ವನಿಧಿ, ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಸ್ಥಾಪನೆ (ಪಿಎಂಎಫ್‍ಎಂಇ), ಪಶು ಸಂಗೋಪನೆ, ಮೀನುಗಾರಿಕೆ ಬೆಳೆಸಾಲ ಮನ್ನಾ, ಬೆಳೆವಿಮೆ ಸಾಮಾಜಿಕ ಭದ್ರತಾ ಯೋಜನೆಗಳು. ಮುದ್ರಾ ಮತ್ತಿತರೆ ಯೋಜನೆಗಳ ಅನುಷ್ಠಾನದಲ್ಲಿ ಫಲಾನುಭವಿಗಳಿಗೆ ಸರಳವಾಗಿ ಅಧಿಕಾರಿಗಳು ಸೇವೆಗಳನ್ನು ನೀಡತಕ್ಕದ್ದು, ಖಾಲಿಯಿರುವ ಅರ್ಜಿ ಪ್ರಸ್ತಾವನೆಗಳನ್ನು ಶೀಘ್ರವೇ ಒಂದು ವಾರದಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಆರ್ಥಿಕ ನೆರವಿನ ಯೋಜನೆಗಳಿಗೆ ಬ್ಯಾಂಕ್‍ಗಳು ವಿಳಂಬ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಜಿಲ್ಲಾ ಲೀಡ್‍ಬ್ಯಾಂಕ್ ಮುಖ್ಯ ವ್ಯವಸ್ಥಾಪಕರ ಮೂಲಕ ಬ್ಯಾಂಕ್ ಶಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಸಿಇಓ ಸುರೇಶ ಇಟ್ನಾಳ ಮಾತನಾಡಿ, ಸ್ವಸಹಾಯ ಗುಂಪುಗಳಿಗೆ ಕೆಲ ಬ್ಯಾಂಕ್‍ಗಳು ಸಭೆಯ ನಿರ್ಣಯಗಳು ಹಾಗೂ ಪಾನ್‍ಕಾರ್ಡ್ ತರುವಂತೆ ಒತ್ತಾಯಿಸುವುದು ಅಸಮಂಜಸ. ಬ್ಯಾಂಕುಗಳು ಇಂಥ ಸಮಸ್ಯೆ ಮಾಡಬಾರದೆಂದರು. ವಿವಿಧ ಬ್ಯಾಂಕ್‍ಗಳಲ್ಲಿ ಅಂಬೇಡ್ಕರ ಅಭಿವೃದ್ಧಿ ನಿಗಮದ 2021 ಸಾಲಿನ 18 ಅರ್ಜಿ ಪ್ರಸ್ತಾವನೆಗಳು ಬಾಕಿಯಿವೆ. ಅಲೆಮಾರಿ ಜನಾಂಗದ 8 ಅರ್ಜಿಗಳು ಬಾಕಿಯಿವೆ. ಅಲ್ಪಸಂಖ್ಯಾತ ಇಲಾಖೆಯ 36 ಅರ್ಜಿಗಳು ಬಾಕಿಯಿವೆ. ಸ್ವಉದ್ಯೋಗದ 26, ಲಿಡಕರ್ ನಿಗಮದ 20 ಅರ್ಜಿಗಳು ಬಾಕಿಯಿವೆಯೆಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಬ್ಯಾಂಕ್‍ಗಳು ಈ ರೀತಿ ವಿಳಂಬ ಮಾಡದೇ ಬಾಕಿಯಿರುವ ಅರ್ಜಿಗಳನ್ನು ಒಂದೇ ವಾರದಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು.

Also read: ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

ಜಿಲ್ಲಾ ಲೀಡ್‍ಬ್ಯಾಂಕ್ ವ್ಯವಸ್ಥಾಪಕರಾದ ಪ್ರಭುದೇವ ಅವರು ಈ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
2021-22 ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಸೆಪ್ಟೆಂಬರ್ ಅಂತ್ಯಕ್ಕೆ ಪ್ರಗತಿಯನ್ನು ತಿಳಿಸಲಾಯಿತು. ಒಟ್ಟು 8100 ಕೋಟಿಗಳ ಆರ್ಥಿಕ ಸಾಧನೆ ಮಾಡಲಾಗಿದೆ. ವಾಣಿಜ್ಯ ಬ್ಯಾಂಕ್‍ಗಳು. ಶೇ.95, ಕೆವಿಜಿ ಬ್ಯಾಂಕ್ ಶೇ.86, ಕೆಸಿಸಿ ಬ್ಯಾಂಕ್ ಶೇ.80, ಕೆ.ಎಸ್.ಕಾರ್ಡ್ ಶೇ.64 ರಷ್ಟು ಹಾಗೂ ಕೆಎಸ್‍ಎಫ್‍ಸಿ ಕೇವಲ ಶೇ.4 ರಷ್ಟು ಸಾಧನೆ ಮಾಡಿವೆ ಎಂದು ಸಭೆಯ ಗಮನಕ್ಕೆ ತರಲಾಯಿತು.
ತಾಲ್ಲೂಕುವಾರು ಸಾಧನೆಯಲ್ಲಿ ಅಳ್ನಾವರ ಪ್ರಥಮ ಸ್ಥಾನದಲ್ಲಿದ್ದರೆ, ಧಾರವಾಡ ಮತ್ತು ನವಲಗುಂದ ದ್ವಿತೀಯ ಸ್ಥಾನದಲ್ಲಿದೆ. ಹಾಗೆ ಇನ್ನುಳಿದ ತಾಲ್ಲೂಕುಗಳು ಅಣ್ಣಿಗೇರಿ ಮತ್ತು ಹುಬ್ಬಳಿ ನಗರ ಹಾಗೂ ಹುಬ್ಬಳ್ಳಿ ಗ್ರಾಮಾಂತರ ಕಲಘಟಗಿ ಮತ್ತು ಕುಂದಗೋಳ ಕ್ರಮವಾಗಿ ನಂತರದ ಸ್ಥಾನಗಳಲ್ಲಿರುತ್ತವೆ.

ಜಿಲ್ಲೆಯಲ್ಲಿ ಸೆಪ್ಟೆಂಬರ 2022 ರ ಅಂತ್ಯಕ್ಕೆ ದುರ್ಬಲ ವರ್ಗದವರಿಗೆ ಒಟ್ಟು ರೂ. 3952.75 ಕೋಟಿ ಸಾಲ ವಿತರಣೆ ಆಗಿರುತ್ತದೆ. ಮತ್ತು ಮಹಿಳೆಯರಿಗೆ ರೂ. 3423.69 ಕೋಟಿ ಸಾಲವನ್ನು ವಿತರಿಸಲಾಗಿದೆ. ಹಾಗೂ ಅಲ್ಪ ಸಂಖ್ಯಾತರಿಗೆ ರೂ. 1280.13 ಕೋಟಿ ಸಾಲ ವಿತರಣೆ ಆಗಿರುತ್ತದೆ.
ಭಾರತ ಸರ್ಕಾರದ ಪ್ರಮುಖ ಕಾರ್ಯಕ್ರಮ ಪಿಎಂಜೆಡಿವೈ ಖಾತೆ ತೆರೆಯುವ ಪಗತಿ ಜಿಲ್ಲೆಯಲ್ಲಿ ಉತ್ತಮವಾಗಿದೆ ಹಾಗೂ ಈಗಾಗಲೇ ಶೇ. 70 ರಷ್ಟು ಖಾತೆದಾರರಿಗೆ ರೂಪೇ ಎಟಿಎಂ ಕಮ್ ಡೆಬಿಟ್ ಕಾರ್ಡ್‍ಗಳನ್ನು ವಿತರಿಸಲಾಗಿದೆ.

ಪ್ರಧಾನಮಂತ್ರಿ ವಿಮಾ ಯೋಜನೆಗಳಾದ PMSBY ಮತ್ತು PMJJBY ದಾಖಲಾತಿಗಳು ನಿಧಾನಗತಿಯ ಬೆಳವಣಿಗೆಯನ್ನು ದಾಖಲಿಸಿದೆ. ಹೆಚ್ಚಿನ ದಾಖಲಾತಿಗಳಿಗಾಗಿ ಫಲಾನುಭವಿಗಳಿಗೆ ವಿಮಾ ಯೋಜನೆಗಳ ಮಾಹಿತಿ ನೀಡುವಂತೆ ಬ್ಯಾಂಕರ್‍ಗಳು ಮತ್ತು ಸರ್ಕಾರಿ ಇಲಾಖೆಗಳಿಗೆ ಕೋರಲಾಯಿತು.

ರಿಸರ್ವ್ ಬ್ಯಾಂಕ್ ಅಧಿಕಾರಿ ಪ್ರೊ. ಸನ್‍ಜಿತ್ ಬಿಸ್ವಾಸ್, ಬ್ಯಾಂಕ್ ಆಫ್ ಬರೋಡಾ ಅಧಿಕಾರಿ ಪ್ರದೀಪ ದೇಸಾಯಿ, ಲಿಡ್‍ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಎನ್.ಜಿ., ನಬಾರ್ಡ್ ಅಧಿಕಾರಿ ಮಯೂರ ಕಾಂಬಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

Next Post

ಸಿಲಿಕಾನ್‌ ಸಿಟಿ ಜನತೆಯಲ್ಲಿ ಆತಂಕ ಮೂಡಿಸಿದ ಚಿರತೆ: ಎಚ್ಚರಿಕೆಯಿಂದ ಇರಲು ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Image Only

ಸಿಲಿಕಾನ್‌ ಸಿಟಿ ಜನತೆಯಲ್ಲಿ ಆತಂಕ ಮೂಡಿಸಿದ ಚಿರತೆ: ಎಚ್ಚರಿಕೆಯಿಂದ ಇರಲು ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!