No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಪ್ಯಾನಲ್ ವಕೀಲರು ಪ್ರಾಧಿಕಾರದ ಪಂಚೆಂದ್ರೀಯ ಇದ್ದಂತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ

kalpa News by kalpa News
August 10, 2022
in ಹುಬ್ಬಳ್ಳಿ-ಧಾರವಾಡ
0
ಪ್ಯಾನಲ್ ವಕೀಲರು ಪ್ರಾಧಿಕಾರದ ಪಂಚೆಂದ್ರೀಯ ಇದ್ದಂತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉಚಿತ ಕಾನೂನು ಅರಿವು- ನೆರವು ನೀಡುವ ಕಾರ್ಯಕ್ರಮ ಅತ್ಯಂತ ವಿಶಿಷ್ಟ ಮತ್ತು ಆದರ್ಶವಾಗಿದೆ. ಪ್ಯಾನಲ್ ವಕೀಲರು ಕಾನೂನು ಸೇವೆಗಳ ಪ್ರಾಧಿಕಾರದ ಪಂಚೆಂದ್ರೀಯಗಳಿದ್ದಂತೆ, ನ್ಯಾಯದೇವತೆಯನ್ನು ಬಡವರ, ಅಸಹಾಯಕರ ಮನೆ ಬಾಗಿಲಿಗೆ ತಲುಪಿಸುವ ಬದ್ದತೆ ಪ್ಯಾನಲ್ ವಕೀಲರಿಗೆ ಇರಬೇಕೆಂದು ಎರಡನೇಯ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.

ಅಂಬೇಡ್ಕರ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಲು ನೂತನವಾಗಿ ಆಯ್ಜೆಯಾದ ಪ್ಯಾನಲ್ ವಕೀಲರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ಯಾನಲ್ ವಕೀಲರಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ಸುದೈವ. ಬಡವರ, ಅಸಹಾಯಕರ ಸೇವೆಗೆ ಒಂದು ಉತ್ತಮ ಅವಕಾಶ. ಬಡವರ, ಅಬಲೆಯರ ಪರವಾಗಿ ನ್ಯಾಯಲಯದಲ್ಲಿ ಪ್ರಕರಣ ದಾಖಲಿಸುವ ಪ್ಯಾನಲ್ ವಕೀಲರು ಕಾಳಜಿ, ಕಳಕಳಿಯಿಂದ ಕೇಸ್ ನಡೆಸಬೇಕು. ಯಾವುದೇ ಹಣ, ಒತ್ತಡ, ಆಮಿಷಗಳಿಗೆ ಒಳಗಾಗದೆ ತಮ್ಮನ್ನು ನಂಬಿರುವ ಕಕ್ಷಿದಾರರಿಗೆ ನ್ಯಾಯ ಕೊಡಿಸಲು ಮುಕ್ತ ಮನಸ್ಸಿನಿಂದ ಪ್ರಯತ್ನಿಸಬೇಕು ಎಂದರು.

Also read: ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಪ್ರಾಧಿಕಾರವು ನ್ಯಾಯಾಲಯಗಳಲ್ಲಿ ಕೇಸ್ ನಡೆಸಲು ಗೌರವಧನ ನೀಡುತ್ತದೆ. ಉಳಿದಂತೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಪಡೆದು ದಾಖಲಿಸುವ ಕೇಸ್ ಗಳಿಗೆ ಯಾವುದೇ ರೀತಿಯ ಕೊರ್ಟ್ ಫೀ, ಇತರೆ ವೆಚ್ಚ ಇರುವದಿಲ್ಲ. ಆದ್ದರಿಂದ ಕಕ್ಷಿದಾರನ ಅಸಹಾಯಕತೆ, ಮುಗ್ದತೆಯನ್ನು ದುರುಪಯೋಗ ಮಾಡಿಕೊಳ್ಳದೆ ಪ್ರಾಧಿಕಾರ ನೀಡಿರುವ ಅವಕಾಶ ಬಳಸಿಕೊಂಡು ಪ್ರಾಮಾಣಿಕವಾಗಿ ಬಡವರ, ಅಸಹಾಯಕರ ಸೇವೆ ಮಾಡಬೇಕೆಂದು ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೌಟಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶೆ ಎಸ್. ನಾಗಶ್ರೀ ಅವರು ಮಾತನಾಡಿ, ಪ್ಯಾನಲ್ ವಕೀಲರು ಸಾರ್ವಜನಿಕರಿಗೆ ಸೇವಾ ಪ್ರಾಧಿಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖವಾಗಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ನ್ಯಾಯವಾದಿಗಳು ಪ್ರಕರಣದ ವಿಚಾರಣೆಗಳಲ್ಲಿ ತೋರುವ ಆಸಕ್ತಿ, ಚಾಣಾಕ್ಷತೆ ಮತ್ತು ಗಂಭಿರತೆಯು ನ್ಯಾಯಾಲಯದ ವಿಶ್ವಾಸರ್ಹತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

ಅನೇಕರು ನ್ಯಾಯಲಯದ ವೆಚ್ಚದ ಭಯ, ತಿಳುವಳಿಕೆ ಕೊರತೆ ಹಾಗೂ ಇತರ ಕಾರಣಗಳಿಂದ ತಮಗೆ ಆಗುವ ಅನ್ಯಾಯ, ದೌರ್ಜನ್ಯ ಸಹಿಸಿಕೊಂಡು ಸುಮ್ಮನಿರುತ್ತಾರೆ. ಅಂತವರಿಗೆ ನ್ಯಾಯ ಕೊಡಿಸುವ ಮಹತ್ವದ ಜವಾಬ್ದರಿ ಪ್ಯಾನಲ್ ವಕೀಲರ ಮೇಲಿದೆ ಎಂದು ನ್ಯಾಯಾಧೀಶೆ ಎಸ್.ನಾಗಶ್ರೀ ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಮ್. ಅವರು ಅವರ ಪ್ರಾಸ್ತಾವಿಕವಾಗಿ ಮಾತನಾಡಿ, ಧಾರವಾಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯ ಹಾಗೂ ವಿವಿಧ ತಾಲೂಕು ನ್ಯಾಯಾಲಯಗಳ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 125 ಜನ ಪುರುಷ ಹಾಗೂ ಮಹಿಳಾ ನ್ಯಾಯವಾದಿಗಳನ್ನು ಪ್ಯಾನಲ್ ವಕೀಲರಾಗಿ ನೇಮಿಸಿಕೊಳ್ಳಲಾಗಿದೆ.
ಕಾನೂನು ಸೇವಾ ಪ್ರಾಧಿಕಾರದ ಧ್ಯೇಯಗಳನ್ನು ಈಡೇರಿಸುವ ಜವಾಬ್ದರಿ ತಮ್ಮ ಮೇಲೂ ಇದೆ. ನ್ಯಾಯ ಬಯಸುವ ಪ್ರತಿಯೊಬ್ಬರಿಗೂ ನ್ಯಾಯ ಸೀಗುವಂತೆ ಮಾಡುವ ಕಾರ್ಯ ಆಗಬೇಕು. ರಾಜ್ಯದಲ್ಲಿ ಧಾರವಾಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಉತ್ತಮ ಹೆಸರಿದೆ. ಹೆಚ್ಚು ಜನ ಬಡವರು, ಅಸಹಾಯಕರಿಗೆ, ಅಬಲೆಯರಿಗೆ ನ್ಯಾಯ ಕೊಡಿಸುವ ಮೂಲಕ ನ್ಯಾಯಾಂಗದ ಘನತೆಯನ್ನು ಹೆಚ್ಚಿಸೋಣ ಎಂದು ಅವರು ಹೇಳಿದರು.

ಹಿರಿಯ ನ್ಯಾಯವಾದಿ ಸೋಮಶೇಖರ ಜಾಡರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಎಸ್.ಬಳ್ಳೊಳ್ಳಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಗಿರೀಶ ಆರ್.ಬಿ., 2ನೇ ಅಧಿಕ ಸಿವಿಲ್ ನ್ಯಾಯಾಧೀಶ ಮೋಹಿತ ಬಿ.ಎಮ್., 3ನೇ ಅಧಿಕ ಸಿವಿಲ್ ನ್ಯಾಯಾಧೀಶ ಇಸ್ಮಾಯಿಲ್ ಜಬಿವುಲ್ಲಾ ಹಾಗೂ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಪೊಲೀಸ್ ಪಾಟೀಲ ಅವರು ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿ, ಪ್ಯಾನಲ್ ವಕೀಲರೊಂದಿಗೆ ಸಂವಾದ ನಡೆಸಿದರು.

ತರಬೇತಿ ಕಾರ್ಯಾಗಾರದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪ್ಯಾನಲ್ ವಕೀಲರು, ನ್ಯಾಯವಾದಿಗಳು, ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

Next Post

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

kalpa News

kalpa News

Next Post
ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL