Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಶರಣರ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ: ಡಾ.ವೀರಣ್ಣ ರಾಜೂರ

October 13, 2023
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತು ಧಾರವಾಡ, ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ‘ಶರಣರ ಮೌಲ್ಯಗಳ ಪ್ರಸ್ತುತತೆ ‘ ಕುರಿತು ಒಂದು ದಿನದ ವಿಚಾರ ಸಂಕಿರಣ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಜರುಗಿತು.

ಜ್ಯೋತಿ ಬೆಳಗಿಸಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಅವರು ಕನ್ನಡ ಮಾಧ್ಯಮದಲ್ಲಿ ಮಾತ್ರ ಬದುಕನ್ನು ಸಹಜವಾಗಿ ಅರಳಿಸಿಕೊಳ್ಳಬಹುದು. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಅಂತರಂಗದ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗುವುದಿಲ್ಲ .ಇದು ಗೊತ್ತಿದ್ದರೂ ನಾವೆಲ್ಲ ಇಂಗ್ಲೀಷ್ ನ ಬೆನ್ನು ಹತ್ತಿ ಹೊರಟಿದ್ದೇವೆ ಇದು ವಿಷಾಧನೀಯ. ಶೈಕ್ಷಣಿಕ ನಿಯಮಾವಳಿಗಳನ್ನು ರೂಪಿಸುವವರು ಇದನ್ನು ಗಮನಿಸಬೇಕೆಂದು ಹಿತ ನುಡಿದರು.
ಶರಣರ ಮೌಲ್ಯಗಳ ಪ್ರಸ್ತುತತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಹಿರಿಯ ಸಾಹಿತಿಗಳು ಡಾ.ವೀರಣ್ಣ ರಾಜೂರ ಮಾತನಾಡಿ, 12ನೇ ಶತಮಾನದಲ್ಲಿ ಕರ್ನಾಟಕದ ಕಲ್ಯಾಣದಲ್ಲಿ ಮಾನವೋದ್ಧಾರದ ಕ್ರಾಂತಿ ನಡೆಯಿತು. ಅಂದು ನಡೆದ ಮಾನವ ಚಳುವಳಿಯ ನೇತೃತ್ವ ವಹಿಸಿದವರು ಬಸವಣ್ಣನವರು. ಅವರ ಅನುಯಾಯಿಗಳಾದವರೆಲ್ಲ ಕಾಯಕ ಜೀವಿಗಳು. ಆ ಮೂಲಕ ಒಂದು ಪರ್ಯಾಯ ಸಂಸ್ಕೃತಿಯನ್ನು ನಿರ್ಮಿಸಿದರು. ಅದರ ಮೂಲ ಉದ್ದೇಶ ಸಮಾನ ಸಮಾಜ ತರುವುದು ಆಗಿದ್ದು ಹಾಗಾಗಿ ಶರಣರ ಕಾಯಕ ದಾಸೋಹ ಮತ್ತು ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿ ಇವೆ ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಾಧ್ಯಕ್ಷರಾದ ಡಾ. ಮಹಾದೇವಿ ಹಿರೇಮಠ ಅವರು ಕನ್ನಡ ಕನ್ನಡ ಅಧ್ಯಾಪಕರ ಸಮಸ್ಯೆ ಸವಾಲು ಮತ್ತು ಆಡಳಿತಗಳನ್ನು ಹೇಳಿ ಅವುಗಳ ಬಗ್ಗೆ ಚರ್ಚೆ ಸಾಕಷ್ಟು ಚರ್ಚೆಗಳು ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ.ವೀರಣ್ಣ ರಾಜೂರ ಹಾಗೂ ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಅವರನ್ನು, ಕವಿಕಾಶಿ ಸಂಘದ ಅಧ್ಯಕ್ಷ ಡಾ. ಮಂಜುನಾಥ ಮತ್ತು 2020ರಿಂದ ನಿವೃತ್ತರಾದ ಕನ್ನಡ ಪ್ರಾಧ್ಯಾಪಕರನ್ನು ಮತ್ತು ಪಿಎಚ್. ಡಿ ಪದವಿ ಪಡೆದವರನ್ನು, ವಿವಿಧ ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಾಯಿತು.

Also read: ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

ಅಧ್ಯಕ್ಷತೆಯನ್ನು ಕನ್ನಡ ಮೌಲ್ಯಮಾಪನ ಕೇಂದ್ರದ ಚೇರಮನ್ನರು, ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಪ್ರಭು ಗಂಜಿಹಾಳ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ. ಪುಷ್ಪಾ ಬಸನಗೌಡರ, ಮೌಲ್ಯಮಾಪನ ಕೆಂದ್ರದ ಡೆಪ್ಯೂಟಿ ಚೇರಮನ್‌ರಾದ ಪ್ರೊ. ವಿ. ಎಮ್. ಗುರುಮಠ , ಡಾ.ವೈ.ಎಂ. ಭಜಂತ್ರಿ, ಸಂಯೋಜಕರಾದ ಡಾ. ಜಿನದತ್ತ ಹಡಗಲಿ, ಕೋಶಾಧ್ಯಕ್ಷ ಡಾ.ಎಸ್.ವಿ. ಮನಗುಂಡಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಸನ್ಮಾನದ ಕಾರ್ಯಕ್ರಮವನ್ನು ಸಹಕಾರ್ಯದರ್ಶಿ ಡಾ.ಚಾಮರಾಜ ಕಮ್ಮಾರ ನಡೆಸಿಕೊಟ್ಟರು. ಪ್ರೊ.ಮಾದರ ಪ್ರಾರ್ಥಿಸಿದರು. ಡಾ. ಮನಗುಂಡಿ ಕೊನೆಯಲ್ಲಿ ವಂದಿಸಿದರು. ಕಾರ್ಯದರ್ಶಿ ಡಾ.ಎಸ್.ಎಸ್. ದೊಡ್ಡಮನಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕವಿವಿ ವ್ಯಾಪ್ತಿಯ ಪದವಿ ಕಾಲೇಜುಗಳ ಅಧ್ಯಾಪಕರು ಪಾಲ್ಗೊಂಡಿದ್ದರು.

ವರದಿ : ಡಾ. ಪ್ರಭು ಗಂಜಿಹಾಳ, ಮೊ: 9448775346

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

Next Post

ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!