No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಶರಣರ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ: ಡಾ.ವೀರಣ್ಣ ರಾಜೂರ

kalpa News by kalpa News
October 13, 2023
in ಹುಬ್ಬಳ್ಳಿ-ಧಾರವಾಡ
0
ಶರಣರ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ: ಡಾ.ವೀರಣ್ಣ ರಾಜೂರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತು ಧಾರವಾಡ, ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ‘ಶರಣರ ಮೌಲ್ಯಗಳ ಪ್ರಸ್ತುತತೆ ‘ ಕುರಿತು ಒಂದು ದಿನದ ವಿಚಾರ ಸಂಕಿರಣ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಜರುಗಿತು.

ಜ್ಯೋತಿ ಬೆಳಗಿಸಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಅವರು ಕನ್ನಡ ಮಾಧ್ಯಮದಲ್ಲಿ ಮಾತ್ರ ಬದುಕನ್ನು ಸಹಜವಾಗಿ ಅರಳಿಸಿಕೊಳ್ಳಬಹುದು. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಅಂತರಂಗದ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗುವುದಿಲ್ಲ .ಇದು ಗೊತ್ತಿದ್ದರೂ ನಾವೆಲ್ಲ ಇಂಗ್ಲೀಷ್ ನ ಬೆನ್ನು ಹತ್ತಿ ಹೊರಟಿದ್ದೇವೆ ಇದು ವಿಷಾಧನೀಯ. ಶೈಕ್ಷಣಿಕ ನಿಯಮಾವಳಿಗಳನ್ನು ರೂಪಿಸುವವರು ಇದನ್ನು ಗಮನಿಸಬೇಕೆಂದು ಹಿತ ನುಡಿದರು.
ಶರಣರ ಮೌಲ್ಯಗಳ ಪ್ರಸ್ತುತತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಹಿರಿಯ ಸಾಹಿತಿಗಳು ಡಾ.ವೀರಣ್ಣ ರಾಜೂರ ಮಾತನಾಡಿ, 12ನೇ ಶತಮಾನದಲ್ಲಿ ಕರ್ನಾಟಕದ ಕಲ್ಯಾಣದಲ್ಲಿ ಮಾನವೋದ್ಧಾರದ ಕ್ರಾಂತಿ ನಡೆಯಿತು. ಅಂದು ನಡೆದ ಮಾನವ ಚಳುವಳಿಯ ನೇತೃತ್ವ ವಹಿಸಿದವರು ಬಸವಣ್ಣನವರು. ಅವರ ಅನುಯಾಯಿಗಳಾದವರೆಲ್ಲ ಕಾಯಕ ಜೀವಿಗಳು. ಆ ಮೂಲಕ ಒಂದು ಪರ್ಯಾಯ ಸಂಸ್ಕೃತಿಯನ್ನು ನಿರ್ಮಿಸಿದರು. ಅದರ ಮೂಲ ಉದ್ದೇಶ ಸಮಾನ ಸಮಾಜ ತರುವುದು ಆಗಿದ್ದು ಹಾಗಾಗಿ ಶರಣರ ಕಾಯಕ ದಾಸೋಹ ಮತ್ತು ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿ ಇವೆ ಎಂದು ನುಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಾಧ್ಯಕ್ಷರಾದ ಡಾ. ಮಹಾದೇವಿ ಹಿರೇಮಠ ಅವರು ಕನ್ನಡ ಕನ್ನಡ ಅಧ್ಯಾಪಕರ ಸಮಸ್ಯೆ ಸವಾಲು ಮತ್ತು ಆಡಳಿತಗಳನ್ನು ಹೇಳಿ ಅವುಗಳ ಬಗ್ಗೆ ಚರ್ಚೆ ಸಾಕಷ್ಟು ಚರ್ಚೆಗಳು ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ.ವೀರಣ್ಣ ರಾಜೂರ ಹಾಗೂ ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಅವರನ್ನು, ಕವಿಕಾಶಿ ಸಂಘದ ಅಧ್ಯಕ್ಷ ಡಾ. ಮಂಜುನಾಥ ಮತ್ತು 2020ರಿಂದ ನಿವೃತ್ತರಾದ ಕನ್ನಡ ಪ್ರಾಧ್ಯಾಪಕರನ್ನು ಮತ್ತು ಪಿಎಚ್. ಡಿ ಪದವಿ ಪಡೆದವರನ್ನು, ವಿವಿಧ ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಾಯಿತು.

Also read: ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

ಅಧ್ಯಕ್ಷತೆಯನ್ನು ಕನ್ನಡ ಮೌಲ್ಯಮಾಪನ ಕೇಂದ್ರದ ಚೇರಮನ್ನರು, ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಪ್ರಭು ಗಂಜಿಹಾಳ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ. ಪುಷ್ಪಾ ಬಸನಗೌಡರ, ಮೌಲ್ಯಮಾಪನ ಕೆಂದ್ರದ ಡೆಪ್ಯೂಟಿ ಚೇರಮನ್‌ರಾದ ಪ್ರೊ. ವಿ. ಎಮ್. ಗುರುಮಠ , ಡಾ.ವೈ.ಎಂ. ಭಜಂತ್ರಿ, ಸಂಯೋಜಕರಾದ ಡಾ. ಜಿನದತ್ತ ಹಡಗಲಿ, ಕೋಶಾಧ್ಯಕ್ಷ ಡಾ.ಎಸ್.ವಿ. ಮನಗುಂಡಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಸನ್ಮಾನದ ಕಾರ್ಯಕ್ರಮವನ್ನು ಸಹಕಾರ್ಯದರ್ಶಿ ಡಾ.ಚಾಮರಾಜ ಕಮ್ಮಾರ ನಡೆಸಿಕೊಟ್ಟರು. ಪ್ರೊ.ಮಾದರ ಪ್ರಾರ್ಥಿಸಿದರು. ಡಾ. ಮನಗುಂಡಿ ಕೊನೆಯಲ್ಲಿ ವಂದಿಸಿದರು. ಕಾರ್ಯದರ್ಶಿ ಡಾ.ಎಸ್.ಎಸ್. ದೊಡ್ಡಮನಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕವಿವಿ ವ್ಯಾಪ್ತಿಯ ಪದವಿ ಕಾಲೇಜುಗಳ ಅಧ್ಯಾಪಕರು ಪಾಲ್ಗೊಂಡಿದ್ದರು.

ವರದಿ : ಡಾ. ಪ್ರಭು ಗಂಜಿಹಾಳ, ಮೊ: 9448775346

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

Next Post

ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

kalpa News

kalpa News

Next Post
ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

ಭಕ್ತರಿಗೆ ಸೋದೆ ಶ್ರೀವಾದಿರಾಜ ಮಠದ ಮಹತ್ವದ ಪ್ರಕಟಣೆಯಲ್ಲಿ ಏನಿದೆ?

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL