Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ ಆರಂಭ

November 26, 2022
in ಧಾರವಾಡ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.

ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು ಕಿರುಚಿತ್ರಗಳನ್ನೂ ನಿರ್ದೇಶನ ಮಾಡಿದ್ದು ಸ್ವತ: ಕಲಾವಿದರೂ ಆಗಿದ್ದಾರೆ. ಅವರ ಕ್ರಿಯಾಶೀಲತೆಗೆ ಈ ಕಿರುಚಿತ್ರ ಕೂಡ ಸಾಕ್ಷಿಯಾಗಿದೆ. ಎಲ್ಲರೂ ಇದನ್ನು ನೋಡಿ ಪ್ರೋತ್ಸಾಹ ನೀಡಬೇಕು ಎಂದರು. ನಿರ್ದೇಶಕ ಅರವಿಂದರು ಮಾತನಾಡಿ ಸಧದಲ್ಲೇ ‘ನಮ್ಮೂರ ನಾಯಕ’ ಚಲನಚಿತ್ರದ ಚಿತ್ರೀಕರಣ ತಯಾರಿ ನಡೆದಿದೆ. ಸಂಪೂರ್ಣ ಉತ್ತರ ಕರ್ನಾಟಕದಲ್ಲೇ ಚಿತ್ರೀಕರಣ ನಡೆಸಲಿದ್ದೇವೆ. ಈ ನಡುವೆ ಆಕಸ್ಮಿಕವಾಗಿ ಕಿರುಚಿತ್ರ ನಿರ್ಮಿಸುವ ಜವಾಬ್ದಾರಿ ಬಿತ್ತು. ಇದರಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶವಿದೆ. ಮುಗಿದ ತಕ್ಷಣ ಅದನ್ನು ಆರಂಭ ಮಾಡುತ್ತೇವೆ ಎಂದರು.
ಪಾತ್ರ ವರ್ಗದಲ್ಲಿ ಬಹುಮುಖ ಪ್ರತಿಭೆಯ ನಟಿ, ಹಿನ್ನೆಲೆ ಗಾಯಕಿ, ಸಂಗೀತ ನಿರ್ದೇಶಕಿ ಶ್ರೀದೇವಿ ಮೆಳ್ಳಿಗಟ್ಟಿ ಅಭಿನಯಿಸುತ್ತಿದ್ದಾರೆ. ಜೊತೆಗೆ ಅರವಿಂದ ಮುಳಗುಂದ್, ಅಫ್ತಾಬ್ ಹುಸೇನ್, ಆನಂದ ಜೋಶಿ, ಲಕ್ಷ್ಮೀ ಬಡಿಗೇರ್,ಕೀರ್ತಿ ಅರವಿಂದ್, ಚಲನಚಿತ್ರ, ಮಿಮಿಕ್ರಿ ಕಲಾವಿದ ಅವಿನಾಶ ಗಂಜಿಹಾಳ, ಸಿದ್ದು ಢೇಕಣಿ, ಸೋಮು ಪಾಟೀಲ್, ಭೀಮಣ್ಣ ಡಿ.ಬಿ, ಖಾನಾಪೂರ, ಸತೀಶ್ ಪತ್ತಾರ, ಎನ್.ಎಸ್.ಪಾಟೀಲ್, ಬಸವರಾಜ್ ಕಾಜಗಾರ್, ನಾರಾಯಣ್ ದೇಸಾಯಿ , ಶ್ರೇಯಸ್ ಸಿಂಧೆ, ಪುಷ್ಪ ಹಿರೇಮಠ, ಗೀತಾ ಚಿಕ್ಕಮಠ, ಅಂಕಿತ ಕುಲಕರ್ಣಿ ಮೊದಲಾದವರು ಅಭಿನಯಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ದಯಾನಂದ್, ಪ್ರಸಾಧನ ದೇವರಾಜು ಕುಮಾರ್, ವಸ್ತ್ರವಿನ್ಯಾಸ ಕೀರ್ತಿ ಅರವಿಂದ್, ಸಂಕಲನ, ಸಂಗೀತ ಸಿದ್ದಾರ್ಥ ಜಾಲಿಹಾಳ್, ಪತ್ರಿಕಾ ಸಂಪರ್ಕ ಡಾ.ವೀರೇಶ್ ಹಂಡಗಿ,ಕಥೆ ಸಂಭಾಷಣೇ ಮುಧು ಜೋಶಿ,ಸಹ ನಿರ್ದೇಶನ ಡಾ.ಪ್ರಭು ಗಂಜಿಹಾಳ, ಬದ್ರಿಪ್ರಸಾದ ಕುಲಕರ್ಣಿ, ಮಹಾಂತೇಶ್ ಹಳ್ಳೂರ್, ವಿನಾಯಕ ಕಲ್ಲೂರ ಅವರ ಸಹಕಾರ, ನಿರ್ಮಾಣ ನಿರ್ವಹಣೆ ರಘು ತುಮಕೂರ , ಧರ್ಮವೀರ ಡಾ.ಕಲ್ಮೇಶ್ ಹಾವೇರಿಪೇಟ್ ಅವರ ಹಾರೈಕೆಗಳೊಂದಿಗೆ ,ಮಹಾಮಹಿಮ ಡ್ಡುಮುತ್ಯಾ, ಅಮರೇಶ್ವರ ಮಹಾತ್ಮೆ ಚಲನಚಿತ್ರ ನಿರ್ದೇಶಿಸಿದ ಅರವಿಂದ ಮುಳಗುಂದ ನಿರ್ದೇಶನ ಮಾಡುತ್ತಿದ್ದಾರೆ. ಸಧ್ಯ ವಿನಾಯಕ ನಗರ, ಶ್ರೀನಗರ, ಕಾಮನಕಟ್ಟಿ, ಶಂಕರಲಿಂಗೇಶ್ವರ ದೇವಸ್ಥಾನ, ಮಹಾಂತನಗರ , ಧಾರವಾಡ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ವರದಿ: ಡಾ.ಪ್ರಭು.ಗಂಜಿಹಾಳ, ಮೊ:9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಧಾರವಾಡ
Previous Post

ಗಮನಿಸಿ! ನ.27ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!