Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಡ್ಯಾಂಗಳ ನೀರು ಸಂಗ್ರಹಣ ಸಾಮಥ್ರ್ಯ ಕಡಿಯಾಗುತ್ತಿದೆ, ನೀರಿನ ಸಮರ್ಪಕ ನಿರ್ವಹಣೆಯಾಗಬೇಕು: ಸಹಕಾರಿ ಧುರಿಣ ಎಸ್.ಎಂ. ಕಲೂತಿ

August 6, 2022
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |   

ನೀರಿನ ಮತ್ತು ಭೂಮಿಯ ನಿರ್ವಹಣೆ ಉತ್ತಮವಾಗಿ ಮಾಡಿದಾಗ ಮಾತ್ರ ರೈತರಿಗೆ, ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಭವಿಷ್ಯವಿದೆ. ದಿನದಿಂದ ದಿನಕ್ಕೆ ಡ್ಯಾಂಗಳ ಸಾಮಥ್ರ್ಯ ಕಡಿಮೆಯಾಗುತ್ತಿದೆ. ಆದರೆ ಕೃಷಿ ಮತ್ತು ಇತರೆ ಬೇಡಿಕೆಗಳು ಹೆಚ್ಚಾಗುತ್ತಿರುವುದರಿಂದ ನೀರಿನ ಸಮರ್ಪಕ ನಿರ್ವಹಣೆಯಾಗಬೇಕೆಂದು ಬೆಳಗಾವಿ ಜಿಲ್ಲೆಯ ಸಹಕಾರಿ ಧುರಿಣ ಎಸ್.ಎಂ. ಕಲೂತಿ ಅವರು ಹೇಳಿದರು.

ವಾಲ್ಮಿಯಲ್ಲಿ ನಿನ್ನೆ (ಆ.4) ದಂದು ಏರ್ಪಡಿಸಿದ್ದ ಮಲಪ್ರಭ ಮತ್ತು ಘಟಪ್ರಭಾ ಯೋಜನೆ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ನೀರು ಬಳಕೆದಾರರ ಸಹಕಾರ ಸಂಘಗಳು ಮತ್ತು ಸಹಭಾಗಿತ್ವದ ವ್ಯವಸ್ಥೆ ಕಾಯ್ದೆ ಅಡಿಯಲ್ಲಿ ಕೊಟ್ಟಿರುವ ಅಧಿಕಾರಿವನ್ನು ನಿಷ್ಠೆ, ಮುತುವರ್ಜಿ ಮತ್ತು ಸೇವಾ ಮನೋಭಾವನೆಯಿಂದ ನಿರ್ವಹಿಸಿದರೆ ಸಹಕಾರ ಉದ್ದೇಶ ನೆರವೇರುತ್ತದೆ ಎಂದರು.

Also read: ಯೋಗಥಾನ್: ಜಿಲ್ಲೆಯಲ್ಲಿ 25ಸಾವಿರ ಯೋಗಪಟುಗಳಿಂದ ಯೋಗ ಪ್ರದರ್ಶನಕ್ಕೆ ಸಿದ್ಧತೆ

ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳ ಚುನಾಯಿತ ಪ್ರತಿನಿಧಿಗಳು ಉತ್ತಮ ಸ್ಥಾನಕ್ಕೆ ಬಂದಿದ್ದು ತಮ್ಮ ಅಧಿಕಾರಾವಧಿಯಲ್ಲಿ ಸಂಘಗಳನ್ನು ಬಲವರ್ಧನೆಗೊಳಿಸುವುದರ ಜೊತೆಗೆ ಅಕ್ಕ-ಪಕ್ಕದ ಸಂಘಗಳ ಪ್ರಗತಿಗೆ ಮಾದರಿಯಾಗಬೇಕು. ವಾಲ್ಮಿ ಕಾರ್ಯಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಾಲ್ಮಿ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಮಾತನಾಡಿ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಗಳ ಚುನಾಯಿತ ಪ್ರತಿನಿಧಿಗಳಾದ ನಿಮಗೆ ಮಣ್ಣು, ನೀರು, ರೈತರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಕಾರ್ಯಾಗಾರದಲ್ಲಿ ಮಹಾಮಂಡಳದ ಪ್ರತಿನಿಧಿಗಳ ಜವಾಬ್ದಾರಿಗಳ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು. ವಾಲ್ಮಿ ಸಂಸ್ಥೆಯಲ್ಲಿ ಮಹಾಮಂಡಳಗಳ ಪುನಶ್ಚೇತನಕ್ಕೆ ಅನೇಕ ಕಾರ್ಯಕ್ರಮಗಳನ್ನು ಕೈಕೊಳ್ಳಲಾಗುತ್ತಿದ್ದು, ಕರ್ನಾಟಕ ರಾಜ್ಯ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಗಳ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಾಲ್ಮಿ ಪ್ರಯತ್ನಗಳ ಮೂಲಕ ಸಾಕಷ್ಟು ಪ್ರಗತಿಯನ್ನು ಕೂಡಾ ಸಾಧಿಸಲಾಗಿದೆ ಎಂದರು.

ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕಿ ಹನುಮಾಕ್ಷಿ ಗೋಗಿ ಮಾತನಾಡಿ, ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಚುನಾಯಿತರಾದ ಮಹಾಮಂಡಳದ ಪ್ರತಿನಿಧಿಗಳು ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತ ಸುಧಾರಣೆ ಮೂಲಕ ಬಲವರ್ಧನೆಗೆ ಶ್ರಮಿಸಬೇಕು. ವಾಲ್ಮಿ ಸಂಸ್ಥೆಯಿಂದ ಪಡೆದ ತರಬೇತಿಯನ್ನು ಸಂಘಗಳ ಅಭಿವೃದ್ಧಿಗೆ ಅಳವಡಿಸಿದಾಗ ಮಾತ್ರ ಕಾರ್ಯಾಗಾರದ ಯಶಸ್ಸು ಸಾಧ್ಯ ಎಂದರು.
ಭೂ ಅಭಿವೃದ್ಧಿ ಅಧಿಕಾರಿ ಡಾ.ಸಿ.ಬಿ. ಬಾಲರೆಡ್ಡಿ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಗಳ ಚುನಾಯಿತ ಪ್ರತಿನಿಧಿಗಳಿಗೆ ಜಲ ಮತ್ತು ನೆಲ ಸಂರಕ್ಷಣಾ ಪ್ರತಿಜ್ಞಾ ವಿಧಿ ಭೋಧಿಸಿದರು.

ಕಾರ್ಯಾಗಾರದಲ್ಲಿ ಮಲಪ್ರಭಾ ಯೋಜನಾ ಮಟ್ಟದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ಅಶೋಕ ಖಂಡ್ರಟ್ಟಿ, ಮಲಪ್ರಭಾ ಯೋಜನಾ ಮಟ್ಟದ ಉಪಾಧ್ಯಕ್ಷರಾದ ನಾಗಪ್ಪ ಆರ್.ಅಡಪಟ್ಟಿ, ಎಂ.ಪಿ. ಹುಂಡೇಕಾರ್, ಕಾರ್ಯಾಗಾರದ ಸಂಯೋಜಕ ಬಿ.ವೈ. ಬಂಡಿವಡ್ಡರ, ವಾಲ್ಮಿಯ ಸಹಾಯಕ ನಿರ್ದೇಶಕ ಪ್ರಭಾಕರ ಹಾದಿಮನಿ, ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು. ವಾಲ್ಮಿಯ ಸಹಾಯಕ ಅಭಿಯಂತರ ಮಹದೇವಗೌಡ ಹುತ್ತನಗೌಡರ, ಕಾರ್ಯಕ್ರಮ ನಿರೂಪಿಸಿದರು. ವಾಲ್ಮಿಯ ಸಮಾಲೋಚಕ ಸುರೇಶ ಕುಲಕರ್ಣಿ, ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dharwada NewsKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಯೋಗಥಾನ್: ಜಿಲ್ಲೆಯಲ್ಲಿ 25ಸಾವಿರ ಯೋಗಪಟುಗಳಿಂದ ಯೋಗ ಪ್ರದರ್ಶನಕ್ಕೆ ಸಿದ್ಧತೆ

Next Post

ಅಪ್ಪನ ಕನಸನ್ನು ನನಸು ಮಾಡಲು ಬೈಕ್ ಏರಿ ಹೊರಟ ಯುವತಿ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪ್ಪನ ಕನಸನ್ನು ನನಸು ಮಾಡಲು ಬೈಕ್ ಏರಿ ಹೊರಟ ಯುವತಿ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!