No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ರೋಗಹರಣವೇ ಓಂಕಾರ, ಓಂಕಾರವೇ ನಾದೋತ್ಪತ್ತಿ, ಇದರೊಳಗಿದೆ ಛಂದಸ್ಸು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2020
in Army
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

1. ಗಾಯತ್ರಿ ಛಂದಸ್ಸು
24 ಅಕ್ಷರ, ಸ್ಥಾಯಿ ಶೃತಿ-ಶಡ್ಜ, ಅಭಿಮಾನಿ ದೇವತೆ-ಸ್ವಾಹಾದೇವಿ;

2.ಉಷ್ಣಿಕ್ ಛಂದಸ್ಸು-
28 ಅಕ್ಷರ, ಋಷಭ ಸ್ಥಾಯಿ, ಅಭಿಮಾನಿ ದೇವತೆ- ಸಂಜ್ಞಾ

3.ಅನುಷ್ಟುಪ್ ಛಂದಸ್ಸು-
32 ಅಕ್ಷರ, ಸ್ಥಾಯಿ-ಗಾಂಧಾರ, ಅಭಿಮಾನಿ- ರೋಹಿಣಿ

4.ಬೃಹತೀ ಛಂದಸ್ಸು- 36 ಅಕ್ಷರ, ಮದ್ಯಮ ಸ್ಥಾಯಿ, ಅಭಿಮಾನಿ ತಾರಾ.;

5.ಪಂಕ್ತೀ ಛಂದಸ್ಸು-
40 ಅಕ್ಷರ, ಪಂಚಮ ಸ್ಥಾಯಿ, ಅಭಿಮಾನಿ-ಮಿತ್ರಾವರುಣ ಪತ್ನಿಯರು;

6.ತ್ರಿಷ್ಟುಪ್ ಛಂದಸ್ಸು-
44 ಅಕ್ಷರ, ದೈವತಾ ಸ್ಥಾಯಿ, ಅಭಿಮಾನಿ ದೇವತೆ-ಶಚೀದೇವಿ

7.ಜಗತೀ ಛಂದಸ್ಸು-
48 ಅಕ್ಷರ, ನಿಷಾದ ಸ್ಥಾಯಿ, ಅಭಿಮಾನಿ ದೇವತೆ-ಸರ್ವ ದೇವತಾ ಪತ್ನಿಯರು.

ಈ ಎಲ್ಲಾ ಛಂದಸ್ಸುಗಳಿಗೆ ಅಭಿಮಾನಿಗಳು ಸ್ತ್ರೀ ದೇವತೆಗಳಿರುವುದು ವಿಶೇಷ. ಅಂದರೆ ಸ್ವರ, ನಾದಗಳು ಸ್ತ್ರೀ ಲಿಂಗ. ನಾದವು ನಾಡಿಗಳ ಜಾಗೃತಿಗೆ ಇರುವಂತದ್ದು. ನಾಡಿ ಜಾಗೃತವಾಗುವುದು ಕಂಪನದಿಂದ ಮಾತ್ರ. ಅಂದರೆ ನಾಡಿ ಸ್ಪುರಣಗೊಂಡರೆ ನಾಡಿಗಳು ಜಾಗೃತವಾಗುತ್ತದೆ. ಮನುಷ್ಯನ ದೇಹದಲ್ಲಿ 72 ಸಾವಿರ ನಾಡಿಗಳು ಮತ್ತು ಅದರ ಉಪನಾಡಿಗಳು 36 ಲಕ್ಷವಿದೆ. ಇದರ ಜಾಗೃತಿ ಆದಾಗ ಮನುಷ್ಯನಿಗೆ ಜ್ಞಾನೋದಯ ಆಗುತ್ತದೆ. ಜ್ಞಾನೋದಯವಾಗುತ್ತಿದ್ದಂತೆ ಮನುಷ್ಯ ಪ್ರಕೃತಿಗೆ ಹೊಂದಿಕೊಂಡು ಬದುಕಲಾರಂಭಿಸುತ್ತಾನೆ. ಆಗ ಅವನಿಗೆ ಮನುಷ್ಯತ್ವ ಬರುತ್ತದೆ. ನಂತರ ಮಹಾಮಾನವನಾಗಿ ದೈವತ್ವ ಪಡೆಯುತ್ತಾನೆ.

ಯಾವಾಗ ನಾಡಿಗಳು ಜಾಗೃತಾವಸ್ಥೆಗೆ ಹೋಗುವುದಿಲ್ಲವೋ ಆಗ ಮನುಷ್ಯನಿಗೆ ರೋಗಾಧಿ ಭಯ ಉಂಟಾಗಿ ರೋಗ ಪ್ರವೇಶ ಮಾಡುತ್ತದೆ. ಅಲ್ಲಿಗೆ ಅವನ ಚಿಂತನೆಗಳೂ ಬಿದ್ದು ಹೋಗಿ, ಮಾಡಬಾರದ್ದನ್ನು ಮಾಡಲು ಶುರು ಮಾಡುತ್ತಾನೆ. ನಾವು ನಿಜ ಜೀವನದಲ್ಲಿ ಕೆಲವರನ್ನು ನೋಡುತ್ತಿರುತ್ತೇವೆ. ತುಂಬಾ depress ಆದಾಗ ಅದರಿಂದ ಹೊರಬರಲು ಹೆಂಡ ಕುಡಿಯುತ್ತಾನೆ. ಅಮಲೇರಿದಂತೆ ದುಃಖ ಮರೆಯುತ್ತಾನೆ. ಅಮಲಿಳಿದಾಗ ಮತ್ತೆ ಮರುದಿನ ಇದೇ ಪರಿಹಾರ ಬೇಕಾಗುತ್ತದೆ. ಆಗ ಹೆಂಡದಂಗಡಿಗಳು ಕೈಬೀಸಿ ಕರೆಯುತ್ತವೆ. ಆ ಹೆಂಡದಂಗಡಿಗೆ ಸರಕಾರವೇ ಪರವಾನಗಿ ಕೊಡುತ್ತದೆ. ಯಾಕೆಂದರೆ ಆ ಸರಕಾರದಲ್ಲೂ ಇಂತದ್ದೇ ಮನೋಸ್ಥಿತಿ ಅನೇಕ ಸದಸ್ಯರಿರುತ್ತಾರೆ! ಈ ರೀತಿ ದುಃಖ ನಿವಾರಣೆಗೆ ಕಂಡುಕೊಂಡ ಮಾರ್ಗವು ಕ್ಷಣಿಕ ಸುಖದ ಮೂಲಕ ನರಕಕ್ಕೆ ಕೊಂಡೊಯ್ಯುತ್ತದೆ. ದುರ್ಬುದ್ಧಿಯು ಇವರ ಪರಮ ಮಿತ್ರರಾಗಿ ಕೊನೆಗೊಂದು ದಿನ ಹೆಂಡದ ಬದಲು ಔಷಧಿಗೆ ದಾಸನಾಗಿ ಜೀವನ ಕೊನೆಗೊಳ್ಳುತ್ತದೆ. ಆಗ ಈ ದುಃಖಿತ ಮೃತನಿಗೆ ಮೋಕ್ಷವು ದುರ್ಲಭವಾಗಿ, ನರಕವೇ ಪ್ರಾಪ್ತಿಯಾಗಿ, ಮುಂದೊಂದು ದಿನ ಮುಂದಿನ ಜನ್ಮವೂ ಇಂತಹ ದುಃಖಿತ ಸಂಸಾರದೊಳಗೇ ಆಗಿ ಬಿಡುತ್ತದೆ.

ಇಂತಹ ದುರಂತಗಳನ್ನು ಚಿಂತನೆ ಮಾಡಿದ ಋಷಿಮುನಿಗಳು ಇದಕ್ಕೊಂದೊಂದು ಪರಿಹಾರ ಕಂಡು ಹಿಡಿದರು.

ಸತ್ಯನಾರಾಯಣ ವೃತ ಕಥೆಯಲ್ಲೊಂದು ಕಡೆ-
ಏಕದಾ ನಾರದೋ ಯೋಗಿ
ಪರ್ಯಟಾನ್ ವಿವಿಧಾನ್ ಲೋಕಾನ್
ಮರ್ತ್ಯ ಲೋಕ ಮುಪಾಗತಃ
ಮರ್ತ್ಯ ಲೋಕೇ ಜನಾಃಸರ್ವೇ
ನಾನಾ ಕ್ಲೇಷ ಸಮುತ್ನಾನ್….ಎಂದು ಶಾಸ್ತ್ರ ಗ್ರಂಥಕಾರರು ಬರೆಯುತ್ತಾ ತಿಳಿಸಿದ್ದಾರೆ. ಇದನ್ನು ಕಂಡ ನಾರದರು ಶೌನಕಾದಿ ಮುನಿಗಳ ಗೋಷ್ಠಿಯನ್ನು ಕರೆದು ಇಂತಹ ದುಃಸ್ಥಿತಿಯ ನಿವಾರಣೋಪಾಯದ ಬಗ್ಗೆ ಚರ್ಚಾಕೂಟ ಏರ್ಪಡಿಸುತ್ತಾರೆ. ಅಲ್ಲಿಯ ಕರಡು ನಿರ್ಧಾರವನ್ನು ಸ್ವಯಂ ಭಗವಂತನಿಗೆ ಸಮರ್ಪಿಸಿ ಅನುಮೋದನೆ ಪಡೆಯುತ್ತಾರೆ.

ಇದರಲ್ಲಿ ಬಹು ಪ್ರಾಮುಖ್ಯವಾದದ್ದೇ ನಾದ. ಜಗದ ಆದಿಯಲ್ಲಿ ಮೊದಲು ಉತ್ಪತ್ತಿಯಾದದ್ದೇ ನಾದ. ಅದುವೇ ಓಂಕಾರ ನಾದ. ನಂತರ ಅದರೊಳಗೆ ಇರುವ ಶ್ರುತಿಲಯಗಳೇ ಸಪ್ತ ಸ್ವರ. ಈ ಸಪ್ತಸ್ವರಗಳ ಮೂಲಕ ನಾಡಿಗಳ ಜಾಗೃತಿ. ಮತ್ತೆ ಈ ಸಪ್ತಸ್ವರಗಳನ್ನಾಧರಿಸಿ, ಸ್ವರ ಸಂಯೋಜನೆಯಲ್ಲಿ ಛಂದಸ್ಸು, ತಾಳ, ಸ್ಥಾಯಿ, ಲಯಗಳ ಸಂಶೋಧನೆ ನಡೆಯುತ್ತದೆ. ಈ ಸ್ವರಗಳ ಛಂಧಸ್ಸಿನ ರೂಪವೇ ವೇದಗಳು. ಇಲ್ಲಿ ಯಾವುದೋ ಕಪೋಲಕಲ್ಪಿತ ಗೀತೆಗಳಿಲ್ಲ. ಇಲ್ಲಿ ಪ್ರಕೃತಿಯ ಒಂದೊಂದು ಸ್ವರೂಪ ವರ್ಣನೆಯನ್ನು ಮಾಡಿದೆ. ಇದರಿಂದ ಪ್ರಕೃತಿಯ ಮಹತ್ವ, ಪ್ರೀತಿಗಳು ಒಂದೆಡೆ ಲಭಿಸಿದರೆ, ಛಂಧಸ್ಸುಗಳಿಂದ ಮಾನಸಿಕ ನೆಮ್ಮದಿ ಲಭಿಸಿ ನಾಡಿ ಜಾಗೃತಗೊಳ್ಳುತ್ತದೆ.

ಧ್ಯಾನ ಶ್ಲೋಕಗಳೂ, ಪುರಾಣ ಕಥೆಗಳೂ, ಸಂಗೀತ ಹಾಡುಗಳೂ ಈ ಛಂದಸ್ಸಿನ ಆಧಾರದಲ್ಲೇ ಹುಟ್ಟಿಕೊಂಡವು. ಎಲ್ಲವೂ ಪೂಜ್ಯತ್ವ ಪಡೆದವು. ನವ್ಯ ಗೀತೆಗಳೂ ಇದರ ಆಧಾರದಲ್ಲೇ ಸೃಷ್ಟಿಯಾಯಿತು.

ಗೋವಿನ ಗೀತೆಯನ್ನೇ ನೋಡಿ-
ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯೊಳಗೆ
ಒಂದು ನಿಮಿಷಕೆ ಮೊಲೆಯ ಕೊಟ್ಟು
ಬಂದು ಸೇರುವೆನಿಲ್ಲಿಗೇ ಇದರಲ್ಲಿ ಒಂದು ಮೂಕ ಪ್ರಾಣಿಯ ಪ್ರಾಮಾಣಿಕತೆಯೂ, ದುಷ್ಟ ಪ್ರಾಣಿಯ ಮನಃ ಪರಿವರ್ತನೆಯೂ ಅಡಗಿದೆ. ಛಂದೋಬದ್ಧವಾದ ಈ ಗೀತೆ ಹಾಡಿದರೆ, ಕೇಳುದರೆ ಮನಸ್ಸು ಪ್ರಪುಲ್ಲತೆಯನ್ನು ಹೊಂದಿ ನಾಡಿಗಳು ಸ್ಪುರಣವಾಗಿ ಜಾಗೃತವಾಗುತ್ತದೆ. ಅದೇ ರೀತಿ ಪ್ರಕೃತಿ ಭೂಮಾತೆಯನ್ನು ವರ್ಣಿಸಿದ ರೀತಿ ನೋಡಿ-ಹಿರಣ್ಯವರ್ಣಾಂ ಹರಿಣೀಂ
ಸುವರ್ಣರಜಸಾಂ ಚಂದ್ರಾಂ ಹಿರಣ್ಮಯೀಂ ಲಕ್ಷ್ಮೀ ಜಾತವೇದೋ ಮಾ ಆ ವಹ॥ ಇದರ ಋಷಿ ಛಂದಸ್ಸು-
ಆನಂದಕರ್ದಮಶ್ರೀಚಕ್ಲೀತೇಂದಿರಾಸುತಾ ಋಷಯಃ
ಆದ್ಯಾಸ್ತಿಸ್ರೋಠನುಷ್ಟಪ್ ಛಂದಃ
ಪಂಚಮೀಷಷ್ಠೌ ತ್ರುಷ್ಟುಬೌ
ತತೋಷ್ಟಾನುಷ್ಟಭಃ
ಅಂತ್ಯಾ ಪ್ರಸ್ತಾರ ಪಂಕ್ತಿಃ ಎಂಬ ಛಂದಸ್ಸುಗಳೂ, ಶ್ರೀರಗ್ನಿಶ್ಚೇತ್ಯುಭೇ ಅಭಿಮಾನಿ ದೇವತೆಗಳೂ ಇರುತ್ತದೆ. ಲಕ್ಷ್ಮೀ ಪ್ರಸಾದ ಸಿದ್ಯರ್ಥವಾಗಿ ಈ ಸೂಕ್ತ ಪಠನೆ ಮಾಡುತ್ತಾರೆ.

ಹೀಗೇ ಒಂದೇ ಸೂಕ್ತದೊಳಗೆ ಎರಡನೆಯ ಮೂರು ಛಂಧಸ್ಸು ಬೇಧಗಳ ಮಂತ್ರಗಳಿರುತ್ತವೆ. ಉದ್ಧೇಶ ದೇಹದ ನಾಡಿಶುದ್ಧಿ, ಪ್ರಪಂಚದ ವಾತಾವರಣ ಶುದ್ಧಿ ಮಂತ್ರಗಳಿವು.

ಹೇಗೆ ವಾತಾವರಣ, ದೇಹ ಶುದ್ಧಿ ಆಗುತ್ತದೆ ಎಂಬ ಜಿಜ್ಞಾಸುಗಳೂ ಇದ್ದಾರೆ ನಮ್ಮಲ್ಲಿ. ಒಂದು ಕಲಹದ ಅಶ್ಲೀಲ ಬೈಗಳನ್ನು ಕೇಳಿದಾಗ, ದುಃಖವನ್ನು ಕೇಳಿದಾಗ, ಸಂತೋಷ, ತಮಾಷೆ ಮಾತು ಕೇಳಿದಾಗ, ಸತ್ಸಂಗ ಪ್ರವಚನ ಕೇಳಿದಾಗ ಏನೇನು ಅನುಭವ ಆಗುತ್ತದೆ ಎಂಬುದನ್ನು ನಾವೇ ಊಹಿಸಿಕೊಂಡರೆ ಅರ್ಥವಾಗುತ್ತೆ.

ಶಬ್ಧಮಾಲಿನ್ಯ, ವಾಯುಮಾಲಿನ್ಯ ಉಂಟಾದಾಗ ದೇಹ ಮಾಲಿನ್ಯವಾಗುತ್ತದೆ. ದೇಹಗಳು ಮಾಲಿನ್ಯವಾದಾಗ ದೇಶವೇ ಮಲಿನವಾಗುತ್ತದೆ. ಹಾಗಾಗಿ, ಪರಿಸರ ಸ್ವಚ್ಛವಾಗಿ ಇಡುವಂತಹ ಪರಮ ಜವಾಬ್ದಾರಿ ನಮಗಿದೆ. ಪರಿಸರ ಸ್ವಚ್ಛ ಮಾಡಬೇಕಾದರೆ ನಾವಿರುವ ಸ್ಥಳ, ಆಹಾರ ನಿಯಮ, ನಿತ್ಯ ನಡಾವಳಿ ಅನುಷ್ಠಾನಗಳೆಲ್ಲ ಪ್ರಕೃತಿಗೆ ಪೂರಕವಾಗಿರಬೇಕು. ಪ್ರಕೃತಿ ಮಾತೆಯು ನಾವೇನು ಕೊಡುತ್ತೇವೆಯೋ ಅದನ್ನೇ ಹಿಂತಿರುಗಿಸಿ ಕೊಡುತ್ತಾಳೆ. ಕೊಳೆತ ವಸ್ತುಗಳನ್ನು ಕಂಡ ಕಂಡಲ್ಲಿ ಎಸೆಯದೆ, ಹೂ ಬಳ್ಳಿಗಳ ಬುಡಕ್ಕೆ ಹಾಕಿದರೆ ಪರಿಮಳಯುಕ್ತ ಫಲ ಪುಷ್ಪವನ್ನು ನೀಡುತ್ತದೆ. Totally simple theory. ಆದರೆ ಮನಸ್ಸು ಮಾತ್ರ ಇರಬೇಕು.


Get in Touch With Us info@kalpa.news Whatsapp: 9481252093

Tags: ChanadassuGayatri MantraGoddessHellKannadaNewsWebsiteLatestNewsKannadaOmOmkaraPrakash AmmannayaSatyanarayana Poojaಓಂಕಾರಗಾಯತ್ರಿಛಂದಸ್ಸುನರಕಪ್ರಕಾಶ್ ಅಮ್ಮಣ್ಣಾಯಶಬ್ಧಮಾಲಿನ್ಯಸತ್ಯನಾರಾಯಣ ವೃತಸಪ್ತಸ್ವರಸ್ತ್ರೀ ದೇವತೆ
Share235Tweet123Send
Previous Post

ನಮ್ಮ ಒಂದು ಮಾತಿಗಾಗಿ ಹಂಬಲಿಸುವ ಆ ಹಿರಿಯ ಜೀವಗಳಿಗೆ ನಮ್ಮ ಐಷಾರಾಮಿ ವಸ್ತು ಪ್ರೀತಿ ಗೌಣ ಎಂದು ಮರೆಯದಿರಿ

Next Post

ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL