No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೋಸ ಮಾಡಿ ಹೋದವರ ಸಾಲ ಮನ್ನಾ ಮಾಡಿದೆಯೇ ಮೋದಿ ಸರ್ಕಾರ? ಇಲ್ಲಿದೆ ವದಂತಿ ಹಿಂದಿನ ಅಸಲಿಯತ್ತು!

ಸಾಲದ ರೈಟ್ ಆಫ್ ಅಂದ್ರೆ ಏನು..?

kalpa News by kalpa News
April 30, 2020
in Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಾಹಿತಿ ಹಕ್ಕು ಕಾಯ್ದೆಯ ಅಧಿಕಾರವನ್ನು ಬಳಸಿ ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಎಂಬುವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರಶ್ನೆಯೊಂದನ್ನು ಕೇಳಿದ್ದರು. ದೇಶದ 50 ಪ್ರಮುಖ ಸಾಲ ಸುಸ್ತಿದಾರರ ಈಗಿನ ಸಾಲದ ವಿವರಗಳನ್ನು ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸಿದ್ದ ಆರ್‌ಬಿಐ, 2019ರ ಸೆಪ್ಟಂಬರ್ 30ರ ತನಕ 68,607 ಕೋಟಿ ರೂ. ಸಾಲವನ್ನು ರೈಟ್ ಆಫ್ ಮಾಡಿರುವುದಾಗಿ ತಿಳಿಸಿತ್ತು. ರೈಟ್ ಆಫ್ ಎಂದರೆ, ಸಾಲದ ದಾಖಲೆಯನ್ನು ತಾಂತ್ರಿಕವಾಗಿ ಕಡತದಿಂದ ಹೊರಗಿಡುವುದು ಎಂದರ್ಥ. ರೈಟ್ ಆಫ್ ಎಂದರೆ ಸಾಲಮನ್ನಾ ಎಂದರ್ಥವಲ್ಲ. ಬ್ಯಾಂಕಿಂಗ್ ವ್ಯವಸ್ಥೆಗೆ ಹೆಚ್ಚು ಪಾರದರ್ಶಕತೆ ಮತ್ತು ಉತ್ತರದಾಯಿತ್ವ ನೀಡುವ ಕ್ರಮವೇ ಸಾಲದ ರೈಟ್ ಆಫ್..!

ಬ್ಯಾಂಕ್‌ಗಳು ತಾವು ನೀಡಿರುವ ಸಾಲದ ಮರು ವಸೂಲಾತಿ ತುಂಬಾ ಕಷ್ಟ ಎಂದು ಗಮನಕ್ಕೆ ಬಂದಾಗ ಈ ಕ್ರಮ ಕೈಗೊಳ್ಳುತ್ತವೆ. ಸುಸ್ತಿ ಸಾಲಗಳನ್ನು ತಮ್ಮ ಬ್ಯಾಲೆನ್ಸ್‌ ಶೀಟ್‌ನಿಂದ ಪ್ರತ್ಯೇಕಗೊಳಿಸಲು ’ರೈಟ್ ಆಫ್’ ಪದ್ಧತಿಯನ್ನು ಬಳಸುತ್ತವೆ. ಇದು ಲೆಕ್ಕಪತ್ರಗಳ ಅನುಕೂಲಕ್ಕಾಗಿ ಬಳಸಬಹುದಾದ ವಿಧಾನ ಮಾತ್ರ. ಇದರಿಂದ ಬ್ಯಾಂಕ್‌ಗಳಿಗೆ ತೆರಿಗೆಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುತ್ತದೆ.

ಐಬಿಸಿ ಜಾರಿಯ ಪರಿಣಾಮ
ಎನ್‌ಡಿಎ ಸರಕಾರದ ಮಹತ್ವದ ಉಪಕ್ರಮ ಏನೆಂದರೆ 2016ರ ಮೇ ತಿಂಗಳಿನಲ್ಲಿ ದಿವಾಳಿತನ ಪ್ರಕ್ರಿಯೆಯ ನಿರ್ವಹಣೆ ಕುರಿತ ಇನ್‌ಸಾಲ್ವೆನ್ಸಿ ಬ್ಯಾಂಕ್ರಪ್ಟಸಿ ಕೋಡ್ (ಐಬಿಸಿ) ಅನ್ನು ಜಾರಿಗೊಳಿಸಿರುವುದು. ಕಾರ್ಪೊರೇಟ್ ವಲಯದ ಕಂಪನಿಗಳು ಹಾಗೂ ವೈಯಕ್ತಿಕ ಸಾಲಗಾರರ ಸುಸ್ತಿ ಸಾಲ ಪ್ರಕರಣಗಳನ್ನು ನಿಗದಿತ ಸಮಯದ ಚೌಕಟ್ಟಿನ ಅಡಿಯಲ್ಲಿ ವಿಲೇವಾರಿ ಮಾಡಲು ಇದರಿಂದ ಹಾದಿ ಸುಗಮವಾಯಿತು. ಸಾಲ ಮರು ವಸೂಲು ಪ್ರಕ್ರಿಯೆ ಒಂದು ಸಾಂಸ್ಥಿಕ ರೂಪ ಪಡೆಯಲು ಇದರಿಂದ ಸಾಧ್ಯವಾಯಿತು.

ಐಬಿಸಿ ಜಾರಿಯಾದ ನಂತರ ಕಾರ್ಪೊರೇಟ್ ಇನ್‌ಸಾಲ್ವೆನ್ಸಿ ರೆಸೆಲ್ಯೂಚನ್ ಪ್ರೊಸೆಸ್ (ಸಿಐಆರ್‌ಆರ್), ಫಾಸ್ಟ್‌ ಟ್ರ್ಯಾಕ್ ರೆಸೆಲ್ಯೂಷನ್, ಕಾರ್ಪೊರೇಟ್ ಲಿಕ್ವಿಡೇಶನ್, ಇನ್‌ಸಾಲ್ವೆನ್ಸಿ ಪ್ರೊಫೆಶನಲ್ಸ್‌ (ಐಪಿಎಸ್), ವಾಲಂಟರಿ ಲಿಕ್ವಿಡೇಶನ್, ಇನ್‌ಸಾಲ್ವೆಂಟರಿ ಪ್ರೊಫೆಶನಲ್ಸ್‌ ಎಂಟಿಟೀಸ್ (ಐಪಿಇಎಸ್), ಇನ್‌ಫಾರ್ಮೇಶನ್ ಯುಟಿಲಿಟೀಸ್ (ಐಯುಎಸ್) ಇತ್ಯಾದಿ ಸಾಲ ಮರು ವಸೂಲು ಹಾಗೂ ಇತ್ಯರ್ಥ ವ್ಯವಸ್ಥೆ ಅನುಷ್ಠಾನಕ್ಕೆ ಬಂತು. ಎನ್‌ಪಿಎಯ ತ್ವರಿತ ವಿಲೇವಾರಿಗೆ ಹಾದಿ ಸುಗಮವಾಯಿತು.

ಇದರ ಪ್ರಕಾರವೇ ಇಂಥ ಪ್ರಕರಣಗಳಿಗೆ ಸಂಬಂಧಿಸಿ ಬ್ಯಾಂಕ್‌ಗಳು ನಿರ್ದಿಷ್ಟ ಮೊತ್ತದ ಹಣವನ್ನು ಪ್ರತ್ಯೇಕವಾಗಿ ತೆಗೆದಿಟ್ಟು (ಮುನ್ನೈರ್ಪಾಟು) ಬ್ಯಾಲೆನ್ಸ್‌ ಶೀಟ್‌ನಿಂದ ಪ್ರತ್ಯೇಕಿಸುತ್ತವೆ.

(ಉದಾಹರಣೆಗೆ:- ರುಚಿ ಸೋಯಾ ಎಂಬುದು ಆರ್‌ಬಿಐ ಪಟ್ಟಿಯಲ್ಲಿರುವ ಮತ್ತೊಂದು ಹೆಸರು. ಬ್ಯಾಂಕುಗಳು ಅದರ ವಿರುದ್ಧ ದಿವಾಳಿತನ ಮತ್ತು ದಿವಾಳಿತನ ಸಂಹಿತೆಯನ್ನು ಪ್ರಾರಂಭಿಸಿದ ನಂತರ ಕಂಪನಿಯನ್ನು ಇತ್ತೀಚೆಗೆ ಪತಂಜಲಿ ಆಯುರ್ವೇದ ವಹಿಸಿಕೊಂಡಿದೆ. ರುಚಿ ಸೋಯಾ ಖಾತೆಯಲ್ಲಿ ಬ್ಯಾಂಕುಗಳು 2,212 ಕೋಟಿ ರೂ.ಕುತೂಹಲಕಾರಿಯಾಗಿ, ಭಾರತೀಯ ಬ್ಯಾಂಕುಗಳು ಕೇವಲ ಪತಂಜಲಿಯ ಸ್ವಾಧೀನಕ್ಕೆ ಧನಸಹಾಯ ನೀಡಲಿಲ್ಲ, ದೊಡ್ಡ ಮೊತ್ತಕ್ಕೆ ಅದರ ಈಕ್ವಿಟಿ ಕೊಡುಗೆಯನ್ನು ಸಹ ಅವರು ನೀಡಿದ್ದರು.)

ಹಲವಾರು ಮಂದಿ ಸಾಲವನ್ನು ಮರುಪಾವತಿ ಮಾಡುತ್ತೇನೆ ಎಂದು ಮುಂದೆ ಬಂದಾಗ ಇಂತಹ ಸಂದರ್ಭದಲ್ಲಿ ಅವರನ್ನು ಕರೆಸಿ ಮರುಪಾವತಿ ಮಾಡಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ.

ಇವೆಲ್ಲವನ್ನು ಅವಲೋಕಿಸಿದಾಗ ಇಂದಲ್ಲಾ ನಾಳೆ ವಸೂಲಿ ಆಗಿಯೇ ಆಗುತ್ತದೆ.

Source: Google and other websites and news papers


Get in Touch With Us info@kalpa.news Whatsapp: 9481252093

Tags: BankIndian economyKannadaNewsWebsiteKrishna BhatLatestNewsKannadaLoan of right offRBIRTIಮಾಹಿತಿ ಹಕ್ಕು ಕಾಯ್ದೆ
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

Next Post

ನಾನು ಒಬ್ಬ ಕಾರ್ಮಿಕ: ಬದುಕಿನ ಓಟದಲ್ಲಿ ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ

kalpa News

kalpa News

Next Post
ನಾನು ಒಬ್ಬ ಕಾರ್ಮಿಕ: ಬದುಕಿನ ಓಟದಲ್ಲಿ ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ

ನಾನು ಒಬ್ಬ ಕಾರ್ಮಿಕ: ಬದುಕಿನ ಓಟದಲ್ಲಿ ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL