Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅಧ್ಯಾತ್ಮ ಬಂಧುಗಳು ತಪ್ಪದೇ ಓದಿ: ಜಾಗತಿಕ ವಿಷ್ಣು ಸಹಸ್ರನಾಮ ಕಂಠಪಾಠ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ

October 15, 2019
in Special Articles
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ದೇಶದ ಧಾರ್ಮಿಕ ಹಾಗೂ ಅಧ್ಯಾತ್ಮಿಕ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ತೌಳವ ಮಾಧ್ವ ಒಕ್ಕೂಟ ಈಗ ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಜಾಗತಿಕ ವಿಷ್ಣು ಸಹಸ್ರನಾಮ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿದೆ.

ವಿದ್ವಾನ್ ಶ್ರೀಕೃಷ್ಣರಾಜ ಕುತ್ಪಾಡಿ ಅವರ ಆಸಕ್ತಿಯಿಂದ ಮೂಡಿರುವ ಈ ಸ್ಪರ್ಧೆಗೆ ಜ್ಞಾನಗಮ್ಯ ಪ್ರಸರಣ ಹಾಗೂ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಸಹಕಾರವಿದ್ದು, ವಿಶ್ವವ್ಯಾಪಿಯಾಗಿ ಈ ಕಂಠಪಾಠ ಸ್ಪರ್ಧೆಯ ಕುರಿತಾಗಿ ಸಂಪೂರ್ಣ ವಿವರ ಇಂತಿದೆ.

ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಆಸಕ್ತಿಯಿರುವ ಬಂಧುಗಳು ಫಾರಂ ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳುವುದು ಅಗತ್ಯವಾಗಿದೆ.

ಜಾಗತಿಕ ವಿಷ್ಣುಸಹಸ್ರನಾಮ ಕಂಠಪಾಠ ಸ್ಪರ್ಧೆಗೆ:
1. ಮೊದಲ ಬಹುಮಾನ ರೂ. 15,000
2. ಎರಡನೆ ಬಹುಮಾನ ರೂ. 10,000
3. ಮೂರನೆ ಬಹುಮಾನ ರೂ. 5000
4. 10 ಸಮಾಧಾನಕರ ಬಹುಮಾನಗಳು ರೂ. 1,000

ನಿಯಮಗಳು ಇಂತಿವೆ:
1. ಎಲ್ಲರಿಗೂ ಮುಕ್ತ ಅವಕಾಶ
2. ಉಚ್ಚಾರಣೆ ಸರಾಗವಾಗಿರಬೇಕು
3. ಸ್ಖಾಲಿತ್ಯ, ಅಸ್ಪಷ್ಟತೆ, ಮಹಾಪ್ರಾಣ-ಅಲ್ಪಪ್ರಾಣ ಮೊದಲಾದ ದೋಷಗಳಿಂದ ಮುಕ್ತವಾಗಿರಬೇಕು
4. ಮಹಾಭಾರತ ಮೂಲದಲ್ಲಿ ಇರುವಂತೆ ಕಂಠಸ್ಥವಾಗಿದ್ದರೆ ಸಾಕು
5. ಸ್ಪರ್ಧೆಯಲ್ಲಿ ಭಾಗವಹಿಸುವವರು ಡಿಸೆಂಬರ್ 14 ರ ಒಳಗೆ ಆಡಿಯೋವನ್ನು google form ಭರ್ತಿಗೊಳಿಸಿ ರಿಜಿಸ್ಟರ್ ಮಾಡಿಕೊಳ್ಳಬೇಕು.
6. ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗುತ್ತದೆ

ಯಾರೆಲ್ಲಾ ಪಾಲ್ಗೊಳ್ಳಬಹುದು?
ಗುರುಕುಲ ಮತ್ತು ಪಾಠಶಾಲೆಯ ವಿದ್ಯಾರ್ಥಿಗಳಿಗೆ
12 ವರ್ಷದ ಒಳಗಿನವರಿಗೆ
13 ರಿಂದ 35 ವರ್ಷ ವಯೋಮಿತಿಯವರಿಗೆ
36 ರಿಂದ ವಯೋಮಾನದ ಮಿತಿ ಇಲ್ಲದೆ ಎಲ್ಲರಿಗೂ ಅವಕಾಶ

ಎಷ್ಟು ಸುತ್ತಿನಲ್ಲಿ ಸ್ಪರ್ಧೆ ನಡೆಯಲಿದೆ?
ಸ್ಪರ್ಧೆಗಳು 3 ಸುತ್ತುಗಳಲ್ಲಿ ನಡೆಯಲಿದ್ದು, 2 ಸುತ್ತುಗಳಲ್ಲಿ ಉತ್ತೀರ್ಣರಾದವರಿಗೆ ಉಡುಪಿ ಶ್ರೀ ಕೃಷ್ಣ ಮತ್ತು ಶ್ರೀ ಅನಂತಾಸನರ ಸನ್ನಿಧಾನದಲ್ಲಿ ನಡೆಯುವ ಕೊನೆಯ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಇದೆ.

ನೀವು ಕಳುಹಿಸಿದ ಆಡಿಯೋವನ್ನು ಕೇಳಿ ಆಯ್ಕೆದಾರರು ಆಯ್ಕೆಯಾದವರಿಗೆ ಕಾಲ್ ಮೂಲಕ ಸ್ಪರ್ಧೆ ನಡೆಸಲಾಗುತ್ತದೆ.

ಕೊನೆಯ ಸುತ್ತಿನ ಸ್ಪರ್ಧೆ ಮುಖತಃ ನಡೆಸಲಿದ್ದು, ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ 2020ರ ಎಪ್ರಿಲ್ 14ರಂದು ನಡೆಯಲಿದ್ದು, ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ಶ್ರೀ ವಾದಿರಾಜ ವೈಲಾಯ(9845348716) ಶ್ರೀವಿಷ್ಣುಮೂರ್ತಿ ರಾವ್(9482020240) ಶ್ರೀ ವಿನಯ ಹೆಬ್ಬಾರ್(9880069468) ಶ್ರೀಮತಿ ಸುಜಾತಾ ರಾವ್(9448296576)

ನೀವು ಕಳುಹಿಸುವ ಆಡಿಯೋ ಎಂಪಿ3(3) ಫಾರ್ಮೆಟ್’ನಲ್ಲಿರಬೇಕು. ಈ ಕೆಳಗಿನ ಲಿಂಕ್’ಗೆ ನಿಮ್ಮ ಆಡಿಯೋವನ್ನು ಕಳುಹಿಸಿ:

https://www.files-conversion.com/audio-converter.php

ವಿಜ್ಞಾಪನೆ: ವಿದ್ವಾಂಸರು ಪುರೋಹಿತರು, ಜ್ಯೋತಿಷ್ಕರು, ಅರ್ಚಕರು ತಮ್ಮ ಶಿಷ್ಯರನ್ನು ಈ ಸ್ಪರ್ಧೆಗೆ ತಯಾರುಗೊಳಿಸಿ ಕಳುಹಿಸಿಕೊಡಿ ಎಂದು ಆಯೋಜಕರು ವಿನಂತಿಸಿದ್ದು, ಈ ವಿಚಾರವನ್ನು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲೂ ಸಹ ಕೋರಲಾಗಿದೆ.

ಕಂಠಪಾಠಕ್ಕೆ ಮಾರ್ಗಸೂಚಿಯಾಗಿ ಇಲ್ಲಿರುವ ಧ್ವನಿಮುದ್ರಣದ ಕೊಂಡಿಯನ್ನು ಬಳಸಿಕೊಳ್ಳಬಹುದು

ಕಂಠಪಾಠಕ್ಕೆ ಮಾರ್ಗಸೂಚಿಯಾಗಿ PDF format ನಲ್ಲಿ ಸಹಸ್ರನಾಮದ ಪ್ರತಿ ಲಭ್ಯವಿದೆ

https://drive.google.com/drive/folders/1dB8TMql1R18yABLO5h1Skvndc4iRw15i

Tags: Jnanagamya PrasaranaKrishnaraja KutpadiMemorization ContestTaulava Madhwa OkkootaUdupi Krishna MuttVishnu Sahasranamamಕಂಠಪಾಠ ಸ್ಪರ್ಧೆಜ್ಞಾನಗಮ್ಯ ಪ್ರಸರಣವಿದ್ವಾನ್ ಶ್ರೀಕೃಷ್ಣರಾಜ ಕುತ್ಪಾಡಿವಿಷ್ಣು ಸಹಸ್ರನಾಮ
Previous Post

ನಕಲಿ ‘ಪರಮ’ ಪವಿತ್ರನ ಮನೆಯಲ್ಲಿ ಸಿಕ್ಕಿತು ರಾಶಿರಾಶಿ ಪವಿತ್ರ ಸಂಪತ್ತು: ಮುಂದೇನಾಗಲಿದೆ ಕಾದು ನೋಡಿ

Next Post

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!