Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರಕ್ಕೆ ಹೋದರೆ ಯಡಿಯೂರಪ್ಪ ಅವರ ಕನಸಿನ ಈ ಸ್ಥಳ ನೋಡದೇ ಬರಬೇಡಿ

July 18, 2018
in ಶಿಕಾರಿಪುರ
0 0
0
Share on facebookShare on TwitterWhatsapp
Read - 3 minutes

ಶಿಕಾರಿಪುರ: ಹೌದು… ಅದೊಂದು ಅದ್ಬುತ ಲೋಕ. ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸೊಂದು ನನಸಾದ ಸ್ಥಳ. ಅದನ್ನು ಇಂದು ಅವರೇ ಸ್ವತಃ ಲೋಕಾರ್ಪಣೆ ಮಾಡಿ, ಮೈದುಂಬಿರುವ ಅಂಜನಾಪುರ ಜಲಾಶಯಕ್ಕೆ ಬಾಗಿಣ ಅರ್ಪಿಸಿದ್ದಾರೆ.

ಅದು ಅಂಜನಾಪುರ ಜಲಾಶಯದ ಪ್ರದೇಶ.. ಅಲ್ಲಿ ನಿರ್ಮಾಣವಾಗಿದೆ ನೈಜತೆಗೆ ಸೆಡ್ಡುಹೊಡೆದಂತೆ ನಿರ್ಮಾಣವಾದ ಕಲಾಕೃತಿಗಳಿರುವ ಉದ್ಯಾನವನ.. ಅಲ್ಲಿ ಏನೇನು ಇದೆ ಎಂಬುದನ್ನು ಕೊನೆಯಲ್ಲಿ ಓದಿ.. ಅದಕ್ಕೂ ಮುನ್ನ ಕೊಂಚ ಹಿಂದಿನ ವಿಚಾರಗಳನ್ನು ತಿಳಿದುಕೊಳ್ಳಿ…

ಶಿಕಾರಿಪುರ ತಾಲೂಕಿನಿಂದ 17 ಕಿಮೀ ದೂರದಲ್ಲಿರುವ ಇಲ್ಲಿನ ಅಂಜನಾಪುರ ಕೆರೆಯನ್ನು ನಿರ್ಮಾಣ ಮಾಡಲಾಗಿದೆ. ಕೆರೆಗೆ ತೀರ್ಥಹಳ್ಳಿ ತಾಲೂಕಿನ ಹುಂಚ ಬಳಿಯಿರುವ ಬೆಟ್ಯಾರಣ್ಯ ಪ್ರದೇಶದಲ್ಲಿ ಉಗಮವಾಗುವ ಕುಮುದ್ವತಿ ನದಿಯ ನೀರು ಹರಿದು ಬರುತ್ತಿದೆ.

ಕುಮುದ್ವಯ ನೀರು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಮುದೇನೂರು ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಗೆ ಸೇರುತ್ತದೆ. ಅದೇನೇ ಇರಲಿ ಈಗ ಶಿಕಾರಿಪುರ ತಾಲೂಕಿಗೆ ಹೆಸರಾಗಿರುವ ಶಿಕಾರಿಪುರ ಹಾಗೂ ಶಿರಾಳಕೊಪ್ಪದ ಜನತೆಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಅಂಜನಾಪುರ ಕೆರೆಗೆ ಕುಮುದ್ವತಿ ನದಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡಲಾಗಿದೆ.

ಈ ಕುಮುದ್ವತಿ ನದಿಗೆ ಅಡ್ಡಲಾಗಿ ಡ್ಯಾಂನ್ನು 1927 ರಲ್ಲಿ ಅಂದಿನ ಮೈಸೂರು ಸಂಸ್ಥಾನದ ದೊರೆಯಾಗಿದ್ದ ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ರವರು ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದ್ದರು. ನಂತರ 1936 ರಲ್ಲಿ ಪೂರ್ಣಗೊಂಡಿತು. ಇದರ ನಿರ್ಮಾಣಕ್ಕೆ ಆಗಿನ ಕಾಲದಲ್ಲಿ 22.51 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಈ ಯೋಜನೆಯು ಸುಮಾರು 1.47 ಟಿಎಂಸಿ ನೀರು ಸಂಗ್ರಹಿಸಬಹುದಾದ ಸಾಮರ್ಥ್ಯ ಹೊಂದಿದೆ.
ಈ ಯೋಜನೆಯನ್ನು 10 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರಿನ ಬೆಳೆಗೆ ನೀರೊದಗಿಸಲು ನಿರ್ಮಾಣ ಮಾಡಲಾಗಿದೆ. ನಂತರ 1980 ರಲ್ಲಿ ಪುನಃ ಜಲಾಶಯದ ಸಾಮರ್ಥ್ಯ ಹೆಚ್ಚಿಸಲು ಜಲಾಶಯದ ಕೋಡಿ ಮತ್ತು ಏರಿಯನ್ನು 27.68 ಲಕ್ಷಗಳ ವೆಚ್ಚದಲ್ಲಿ ಒಂದು ಮೀಟರ್ ನಷ್ಟು ಹೆಚ್ಚಿಸಲಾಯಿತು. ಈ ರೀತಿ ಹೆಚ್ಚಿಸಿದ್ದಕ್ಕಾಗಿ ಹೆಚ್ಚುವರಿಯಾಗಿ 6,645 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸಲಾಯಿತು.

ಈ ಜಲಾಶಯವು ಎರಡು ನಾಲೆಗಳನ್ನು ಹೊಂದಿದ್ದು, ಬಲದಂಡೆ ನಾಲೆಯು 45 ಕಿಮೀ ಉದ್ದವಿದ್ದು, 5,919 ಹೆಕ್ಟೇರ್ (14,626 ಎಕರೆ) ಅಚ್ಚುಕಟ್ಟು ಹೊಂದಿದೆ. ಎಡ ದಂಡೆ ನಾಲೆಯು 14 ಕಿಮೀ ಉದ್ದವಿದ್ದು, 817 ಹೆಕ್ಟೇರ್ (2,019 ಎಕರೆ) ಅಚ್ಚುಕಟ್ಟು ಹೊಂದಿದೆ. ಬಲದಂಡೆ ನಾಲೆಯ ಹೊರ ಹರಿವಿನ ಪ್ರಮಾಣವು 245 ಕ್ಯೂಸೆಕ್‌ಸ್, ಎಡದಂಡೆ ನಾಲೆಯ ಹೊರ ಹರಿವಿನ ಪ್ರಮಾಣವು 50 ಕ್ಯೂಸೆಕ್‌ಸ್ ರಷ್ಟಿದೆ. ಈ ಅಂಜನಾಪುರ ಜಲಾಶಯದ ಕೋಡಿಯು ಜುಲೈ ತಿಂಗಳ 1994 ರಲ್ಲಿ ಒಡೆದ ಪರಿಣಾಮ ನೀರಿನ ಹರಿವು ಕೋಡಿಯ ಮೇಲೆ 6 ಅಡಿಗಳ ಎತ್ತರಕ್ಕಿದ್ದು, ಪ್ರಮಾಣವು 33,000 ಕ್ಯೂಸೆಕ್ ಆಗಿತ್ತು. ಆ ಸಂದರ್ಭದಲ್ಲಿ 35 ಲಕ್ಷಗಳ ವೆಚ್ಚದಲ್ಲಿ ತಾತ್ಕಾಲಿಕ ಏರಿಯನ್ನು ನಿರ್ಮಿಸಲಾಯಿತು. ನಂತರ 1997 ರಲ್ಲಿ 280 ಮೀ ಮೀ ಉದ್ದದ ಕೋಡಿಯನ್ನು ಮರು ನಿರ್ಮಾಣ ಮಾಡುವ ಉದ್ದೇಶದಿಂದ 35 ಲಕ್ಷಗಳ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಿ 1998 ರಲ್ಲಿ ಮುಕ್ತಾಯವಾಯಿತು.

ಕಳೆದ ಮೂರು ವರ್ಷಗಳಿಂದ ಭೀಕರ ಬರಗಾಲದಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ, ತತ್ತರಿಸಿ ಹೋಗಿರುವ ತಾಲೂಕಿನ ರೈತರಿಗೆ ಈಗ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಬರುತ್ತಿರುವುದರಿಂದ, ಅಂಜನಾಪುರ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ಯಾಗಿ ಕೋಡಿ ಮೇಲಿಂದ ನೀರು ಹೊರ ಬರುತ್ತಿರಲು ವೀಕ್ಷಿಸಲು ಸುಂದರವಾಗಿದೆ.

ಇನ್ನು ಯಡಿಯೂರಪ್ಪರವರು ತಾವು ಮುಖ್ಯ ಮಂತ್ರಿಯಾಗಿದ್ದಾಗ ಆಸಕ್ತಿವಹಿಸಿ 2012-13 ರಲ್ಲಿ 6.5 ಎಕರೆಯ ಜಾಗದಲ್ಲಿ ಸುಮಾರು 5.25 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಪಾರ್ಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. 2013-14 ರಲ್ಲಿ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡು ಕಾಮಗಾರಿಯು ಆರಂಭವಾಗಿ, ಈಗ ಆ ಪಾರ್ಕ್ ಕಾಮಗಾರಿಯು ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ದ್ವಾರ ಬಾಗಿಲು, ವಿದ್ಯುತ್ ಕಾಮಗಾರಿ ನಡೆಯಬೇಕಿದೆ.

ಈ ಪಾರ್ಕ್ ಇಂದು ಲೋಕಾರ್ಪಣೆಗೊಂಡಿದ್ದು, ಇಲ್ಲಿ ಸಂಪೂರ್ಣ ಗ್ರಾಮೀಣ ಸೊಗಡಿನ ಕಲಾಕೃತಿ, ಜಾನಪದ ಕಲಾಕೃತಿ, ದೇಶದ ಸ್ವಾತಂತ್ರದ ಸಂದರ್ಭದಲ್ಲಿ ಹೋರಾಟ ನಡೆಸಿ ಗಲ್ಲಿಗೇರಿದ ತಾಲೂಕಿನ ಈಸೂರಿನ ಸ್ವಾತಂತ್ರ ಹೋರಾಟಗಾರರ ಕಲಾಕೃತಿ ಸೇರಿದಂತೆ ವಿವಿಧ ರೀತಿಯ ಕಲಾಕೃತಿ ನಿರ್ಮಾಣಗೊಂಡಿದ್ದು, ಚಿಕ್ಕ ಮಕ್ಕಳಿಗೆ ಆಟಿಕೆಯ ತಾಣವೂ ಇಲ್ಲಿ ನಿರ್ಮಾಣವಾಗಿದೆ.

ಒಟ್ಟಾರೆಯಾಗಿ ಪ್ರವಾಸಿಗರಿಗೆ ಒಂದು ದಿನದ ಪ್ರವಾಸಕ್ಕೆ ಉತ್ತಮ ಪ್ರವಾಸಿ ತಾಣವಾಗಿದೆ.

-ವರದಿ ರಾಜಾರಾವ್ ಜಾಧವ್, ಶಿಕಾರಿಪುರ

Tags: Anjanapura DamB S yeddyurappaBSYShikaripuraShivamogga
Previous Post

ಮಾನವೀಯತೆಯ ಪ್ರತೀಕ ಮೋದಿಯವರನ್ನು ಪ್ರಧಾನಿಯಾಗಿ ಪಡೆದ ನಾವೇ ಧನ್ಯ

Next Post

ಸೊರಬ: ಸರ್ಕಾರಿ ಪಾಲಿಟೆಕ್ನಿಕ್ ಗೆ ಕೋರ್ಸ್ ಸಿಬ್ಬಂದಿ ನೇಮಿಸಲು ಅಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ: ಸರ್ಕಾರಿ ಪಾಲಿಟೆಕ್ನಿಕ್ ಗೆ ಕೋರ್ಸ್ ಸಿಬ್ಬಂದಿ ನೇಮಿಸಲು ಅಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

August 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!